![2](https://www.udayavani.com/wp-content/uploads/2024/06/2-21-415x249.jpg)
Dasara ಆನೆ ಅಶ್ವತ್ಥಾಮ ಸಾವು: ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್
Team Udayavani, Jun 15, 2024, 12:05 AM IST
![Dasara ಆನೆ ಅಶ್ವತ್ಥಾಮ ಸಾವು: ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್](https://www.udayavani.com/wp-content/uploads/2024/06/HC-KAR-1-620x356.jpg)
ಬೆಂಗಳೂರು: ರಾಜ್ಯದಲ್ಲಿ ಆನೆಗಳು ಸಹಿತ ವನ್ಯಜೀವಿಗಳು ವಿದ್ಯುತ್ ಸ್ಪರ್ಶ ಹಾಗೂ ಇತರ ಅಸ್ವಾಭಾವಿಕ ಕಾರಣಗಳಿಂದ ಸಾವನ್ನಪ್ಪುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದೆ.
ಇತ್ತೀಚೆಗೆ ಮೈಸೂರಿನಲ್ಲಿ ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಗಲಿ ಸಾವನ್ನಪಿರುವುದರ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಮು| ನ್ಯಾ| ಎನ್.ವಿ.ಅಂಜಾರಿಯಾ ಹಾಗೂ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಈ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತು.
ಟಾಪ್ ನ್ಯೂಸ್
![2](https://www.udayavani.com/wp-content/uploads/2024/06/2-21-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.