Bantwal ಸ್ಕೂಟರ್‌ ಢಿಕ್ಕಿ: ಪಾದಚಾರಿ ಗಾಯ


Team Udayavani, Jun 15, 2024, 12:17 AM IST

Bantwal ಸ್ಕೂಟರ್‌ ಢಿಕ್ಕಿ: ಪಾದಚಾರಿ ಗಾಯ

ಬಂಟ್ವಾಳ: ರಾ.ಹೆ.75ರ ಕಲ್ಲಡ್ಕ ಸರಕಾರಿ ಶಾಲೆ ಬಳಿ ಸ್ಕೂಟರ್‌ ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಪಾದಚಾರಿ ಗಾಯಗೊಂಡ ಘಟನೆ ಜೂ. 13ರಂದು ನಡೆದಿದೆ.

ಗೋಳ್ತಮಜಲು ಗ್ರಾಮ ನಿವಾಸಿ ಉಪೇಂದ್ರ ಗಾಯಗೊಂಡು ಕಲ್ಲಡ್ಕ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಅವರು ಕೆಲಸದ ನಿಮಿತ್ತ ಕಲ್ಲಡ್ಕ ಸರಕಾರಿ ಶಾಲೆ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಕಲ್ಲಡ್ಕ ಜಂಕ್ಷನ್‌ ಕಡೆಯಿಂದ ಆಗಮಿಸಿದ ಸ್ಕೂಟರ್‌ ಢಿಕ್ಕಿ ಹೊಡೆದಿದೆ.

ಸವಾರ ಅಸ್ಪಕ್‌ ಅಹಮ್ಮದ್‌ ಸ್ಕೂಟರನ್ನು ದುಡುಕುತನ ಹಾಗೂ ನಿರ್ಲಕ್ಷÂತನದಿಂದ ಸವಾರಿ ಮಾಡಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕೋ ಕೊಯ್ಯುವ ವೇಳೆ ಆಯತಪ್ಪಿ ಬಿದ್ದ ಮಹಿಳೆ ಸಾವು
ಗುತ್ತಿಗಾರು: ಕೊಕ್ಕೊ ಕೊಯ್ಯುವ ವೇಳೆ ಆಯ ತಪ್ಪಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದ ತುಂಬೆತ್ತಡ್ಕದಲ್ಲಿ ಸಂಭವಿಸಿದೆ. ಇಲ್ಲಿನ ತುಂಬೆತ್ತಡ್ಕ ಐತ್ತಪ್ಪ ನಾಯ್ಕ ಅವರ ಪತ್ನಿ ಸರಸ್ವತಿ (59) ಮೃತ ಮಹಿಳೆ.

ಸರಸ್ವತಿಯವರು ಸ್ಥಳೀಯವಾಗಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಮೂರು ವಾರದ ಹಿಂದೆ ಕೆಲಸಕ್ಕೆ ಹೋಗಿದ್ದ ವೇಳೆ ಕೊಕ್ಕೋ ಕೊಯ್ಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದಿದ್ದರು. ಪರಿಣಾಮ ಅವರ ಬೆನ್ನುಹುರಿಗೆ ಗಂಭೀರ ಗಾಯವಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತಿ, ಪುತ್ರ ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಸದಸ್ಯ ವೇಣುಗೋಪಾಲ ತುಂಬೆತ್ತಡ್ಕ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.