ದರ್ಶನ್‌ ಬಂಧನ To ಕಲ್ಕಿ ಟ್ರೇಲರ್..‌ ಈ ವಾರ ಸುದ್ದಿಯಾದ ಪ್ರಮುಖ ಸೌತ್‌ ಸಿನಿ ಸುದ್ದಿಗಳಿವು


Team Udayavani, Jun 15, 2024, 6:57 PM IST

11

ಬೆಂಗಳೂರು: ಬಣ್ಣದ ಲೋಕದಲ್ಲಿ ಈ ವಾರ ಅನೇಕ ವಿಚಾರಗಳು ಟಾಕ್‌ ಆಫ್‌ ಟೌನ್‌ ಆಗಿದೆ. ಕೊಲೆ ಪ್ರಕರಣ, ನಟನ ಸಾವು, ಟ್ರೇಲರ್‌, ಸಿನಿಮಾ ರಿಲೀಸ್ ಹೀಗೆ.. ಸೌತ್‌ ಸಿನಿವಲಯ ಈ ವಾರ ಜೋರಾಗಿಯೇ ಎಲ್ಲರ ಚಿತ್ತವನ್ನು ಸೆಳೆದಿದೆ.

ವಾರದಲ್ಲಿ ಸುದ್ದಿಯಾದ ದಕ್ಷಿಣ ಸಿನಿವಲಯ:  

ದರ್ಶನ್‌ ಬಂಧನ: ಕನ್ನಡದ ಖ್ಯಾತ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿದ್ದಾರೆ. ರೇಣುಕಾಸ್ವಾಮಿ ಎನ್ನುವವನನ್ನು ಅಪಹರಿಸಿ, ಶೆಡ್‌ ವೊಂದರಲ್ಲಿ ಹಲ್ಲೆಗೈದು ಬಳಿಕ ಶವವನ್ನು ಮೋರಿಗೆ ಎಸೆಯಲಾಗಿದೆ. ಈ ಪ್ರಕರಣದಲ್ಲಿ ನಟ ದರ್ಶನ್‌ , ಗೆಳತಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 18 ಮಂದಿಯನ್ನು ಬಂಧಿಸಲಾಗಿದೆ.

ಪವಿತ್ರಾ ಗೌಡ ಅವರಿಗೆ ಆಶ್ಲೀಲ ಮೆಸೇಜ್‌ ಮಾಡಿದ ಕಾರಣ ಈ ಕೃತ್ಯವನ್ನಬು ಎಸೆಯಲಾಗಿದೆ. ಖ್ಯಾತ ನಟನೊಬ್ಬ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ವಿಚಾರ ದೇಶದಲ್ಲೆಡೆ ಸುದ್ದಿಯಾಗಿದೆ.

ಕಲ್ಕಿ 2898 ಎಡಿ ಟ್ರೇಲರ್‌ ಸದ್ದು: ಪ್ರಭಾಸ್‌ ಅವರ ಬಹುನಿರೀಕ್ಷಿತ ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ʼಕಲ್ಕಿ 2898ʼ ಚಿತ್ರದ ಟ್ರೇಲರ್‌ ರಿಲೀಸ್‌(ಜೂ.10 ರಂದು) ಆಗಿ, ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದ್ಧೂರಿ ದೃಶ್ಯ, ಅಮೋಘ ವಿಎಫ್‌ ಎಕ್ಸ್‌ ಗಳಿಂದ ʼಕಲ್ಕಿʼ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.  ಇದೇ ಜೂ.27 ರಂದು ಚಿತ್ರ ರಿಲೀಸ್‌ ಆಗಲಿದೆ.

‌ಸಾಲು ಸಾಲು ಚಿತ್ರಗಳು ರಿಲೀಸ್.. ಸ್ಯಾಂಡಲ್‌ ವುಡ್‌ ನಲ್ಲಿ ನಟ ದರ್ಶನ್‌ ಬಂಧನ ವಿಚಾರವೇ ಎಲ್ಲ ಕಡೆ ಸುದ್ದಿ ಆಗುತ್ತಿದ್ದರೂ, ಥಿಯೇಟರ್‌ ನಲ್ಲಿ ಮನರಂಜನೆಗೆ ಮಾತ್ರ ಯಾವುದೇ ಕಮ್ಮಿಯಿಲ್ಲದಂತೆ ಈ ವಾರ 4 ಚಿತ್ರಗಳು ರಿಲೀಸ್‌ ಆಗಿದೆ. ʼಕೋಟಿʼ, ʼಲವ್‌ ಲೀʼ  ʼಶಿವಮ್ಮʼ ʼಚೆಫ್‌ ಚಿದಂಬರʼ ಚಿತ್ರಗಳು ರಿಲೀಸ್‌ ಆಗಿವೆ.

ಇತ್ತ ಕಾಲಿವುಡ್‌ ನಲ್ಲಿ ವಿಜಯ್‌ ಸೇತುಪತಿ ಅವರ 50ನೇ ಚಿತ್ರ ʼಮಹಾರಾಜʼ ಹಾಗೂ ಟಾಲಿವುಡ್‌ ನಲ್ಲಿ ಸುಧೀರ್‌ ಬಾಬು ಅವರ ʼಹರೋಮ್ ಹರʼ ಎನ್ನು ಕ್ರೈಮ್‌ ಥ್ರಿಲ್ಲರ್‌ ಚಿತ್ರಗಳು ರಿಲೀಸ್‌ ಆಗಿವೆ.

ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ: ಟಿಡಿಪಿ ಜೊತೆಗಿನ ಮೈತ್ರಿಯಿಂದ ಚುನಾವಣೆಯಲ್ಲಿ ಭರ್ಜರಿ ಸೀಟುಗಳನ್ನು ಗೆದ್ದ ಜನಸೇನಾ ಪಕ್ಷದ ಪವನ್‌ ಕಲ್ಯಾಣ್‌ ಆಂಧ್ರದ ಡಿಸಿಎಂ ಆಗಿ ಪ್ರಮಾಣ ವಚನ ಸೀಕ್ವಾರ ಮಾಡಿದ್ದು, ಈ ವಾರ ಆಂಧ್ರದಲ್ಲಿ ಹೆಚ್ಚು ಸುದ್ದಿಯಾದ ವಿಚಾರಗಳಲ್ಲಿ ಒಂದು.

ಶವವಾಗಿ ಪತ್ತೆಯಾದ ಖ್ಯಾತ ನಟ: ತಮಿಳಿನ ಅನೇಕ ಸಿನಿಮಾದಲ್ಲಿ ನಟಿಸಿ, ʼಪಪ್ಪುʼ ಎಂದೇ ಖ್ಯಾತರಾಗಿದ್ದ ನಟ ಪ್ರದೀಪ್ ಕೆ ವಿಜಯನ್ ಶವವಾಗಿ ಪತ್ತೆಯಾಗಿದ್ದು, ಸಿನಿಮಂದಿಗೆ ಆಘಾತವನ್ನು ನೀಡಿತು. 2013 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು, ‘ತೇಗಿಡಿ’ ಮತ್ತು ‘ಹೇ ಸಿನಾಮಿಕಾ’ ಮುಂತಾದ ಸಿನಿಮಾದಲ್ಲಿ ನಟಿಸಿದ್ದಾರೆ. ಕೊನೆಯದಾಗಿ ಅವರು ರಾಘವ ಲಾರೆನ್ಸ್‌ ಅವರ ʼರುದ್ರನ್ʼ ಸಿನಿಮಾದಲ್ಲಿ ನಟಿಸಿದ್ದರು.

ಇನ್ನು ವಿಷ್ಣು ಮಂಚು ಅವರ ಪ್ಯಾನ್‌ ಇಂಡಿಯಾ ʼಕಣ್ಣಪ್ಪʼ ಚಿತ್ರದ ಟೀಸರ್‌ ಕೂಡ ಈ ವಾರ ರಿಲೀಸ್‌ ಆಗಿ ಸದ್ದು ಮಾಡಿದೆ. ಇನ್ನೊಂದೆಡೆ ಕಮಲ್‌ ಹಾಸನ್‌ ಅವರ ʼಥಗ್‌ ಲೈಫ್‌ʼ ಚಿತ್ರದ ಶೂಟಿಂಗ್‌ ವೇಳೆ ಮಾಲಿವುಡ್‌ ನಟ ಜಾರ್ಜ್‌ ಅವರಿಗೆ ಗಾಯವಾಗಿತ್ತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.