Chhattisgarh:ಎನ್‌ಕೌಂಟರ್‌ನಲ್ಲಿ ಐದು ಮಾವೋವಾದಿಗಳ ಹತ್ಯೆ


Team Udayavani, Jun 18, 2024, 1:34 AM IST

naksal (2)

ಚೈಬಾಸ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಬಿರುಸಾಗಿರುವಂತೆಯೇ ಝಾರ್ಖಂಡ್‌ನ‌ ಪಶ್ಚಿಮ ಸಿಂಗ್‌ಭೂಮ್‌ ಜಿಲ್ಲೆಯಲ್ಲಿ ಸೋಮ ವಾರ ನಡೆದ ನಕ್ಸಲ್‌ ನಿಗ್ರಹ ಕಾರ್ಯಾ ಚರಣೆಯಲ್ಲಿ ಓರ್ವ ಮಹಿಳೆ ಸೇರಿ ಐವರು ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಿ ಕೊಲ್ಲಲಾಗಿದೆ. ಮೃತಪಟ್ಟವರ ಪೈಕಿ ಒಬ್ಬ ನಕ್ಸಲ್‌ ವಲಯ ಮಟ್ಟದ ಕಮಾಂಡರ್‌ ಆಗಿದ್ದ. ಆತನ ಸುಳಿವು ನೀಡಿ ದವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಘೋಷ ಣೆ ಮಾಡಲಾಗಿತ್ತು ಎಂದು ಝಾರ್ಖಂ ಡ್‌ ರಾಜ್ಯ ಪೊಲೀಸ್‌ ಇಲಾಖೆಯ ವಕ್ತಾರ ಹಾಗೂ ಐಜಿ ಅಮೋಲ್‌ ವಿ ಹೋಮ್‌ಕಾರ್‌ ಹೇಳಿದ್ದಾರೆ.

ಗುಂಡಿನ ಚಕಮಕಿ ನಡೆದ ಅನಂತರ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲೀಯರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅವರು ಕೂಡ ಸಂಘಟನೆಯಲ್ಲಿ ಉನ್ನತ ಸ್ಥಾನಗಳನ್ನು ಹೊಂದಿ ದ್ದಾರೆ ಎಂದು ತಿಳಿದುಬಂದಿದೆ.

ಗುಂಡಿನ ಕಾಳಗ ನಡೆದ ಸ್ಥಳದಿಂದ ಒಂದು ಐಎನ್‌ಎಸ್‌ಎಎಸ್‌ ರೈಫ‌ಲ್‌, ಮೂರು ರೈಫ‌ಲ್‌ಗ‌ಳು, ಒಂದು 9ಎಂಎಂ ಪಿಸ್ತೂಲನ್ನು ಕಾರ್ಯಾಚರಣೆ ಬಳಿಕ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಮೋಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

1-24-sunday

Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ‌, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Zorwar

Indian Army: ಪರ್ವತ ಯುದ್ಧಕ್ಕೆ ದೇಸಿ ಟ್ಯಾಂಕರ್‌ ಸಜ್ಜು

Gajinder Singh: 1981ರಲ್ಲಿ ಶ್ರೀನಗರ ವಿಮಾನ ಅಪಹರಿಸಿದ್ದ ಉಗ್ರ ಪಾಕ್‌ನಲ್ಲಿ ಸಾವು

Plane Hijack: 1981ರಲ್ಲಿ ಶ್ರೀನಗರ ವಿಮಾನ ಅಪಹರಿಸಿದ್ದ ಉಗ್ರ ಪಾಕ್‌ನಲ್ಲಿ ಸಾವು

Supreme Court: ಉಚಿತ ಸ್ಯಾನಿಟರಿ ಪ್ಯಾಡ್‌ ವಿತರಣೆ… ಇಂದು ಸುಪ್ರೀಂ ವಿಚಾರಣೆ

Supreme Court: ಉಚಿತ ಸ್ಯಾನಿಟರಿ ಪ್ಯಾಡ್‌ ವಿತರಣೆ… ಇಂದು ಸುಪ್ರೀಂ ವಿಚಾರಣೆ

Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ

Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

1-24-sunday

Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ‌, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.