On Camera: ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು


Team Udayavani, Jun 18, 2024, 12:27 PM IST

On Camera: ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

ಮಹಾರಾಷ್ಟ್ರ: ಯುವತಿಯೊಬ್ಬಳು ಕಾರನ್ನು ರಿವರ್ಸ್‌ ನಲ್ಲಿ ಓಡಿಸಿ 300 ಅಡಿ ಆಳದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈಕೆ ಡ್ರೈವಿಂಗ್‌ ಕಲಿಯುತ್ತಿರುವುದನ್ನು ಯುವತಿಯ ಗೆಳೆಯ ವಿಡಿಯೋ ಮಾಡುತ್ತಿದ್ದು, ಆಕೆ ಪ್ರಪಾತಕ್ಕೆ ಬಿದ್ದ ದೃಶ್ಯ ಕೂಡಾ ಸೆರೆಯಾಗಿದೆ.

ಇದನ್ನೂ ಓದಿ:New Jersey: ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಮಹಿಳೆ ಮೃತ್ಯು, ಮತ್ತೊಬ್ಬಾಕೆ ಚಿಂತಾಜನಕ

ಸೋಮವಾರ ಮಧ್ಯಾಹ್ನ ಗೆಳೆಯ ಸೂರಜ್‌ ಸಂಜು ಮುಲೆ (25ವರ್ಷ) ಜತೆ ಶ್ವೇತಾ ದೀಪಕ್‌ ಸುರ್ವಾಸೆ (23ವರ್ಷ) ಕಾರಿನಲ್ಲಿ ಔರಂಗಬಾದ್‌ ನಿಂದ ಸುಲಿಭಂಜನ್‌ ಬೆಟ್ಟಕ್ಕೆ ಪ್ರಯಾಣಿಸಿದ್ದರು ಎಂದು ವರದಿ ತಿಳಿಸಿದೆ.

ಮಧ್ಯಾಹ್ನ 2ಗಂಟೆ ಸುಮಾರಿಗೆ ಸುರ್ವಾಸೆ ಕಾರನ್ನು ನಿಧಾನಕ್ಕೆ ರಿವರ್ಸ್‌ ನಲ್ಲಿ ಚಲಾಯಿಸುತ್ತಿದ್ದು, ಈ ಸಂದರ್ಭದಲ್ಲಿ ಆಕೆ ಡ್ರೈವಿಂಗ್‌ ಮಾಡುತ್ತಿರುವುದನ್ನು ಗೆಳೆಯ ವಿಡಿಯೋ ಮಾಡುತ್ತಿದ್ದ. ಆಗ ಕಾರು ಏಕಾಏಕಿ ವೇಗದಲ್ಲಿ ಹಿಂದಕ್ಕೆ ಚಲಾಯಿಸಿದ್ದು, ಸೂರಜ್‌, ನಿಧಾನ, ನಿಧಾನ ಕ್ಲಚ್‌, ಕ್ಲಚ್‌ ಒತ್ತು ಎಂದು ಎಚ್ಚರಿಕೆ ನೀಡುತ್ತಿದ್ದ. ಆದರೆ ಅಷ್ಟರಲ್ಲಿ ಕಾರು 300 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಸುರ್ವಾಸೆ ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ.


ಮಳೆಗಾಲವಾಗಿದ್ದರಿಂದ ಇಬ್ಬರು ಸುಲಿಭಂಜನ್‌ ಬೆಟ್ಟದಲ್ಲಿರುವ ದತ್ತಾತ್ರೇಯ ದೇವಾಲಯಕ್ಕೆ ಭೇಟಿ ನೀಡಲು ಆಗಮಿಸಿದ್ದರು. ಹಸಿರು ಬೆಟ್ಟದ ಸುಂದರ ದೃಶ್ಯ ಸೆರೆಹಿಡಿಯಲು ಅಪಾರ ಪ್ರಮಾಣದ ಪ್ರವಾಸಿಗರು ಈ ಬೆಟ್ಟಕ್ಕೆ ಭೇಟಿ ನೀಡುತ್ತಾರೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.