Thekkatte: ಕೃಷಿ ಸಖಿಯರಿಂದ ಹಡಿಲು ಭೂಮಿಯಲ್ಲಿ ಭತ್ತದ ಸಾಲು ನಾಟಿ ಪ್ರಾತ್ಯಕ್ಷಿಕೆ


Team Udayavani, Jun 18, 2024, 3:46 PM IST

15-thekkatte

ತೆಕ್ಕಟ್ಟೆ: ಐಸಿಎಆರ್‌ ಕೃಷಿ ವಿಜ್ಞಾನ ಕೇಂದ್ರ ಕುಂದಾಪುರ, ಕೃಷಿ ಇಲಾಖೆ ಕುಂದಾಪುರ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ , ಜಿಲ್ಲಾ ಪಂಚಾಯತ್‌ ಉಡುಪಿ, ತಾಲೂಕು ಪಂಚಾಯತ್‌ ಕುಂದಾಪುರ ಇವರ ಆಶ್ರಯದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೆಲ್ಗುಡ್ಡೆ ಮನೆ ದಿ| ಆನಂದ ದೇವಾಡಿಗ ಅವರ ಪುತ್ರಿ ಕೃಷಿ ಸಖಿ ಸಂಗೀತ ದೇವಾಡಿಗ ಅವರ ನಿವಾಸದಲ್ಲಿ ನಡೆದ ಕೃಷಿ ಸಖಿಯರಿಂದ ಹಡಿಲು ಭೂಮಿಯಲ್ಲಿ ಭತ್ತದ ಸಾಲು ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತೆಕ್ಕಟ್ಟೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶೋಭನಾ ಶೆಟ್ಟಿ ಜೂ.18 ರ ಮಂಗಳವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಕುಂದಾಪುರದ ಸಹಾಯಕ ಕೃಷಿ ನಿರ್ದೇಶಕಿ ರೂಪಾ ಜೆ.ಮಾಡ, ಭೂಮಿಯಲ್ಲಿ ಭತ್ತದ ಸಾಲು ನಾಟಿ ಪ್ರಾತ್ಯಕ್ಷಿಕೆಗೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ| ಧನಂಜಯ ವಿಜ್ಞಾನಿ ಡಾ| ಜಯಪ್ರಕಾಶ್‌ , ತೆಕ್ಕಟ್ಟೆ ಗ್ರಾಮ ಪಂಚಾಯತ್‌ ಪಿಡಿಒ ಸುನಿಲ್‌, ಕೃಷಿ ಜಿಲ್ಲಾ ವ್ಯವಸ್ಥಾಪಕರು ಡಾ|ಸೌಮ್ಯ , ಕೃಷಿ ಯುವ ವೃತ್ತಿಪರರಾದ ರಂಜಿತ, ತಾಲೂಕು ತಾಂತ್ರಿಕ ವ್ಯವಸ್ಥಾಪಕಿ ರಮಿತಾ, ಕೃಷಿ ಸಖೀ ಸಂಗೀತ ದೇವಾಡಿಗ , ಹಾಗೂ ಕೃಷಿ ಸಖಿಯರು ಉಪಸ್ಥಿತರಿದ್ದರು.

ಹಂಗಳೂರು ಗ್ರಾ.ಪಂ.ನ ಕೃಷಿ ಸಖಿ ಜಯಲಕ್ಷ್ಮೀ ಸ್ವಾಗತಿಸಿ, ಕೃಷಿಕರಾದ ರಾಜುದೇವಾಡಿಗ, ಗಣೇಶ್‌ ದೇವಾಡಿಗ ಅವರು ಸಹಕರಿಸಿ, ವಂದಿಸಿದರು.

41 ಮಂದಿ ಕೃಷಿ ಸಖಿಯರಿಂದ ನಾಟಿ ಕಾರ್ಯ

ಸುಮಾರು 30 ಸೆಂಟ್ಸ್‌ ವಿಸ್ತೀರ್ಣದ ಕೃಷಿ ಭೂಮಿಯಲ್ಲಿ ಗ್ರಾ.ಪಂ. ಅಧ್ಯಕ್ಷರು, ಕೃಷಿ ವಿಜ್ಞಾನಿಗಳು, ಕೃಷಿ ಅಧಿಕಾರಿಗಳು ಹಾಗೂ ಮಹಿಳೆಯರು ಸೇರಿ ಒಟ್ಟು 40ಕ್ಕೂ ಅಧಿಕ ಮಂದಿ ತಾವು ಉಟ್ಟ ಹೊಸ ಬಟ್ಟೆಯಲ್ಲಿಯೇ ಹದ ಮಾಡಿದ ಕೃಷಿಭೂಮಿಗೆ ಇಳಿದು ಸಾಂಪ್ರದಾಯಿಕ ಕೃಷಿ ಸಾಲು ನಾಟಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಹಡಿಲು ಭೂಮಿಯಲ್ಲಿ ಭತ್ತದ ಸಾಲು ನಾಟಿ ಪ್ರಾತ್ಯಕ್ಷಿಕೆ ಮಾಡಿ ಎಲ್ಲರ ಗಮನ ಸೆಳೆದರು.

ಟಾಪ್ ನ್ಯೂಸ್

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Amith-sha

New Criminal Laws: ಪೂರ್ಣ ಸ್ವದೇಶಿ, ನ್ಯಾಯ ಆಧಾರಿತ, ಸಂತ್ರಸ್ತರ ಪರ- ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.