ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಅಭಿಪ್ರಾಯ ವ್ಯಕ್ತಪಡಿಸಿದ ಕೋಡಿ ಮಠದ ಶ್ರೀಗಳು


Team Udayavani, Jun 18, 2024, 8:51 PM IST

Kodi Mutt Seer expressed his opinion regarding actor Darshan’s case

ಚಿಕ್ಕಬಳ್ಳಾಪುರ: ಮನುಷ್ಯ ಯಾವಾಗ ಸಹನೆ, ನೆಮ್ಮದಿ ಕಳೆದುಕೊಳ್ಳುತ್ತಾನೋ ಆಗ ಸುಲಭವಾಗಿ ಕೋಪಕ್ಕೆ ತುತ್ತಾಗುತ್ತಾನೆ. ಆಗ ಅವಘಡಗಳು ಎದುರಾಗುತ್ತೇವೆಂದು ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಮಾಡಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಪರೋಕ್ಷವಾಗಿ ಕೋಡಿ ಮಠದ ಶ್ರೀಗಳು ಅಭಿಪ್ರಾಯಪಟ್ಟರು.

ನಗರದಲ್ಲಿ ಮಂಗಳವಾರ ಮಧ್ಯಾಹ್ನ ಇಲ್ಲಿನ ತಾಪಂ ಮಾಜಿ ಅಧ್ಯಕ್ಷ ಗೆರಗಿರೆಡ್ಡಿ ಮನೆಗೆ ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಪರ ದೇಶದಲ್ಲಿ ಮಳೆ ವಿಪರೀತ ಆಗುತ್ತದೆ. ರಾಷ್ಟ್ರಗಳು ಮುಳಗುತ್ತೇವೆ. ಬಾಂಬ್‌ಗಳು ಸ್ಪೋಟವಾಗುತ್ತವೆ. ಜನ ಜಂಗುಳಿ ಹೆಚ್ಚಾಗುತ್ತದೆ. ಯುದ್ಧ ಭೀತಿಯಿದೆ. ಇಬ್ಬರು ಪ್ರಧಾನಿಗಳು ಸಾಯುತ್ತಾರೆಂದು ಹೇಳಿದ್ದೆ. ಅದೆಲ್ಲಾ ನಡೆದು ಹೋಗಿದೆ. ಅದು ಇನ್ನೂ ಮುಂದುವರೆಯುತ್ತದೆ ಎಂದರು.

ದೊಡ್ಡ ದೊಡ್ಡ ಜನಗಳಿಗೆ ಅಘಾತ ಇದೆ ಎಂದು ನಾನು ಈ ಹಿಂದೆಯೆ ಹೇಳಿದ್ದೆ ಅದೆಲ್ಲಾ ನಡೆಯುತ್ತಿದೆ. ಇನ್ನೂ ನಡೆಯುತ್ತದೆ. ಕರೆಯದೇ ಬರುವುದು ಕೋಪ. ತಕ್ಷಣ ಕೋಪವನ್ನು ಮನುಷ್ಯನ ನಿಯಂತ್ರಿಸಿಕೊಳ್ಳಬೇಕೆಂದರು. ಮನುಷ್ಯ ತನ್ನ ಹುಟ್ಟುನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಮಾನವ ಜನ್ಮ ಶ್ರೇಷ್ಠವಾದದು. ಅನೇಕ ಜೀವರಾಶಿಗಳ ಬಳಿಕ ಮನುಷ್ಯನಿಗೆ ಈ ಜನ್ಮ ಸಿಕ್ಕಿದೆ. ಮನುಷ್ಯನಿಗೆ ಇದು ಕಡೆ ಜನ್ಮ, ಮಾನವ ಜನ್ಮಕ್ಕೆ ಬಂದ ಮೇಲೆ ದೇವರು ಕೋಪ, ಆಸೆ, ದುಃಖ ಇಟ್ಟಿದ್ದಾನೆ. ಮನುಷ್ಯನ ಜನ್ಮ ದೊಡ್ಡದು ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಹಲವು ಘಟನೆಗಳಿಂದ ನಾವು ಟಿವಿ ನೋಡಲಿಕ್ಕೆ ಆಗುವುದಿಲ್ಲ. ಇವು ಇನ್ನೂ ಹೆಚ್ಚಾಗುತ್ತದೆ. ಮನುಷ್ಯನ ಶಾಂತಿ, ನೆಮ್ಮದಿ, ಶಿಸ್ತು ಬದ್ದ ಜೀವನ ಇದ್ದರೆ ಏನು ಆಗುವುದಿಲ್ಲ ಎಂದು ಕೋಡಿಮಠದ ಶ್ರೀಗಳು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

Serial Thief: ಯುವಕರಿಂದ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

Thief: ಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

pradeep-eshwar

Chikkaballapur: ಶಾಸಕ ಪ್ರದೀಪ್ ಈಶ್ವರ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-wasdsadasd

National Level ಫಿಡೆ ರೇಟೆಡ್‌ ರ‍್ಯಾಪಿಡ್ ಚೆಸ್‌ ಶರಣ್‌ ರಾವ್‌ ಚಾಂಪಿಯನ್‌

chess

World Chess; ಸಿಂಗಾಪುರಕ್ಕೆ ಸಿಕ್ಕಿತು ವಿಶ್ವ ಚೆಸ್‌ ಆತಿಥ್ಯ

1-master

Lyon Master Chess: ಆನಂದ್‌ಗೆ 10ನೇ ಪ್ರಶಸ್ತಿ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.