ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

ಋಷಿಕೊಂಡ ಬೆಟ್ಟ ಮೇಲೆ 500 ಕೋಟಿ ಕಾಮಗಾರಿ ಆರೋಪ

Team Udayavani, Jun 18, 2024, 10:19 PM IST

Jaganmohan reddy

ಅಮರಾವತಿ: ಪ್ರವಾಸೋದ್ಯಮ ಯೋಜನೆಗಳ ಅಭಿವೃದ್ಧಿಗೆಂದು ನೀಡಿದ್ದ ಅನುಮತಿಯನ್ನು ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಸಾರ್ವಜನಿಕರ ಹಣವನ್ನು ಬಳಸಿಕೊಂಡು ಋಷಿಕೊಂಡ ಬೆಟ್ಟದ ಮೇಲೆ 500 ಕೋಟಿ ರೂ. ವೆಚ್ಚದಲ್ಲಿ ಅರಮನೆಯನ್ನು ಕಟ್ಟಿಸಿಕೊಂಡಿದ್ದಾರೆ ಎಂದು ಆಡಳಿತಾರೂಢ ಟಿಡಿಪಿ ಆರೋಪಿಸಿದೆ.

ಶಾಸಕ ಗಂಟ ಶ್ರೀನಿವಾಸ್‌ ರಾವ್‌ ಅವರ ನಿಯೋಗವು ರಿಷಿಕೊಂಡ ಬೆಟ್ಟದ ಮೇಲಿನ ಅರಮನೆಗೆ ಇತ್ತೀಚೆಗೆ ತಮ್ಮ ನಿಯೋಗದೊಂದಿಗೆ ಭೇಟಿ ನೀಡಿದ್ದರು. ಆ ಬಳಿಕ ಜಗನ್‌ ವಿರುದ್ಧ ಹರಿಹಾಯ್ದಿರುವ ಅವರು, ಇರಾಕ್‌ ಸರ್ವಾಧಿಕಾರಿ ಸದ್ದಾಂ ಹುಸೇನ್‌ ಹಾಗೂ ಕರ್ನಾಟಕದ ಗಾಲಿ ಜನಾರ್ಧನ ರೆಡ್ಡಿ ಅವರ ಅರಮನೆಯ ರೀತಿಯ ಅರಮನೆಯನ್ನು ಜಗನ್‌ ಪ್ರವಾಸೋದ್ಯಮದ ಹೆಸರಿನಲ್ಲಿ ಬೆಟ್ಟದ ಮೇಲೆ ನಿರ್ಮಿಸಿದ್ದಾರೆ. 9.88 ಎಕರೆ ವ್ಯಾಪ್ತಿಯಲ್ಲಿ ಭವ್ಯವಾದ ಅರಮನೆಯನ್ನು ಕಟ್ಟಿಸಲಾಗಿದ್ದು, ಅದರ ನಿರ್ಮಾಣ ಕಾಣದಂತೆ ಸುತ್ತಲೂ 20 ಅಡಿ ಎತ್ತರ ತಡೆಗೋಡೆ ನಿರ್ಮಿಸಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!

UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!

Jarkhand-CM-Resign

Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.