Tragedy ಪೆರ್ನೆ: ಮಹಿಳೆಯ ಕೊಲೆ; ಬಾಲಕನ ಬಂಧನ


Team Udayavani, Jun 18, 2024, 11:44 PM IST

Perne Tragedy: ಮಹಿಳೆಯ ಕೊಲೆ; ಬಾಲಕನ ಬಂಧನ

ಉಪ್ಪಿನಂಗಡಿ: ರವಿವಾರ ರಾತ್ರಿ ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಸಾವನ್ನಪ್ಪಿದ ಪ್ರಕರಣವನ್ನು ಕೊಲೆ ಎಂದು ತೀರ್ಮಾನಿಸಿರುವ ಪೊಲೀಸರು, ಈ ಸಂಬಂಧ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ್ದಾರೆ.

ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅಕ್ಕನ ಮಗ, 10ನೇ ತರಗತಿ ವಿದ್ಯಾರ್ಥಿಯೇ ಆರೋಪಿ. ಬಾಲಕನು ಚಿಕ್ಕಮ್ಮನ ಜತೆ ಅನುಚಿತವಾಗಿ ವರ್ತಿಸಿದ್ದು, ಆಗ ಪ್ರತಿರೋಧ ಒಡ್ಡಿದ ಕಾರಣ ಹೇಮಾವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ.

ಹೇಮಾವತಿ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಅವರ ಪತಿ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ವಿಠಲ ಪೈ ಯಾನೆ ಶೈಲೇಶ್‌ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತನಿಖಾಧಿಕಾರಿ ಉಪ್ಪಿನಂಗಡಿ ಗ್ರಾಮಾಂತರ ಇನ್‌ಸ್ಪೆಕ್ಟರ್‌ ರವಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Theft case ಬಡಗಕಜೆಕಾರು: ನಿರ್ಮಾಣ ಹಂತದ ರುದ್ರ ಭೂಮಿಯಿಂದ ಕಳವು

Theft case ಬಡಗಕಜೆಕಾರು: ನಿರ್ಮಾಣ ಹಂತದ ರುದ್ರ ಭೂಮಿಯಿಂದ ಕಳವು

Aranthodu ಕೋಲ್ಚಾರು: ಕಣಕ್ಕೂರಿನಲ್ಲಿ ಕಾರು ಪಲ್ಟಿ

Aranthodu ಕೋಲ್ಚಾರು: ಕಣಕ್ಕೂರಿನಲ್ಲಿ ಕಾರು ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Theft case ಬಡಗಕಜೆಕಾರು: ನಿರ್ಮಾಣ ಹಂತದ ರುದ್ರ ಭೂಮಿಯಿಂದ ಕಳವು

Theft case ಬಡಗಕಜೆಕಾರು: ನಿರ್ಮಾಣ ಹಂತದ ರುದ್ರ ಭೂಮಿಯಿಂದ ಕಳವು

Aranthodu ಕೋಲ್ಚಾರು: ಕಣಕ್ಕೂರಿನಲ್ಲಿ ಕಾರು ಪಲ್ಟಿ

Aranthodu ಕೋಲ್ಚಾರು: ಕಣಕ್ಕೂರಿನಲ್ಲಿ ಕಾರು ಪಲ್ಟಿ

ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!

ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.