![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-415x246.jpg)
Mumbai; ಏಕೆ ಹೀಗೆ ಮಾಡಿದೆ?: ಮಾಜಿ ಪ್ರಿಯತಮೆಯ ಹೊಡೆದು ಕೊಂದ!
Team Udayavani, Jun 18, 2024, 11:48 PM IST
![ಏಕೆ ಹೀಗೆ ಮಾಡಿದೆ?: ಮಾಜಿ ಪ್ರಿಯತಮೆಯ ಹೊಡೆದು ಕೊಂದ!](https://www.udayavani.com/wp-content/uploads/2024/06/mumbai-1-620x342.jpg)
ಮುಂಬಯಿ: ವಾಣಿಜ್ಯ ನಗರಿ ಮುಂಬಯಿಯಲ್ಲಿ ಹಾಡು ಹಗಲೇ ಪ್ರಿಯಕರನೊಬ್ಬ ತನ್ನ ಮಾಜಿ ಪ್ರೇಯಸಿ ಯನ್ನು ಸ್ಪ್ಯಾನ ರ್ನಿಂದ 15 ಬಾರಿ ಹೊಡೆದು ಭೀಕರವಾಗಿ ಕೊಂದಿ ದ್ದಾನೆ. ವಸೈ ಪ್ರದೇಶದಲ್ಲಿ ಘಟನೆ ನಡೆದಿದ್ದು, ರಾಹುಲ್ ಯಾದವ್ ಎಂಬಾತ ತನ್ನ ಮಾಜಿ ಪ್ರೇಯಸಿ ಆರತಿ ಯಾದವ್ ಬೇರೆ ಯವರ ಜತೆ ಸಂಬಂಧ ಬೆಳೆಸಿದ್ದಾಳೆಂದು ಈ ಕೃತ್ಯವೆಸಗಿದ್ದಾನೆ.
ಏನಾಯಿತು?: ವಸೈನ ಚಿಂಚಪಾಡ ಪ್ರದೇಶದಲ್ಲಿ ಬೆಳಗ್ಗೆ 8:30 ಗಂಟೆಗೆ ಆರತಿ ಕೆಲಸಕ್ಕೆ ಹೋಗುತ್ತಿದ್ದಳು. ಹಿಂದಿ ನಿಂದ ಬಂದ ರೋಹಿತ್ ಸ್ಪ್ಯಾನರ್ನಿಂದ ನೇರ ಆಕೆಯ ತಲೆ, ಎದೆಗೆ ಹೊಡೆದಿದ್ದಾನೆ. ಕೂಡಲೇ ಆರತಿ ಕೆಳಗೆ ಬಿದ್ದಿದ್ದು, ರೋಹಿತ್ ಬರೊಬ್ಬರಿ 15 ಬಾರಿ ಆಕೆಯ ತಲೆಗೆ ನಿರಂತ ರವಾಗಿ ಹೊಡೆದ ಪರಿಣಾಮ, ಸ್ಥಳದಲ್ಲೇ ಆರತಿ ಮೃತಪಟ್ಟಿದ್ದಾಳೆ. ಅವಳ ಶವದ ಮುಂದೆಯೇ “ಏಕೆ ಹೀಗೆ ಮಾಡಿದೆ?’ ಎಂದು ರೋಹಿತ್ ಕಿರುಚಾಡಿದ್ದಾನೆ.
6 ವರ್ಷ ಕಾಲ ಪ್ರೀತಿಸಿದ ಅನಂತರ ತನ್ನನ್ನು ಬಿಟ್ಟು ಆರತಿ ಬೇರೆಯ ವರೊಂದಿಗೆ ಸಂಬಂಧ ಹೊಂದಿದಕ್ಕೆ ರೋಹಿತ್ ಈ ಕೃತ್ಯವೆಸಗಿರುವುದಾಗಿ ತಿಳಿದುಬಂದಿದೆ. ಪೊಲೀಸರು ರೋಹಿತ್ನನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-415x246.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್ ಖುಲಾಸೆ](https://www.udayavani.com/wp-content/uploads/2024/07/imran-khan-150x101.jpg)
Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್ ಖುಲಾಸೆ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.