![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
Udupi ಜಿಲ್ಲೆಗೆ 413 ಕೋಟಿ ರೂ. ಅನುದಾನ: ಸಂಸದ ಕೋಟ
Team Udayavani, Jun 18, 2024, 11:52 PM IST
![Udupi ಜಿಲ್ಲೆಗೆ 413 ಕೋಟಿ ರೂ. ಅನುದಾನ: ಸಂಸದ ಕೋಟ](https://www.udayavani.com/wp-content/uploads/2024/06/kota-A-1-620x405.jpg)
ಬ್ರಹ್ಮಾವರ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಉಡುಪಿ ಜಿಲ್ಲೆಯ 1,61,421 ರೈತರಿಗೆ ಸುಮಾರು 413.19 ಕೋ.ರೂ. ಬಿಡುಗಡೆಗೊಂಡು ಆರ್ಥಿಕ ಶಕ್ತಿ ನೀಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಮಂಗಳವಾರ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಬಿಡುಗಡೆ ಸಮಾರಂಭದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಗತಿಪರ ಕೃಷಿಕ ಶಿರ್ಲಾಲಿನ ಗುಣಪಾಲ್ ಕಡಂಬ ಮಾತನಾಡಿದರು.
ಸಹಸಂಶೋಧನ ನಿರ್ದೇಶಕ ಡಾ| ಲಕ್ಷ್ಮಣ ಅಧ್ಯಕ್ಷತೆ ವಹಿಸಿದ್ದರು. ಆದಾಯ ದ್ವಿಗುಣಗೊಳಿಸಿದ ಜಿಲ್ಲೆಯ 20ಕ್ಕೂ ಹೆಚ್ಚು ರೈತ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಜಿಲ್ಲಾ ವ್ಯವಸ್ಥಾಪಕಿ ಸೌಮ್ಯಾ ಕುಮಾರಿ, ಡಾ| ಸುಧಿಧೀರ್ ಕಾಮತ್, ಮಂದಾರ್ತಿಯ ಪ್ರಗತಿಪರ ಕೃಷಿಕ ಶಂಭುಶಂಕರ ರಾವ್ ಮತ್ತಿತರರಿದ್ದರು.
ಕೆವಿಕೆ ಮುಖ್ಯಸ್ಥ ಡಾ| ಧನಂಜಯ ಸ್ವಾಗತಿಸಿ, ಡಾ| ರವಿರಾಜ ಶೆಟ್ಟಿ ಜಿ. ವಂದಿಸಿದರು. ಡಾ|ನವೀನ್ ಎನ್.ಈ. ಫಲಾನುಭವಿಗಳ ಪಟ್ಟಿ ವಾಚಿಸಿ, ಡಾ| ಜಯಪ್ರಕಾಶ ಎಸ್.ಎಂ. ನಿರೂಪಿಸಿದರು.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.