ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

544 ಅರ್ಜಿಗಳು ಬೆಂಗಳೂರು ಜಲಮಂಡಳಿಗೆ ಸಂಬಂಧಿಸಿದ್ದಾಗಿದ್ದವು.

Team Udayavani, Jun 19, 2024, 10:40 AM IST

Judge

ಬೆಂಗಳೂರು: ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನದ ಕಲಾಪದಲ್ಲಿ ಬರೋಬ್ಬರಿ 600 ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ.

ಆರಂಭದಲ್ಲೇ ಅಷ್ಟೂ ವಿಚಾರಣೆ ಮಂಗಳವಾರ ನಡೆಸಲಾಗುತ್ತದೆ ಎಂದು ನಿಗದಿ ಪಡಿಸಲಾಗಿತ್ತು. ಅದರಂತೆಯೇ ಅಷ್ಟು ಅರ್ಜಿಗಳ ವಿಚಾರಣೆಯನ್ನು ಅಪರಾಹ್ನ 3.56ರ ವೇಳೆಗೆ ಪೂರ್ಣಗೊಳಿಸಿ ಕಲಾಪ ಮುಗಿಸಿದರು.
ನಿಗದಿಯಾಗಿದ್ದ 600 ಅರ್ಜಿಗಳ ಪೈಕಿ 180 ಅರ್ಜಿಗಳ ಸಂಬಂಧ ಮಧ್ಯಾಂತರ ಆದೇಶ ನೀಡಿದ್ದಾರೆ.

87 ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ವಿಲೇವಾರಿ ಮಾಡಿದ್ದಾರೆ. ನ್ಯಾ| ನಾಗಪ್ರಸನ್ನ ಅವರು ಕಳೆದ ಮಾ. 22ರಂದು ಒಂದೇ ದಿನದ ಕಲಾಪದದಲ್ಲಿ 801 ಅರ್ಜಿಗಳನ್ನು ವಿಚಾರಣೆ ನಡೆಸಿದ್ದರು. ಅವುಗಳ ಪೈಕಿ 36 ಅರ್ಜಿಗಳ ಸಂಬಂಧ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದರು. ಉಳಿದಂತೆ ಸುಮಾರು 572 ಅರ್ಜಿಗಳನ್ನು ವಿಚಾರಣೆ ನಡೆಸಿ ಇತ್ಯರ್ಥಪಡಿಸಿದರು.

ಇತ್ಯರ್ಥವಾದ ಪ್ರಕರಣಗಳಲ್ಲಿ 544 ಅರ್ಜಿಗಳು ಬೆಂಗಳೂರು ಜಲಮಂಡಳಿಗೆ ಸಂಬಂಧಿಸಿದ್ದಾಗಿದ್ದವು.

ಈ ಹಿಂದೆ 750 ಅರ್ಜಿ ವಿಲೇವಾರಿ
ಈ ಹಿಂದೆ ನ್ಯಾಙ ಕೃಷ್ಣ ಎಸ್‌. ದೀಕ್ಷಿತ್‌ ಅವರು ಒಂದೇ ದಿನದ ಕಲಾಪದಲ್ಲಿ ಸುಮಾರು 750 ಅರ್ಜಿಗಳನ್ನು ವಿಲೇವಾರಿ ಮಾಡಿದ್ದರು.

 

ಟಾಪ್ ನ್ಯೂಸ್

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

Karnataka ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.