Chincholi: ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಆತ್ಮಹತ್ಯೆ


Team Udayavani, Jun 19, 2024, 8:22 AM IST

2-chincholi

ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್‌ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ  ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದಿದೆ.

ಡಿ ಗ್ರೂಪ್ ಮಹಿಳಾ  ಸಿಬ್ಬಂದಿ ಮಾಲಾಶ್ರೀ( 29) ಮೃತ ದುದೈರ್ವಿ.

ಮಾಲಾಶ್ರೀ ಕುಂಚಾವರಂನ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Fragment of rocks discovered by Pragyan at Moon Shivashakti Point!

Shivashakti: ಚಂದ್ರನ ಶಿವಶಕ್ತಿ ಪಾಯಿಂಟ್‌ನಲ್ಲಿ ಪ್ರಜ್ಞಾನ್‌ನಿಂದ ಶಿಲೆಗಳ ತುಣುಕು ಪತ್ತೆ!

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.