![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
Chennai: ಮಿತಿಮೀರಿದ ವೇಗ- BMW ಹೊಡೆದು ಯುವಕ ಮೃತ್ಯು; YSR ಸಂಸದನ ಪುತ್ರಿ ಪರಾರಿ
ಬಾಲಕನೊಬ್ಬ ಪೋರ್ಶೆ ಕಾರನ್ನು ಚಲಾಯಿಸಿ ಇಬ್ಬರು ಮಹಿಳಾ ಐಟಿ ಉದ್ಯೋಗಿಗಳ ಸಾವನ್ನಪ್ಪಿದ್ದರು
Team Udayavani, Jun 19, 2024, 10:27 AM IST
![Chennai: ಮಿತಿಮೀರಿದ ವೇಗ- BMW ಹೊಡೆದು ಯುವಕ ಮೃತ್ಯು; YSR ಸಂಸದನ ಪುತ್ರಿ ಪರಾರಿ](https://www.udayavani.com/wp-content/uploads/2024/06/chennai-620x324.jpg)
ಚೆನ್ನೈ: ವೈಎಸ್ ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಬೀಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ಚೆನ್ನೈನ ಬೆಸೆಂಟ್ ನಗರದಲ್ಲಿ 24 ವರ್ಷದ ಪೇಂಟರ್ ಮೇಲೆ ಬಿಎಂಡಬ್ಲ್ಯು ಕಾರನ್ನು ಹರಿಸಿದ ಪರಿಣಾಮ ಆತ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಇದನ್ನೂ ಓದಿ:Congress ಆಕಾಂಕ್ಷಿ ಓಟ, ಬಿಜೆಪಿಯತ್ತ ನೋಟ? ಬಿಜೆಪಿ ಪ್ರಭಾವಿ ಮುಖಂಡರ ಭೇಟಿಯಾದ ಆಕಾಂಕ್ಷಿ
ಗೆಳತಿಯ ಜತೆ ಪ್ರಯಾಣಿಸುತ್ತಿದ್ದ ಮಾಧುರಿ ಅತೀ ವೇಗವಾಗಿ ಬಿಎಂಡಬ್ಲ್ಯು ಕಾರನ್ನು ಓಡಿಸಿದ್ದು, ಕಾರು ಸೂರ್ಯ (24ವರ್ಷ) ಎಂಬಾತನ ಮೇಲೆ ಹಾಯ್ದು ಹೋಗಿತ್ತು. ಗಂಭೀರವಾಗಿ ಗಾಯಗೊಂಡ ಸೂರ್ಯ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಆತನ ಉಸಿರು ಹಾರಿ ಹೋಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಅಪ್ರಾಪ್ತ ಬಾಲಕನೊಬ್ಬ ಪೋರ್ಶೆ ಕಾರನ್ನು ಚಲಾಯಿಸಿ ಇಬ್ಬರು ಮಹಿಳಾ ಐಟಿ ಉದ್ಯೋಗಿಗಳ ಸಾವಿಗೆ ಕಾರಣನಾಗಿದ್ದ ಘಟನೆ ವಿವಾದ ಹುಟ್ಟು ಹಾಕಿದ್ದ ಬೆನ್ನಲ್ಲೇ ಚೆನ್ನೈನಲ್ಲಿ ಮತ್ತೊಂದು ಹೈಪ್ರೊಫೈಲ್ ಪ್ರಕರಣ ನಡೆದಿದೆ.
ಕಾರು ಅಪಘಾತವಾದ ಕೂಡಲೇ ಮಾಧುರಿ ಘಟನಾ ಸ್ಥಳದಿಂದ ಪರಾರಿಯಾಗಿದ್ದು, ಆಕೆಯ ಗೆಳತಿ ಸ್ಥಳೀಯರ ಜತೆ ವಾಗ್ವಾದದಲ್ಲಿ ತೊಡಗಿಕೊಂಡಿರುವುದಾಗಿ ವರದಿ ವಿವರಿಸಿದೆ. ಮೃತ ಸೂರ್ಯ ಇತ್ತೀಚೆಗಷ್ಟೇ ವಿವಾಹವಾಗಿದ್ದ.
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
![1-LOP](https://www.udayavani.com/wp-content/uploads/2024/07/1-LOP-150x85.jpg)
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
![1-weww](https://www.udayavani.com/wp-content/uploads/2024/07/1-weww-1-150x84.jpg)
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
![NIA](https://www.udayavani.com/wp-content/uploads/2024/07/NIA-150x100.jpg)
MP ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್ಐಎ ಅಸ್ತು
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.