![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
Sagara: ಸಿಗಂದೂರು ಲಾಂಚ್; ವಾಹನಗಳ ಸಾಗಾಣಿಕೆ ಸ್ಥಗಿತ
Team Udayavani, Jun 19, 2024, 10:32 AM IST
![7-sagara](https://www.udayavani.com/wp-content/uploads/2024/06/7-sagara-620x372.jpg)
ಸಾಗರ: ತಾಲೂಕಿನ ಲಿಂಗನಮಕ್ಕಿ ಆಣೆಕಟ್ಟೆಯ ಶರಾವತಿ ಹಿನ್ನೀರಿನ ತುಮರಿ ಸಿಗಂದೂರು ಭಾಗದಲ್ಲಿ ನೀರಿನ ಮಟ್ಟ ಸಂಪೂರ್ಣ ತಗ್ಗಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಸಿಗಂದೂರು ಲಾಂಚ್ನಲ್ಲಿ ವಾಹನಗಳ ಸಾಗಣೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಲಸಾರಿಗೆ ಮಂಡಳಿಯ ಶಿವಮೊಗ್ಗ ವಲಯದ ಕಡವು ನಿರೀಕ್ಷಕರು ತಿಳಿಸಿದ್ದಾರೆ.
ಅಂಬರಗೋಡ್ಲು ಕಳಸವಳ್ಳಿ ಮಾರ್ಗದಲ್ಲಿ ಶರಾವತಿ ಹಿನ್ನೀರಿನ ಮಟ್ಟ ಕಡಿಮೆಯಾಗಿದೆ. ಸ್ಥಳ ಪರಿಶೀಲನೆ ನಡೆಸಿದ ವೇಳೆಯಲ್ಲಿ ಬಸ್ಸು ಸೇರಿದಂತೆ ಯಾವುದೇ ವಾಹನಗಳನ್ನು ಲಾಂಚ್ನಲ್ಲಿ ಸಾಗಿಸುವುದು ಕಷ್ಟವಾಗಲಿದೆ ಎಂಬುದು ಅರಿವಿಗೆ ಬಂದಿದೆ. ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಸಾಗರ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.
ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದ ಮೇಲೆ ಪೂರ್ಣ ಪ್ರಮಾಣದಲ್ಲಿ ಲಾಂಚ್ ಸೇವೆಯನ್ನು ನಿರ್ವಹಿಸಲಾಗುತ್ತದೆ ಎಂದು ಜಲಸಾರಿಗೆ ಮಂಡಳಿ ತಿಳಿಸಿದೆಯಾದರೂ ಮುಂದಿನ ೧೫ ದಿನಗಳಲ್ಲಿ ಮತ್ತೆ ವಾಹನಗಳ ಸಾಗಾಣಿಕೆ ಸಾಧ್ಯತೆ ಕ್ಷೀಣಿಸಿದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಿಂದ ಆರಂಭವಾಗುವ ಮಾನ್ಸೂನ್ ಮಳೆಗಾಲ ಒಂದೆರಡು ದಿನ ಮಳೆ ಸುರಿಸಿರುವುದನ್ನು ಬಿಟ್ಟರೆ ಈಗ ದುರ್ಬಲವಾಗಿದೆ.
ಹವಾಮಾನ ವರದಿಯ ಪ್ರಕಾರ ಜೂನ್ ತಿಂಗಳ ಕೊನೆಯ ಹಂತದಲ್ಲಿಯಷ್ಟೇ ಮಳೆ ಮತ್ತೊಮ್ಮೆ ಹೆಚ್ಚಾಗಬಹುದು ಎನ್ನಲಾಗಿದೆ. ಬಿರುಸಿನ ಮಳೆ ಒಂದೆರಡು ದಿನ ಹೊಯ್ಯದೆ ಶರಾವತಿ ಹಿನ್ನೀರಿನ ನೀರಿನ ಮಟ್ಟ ಏರುವ ಸಾಧ್ಯತೆ ಅತ್ಯಂತ ಕಡಿಮೆ ಇದೆ.
ಟಾಪ್ ನ್ಯೂಸ್
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್ಗಳ ನಿಲುಗಡೆ](https://www.udayavani.com/wp-content/uploads/2024/07/BUS-1-150x100.jpg)
Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್ಗಳ ನಿಲುಗಡೆ
![Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್](https://www.udayavani.com/wp-content/uploads/2024/07/HOSANAGARA-150x101.jpg)
Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್
![Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/bus1-150x99.jpg)
Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
![Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು](https://www.udayavani.com/wp-content/uploads/2024/07/2-1-150x90.jpg)
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
![K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ](https://www.udayavani.com/wp-content/uploads/2024/07/k.-s.-eshwarappa-150x94.jpg)
K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ
MUST WATCH
ಹೊಸ ಸೇರ್ಪಡೆ
![Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!](https://www.udayavani.com/wp-content/uploads/2024/07/7-3-150x90.jpg)
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
![Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ](https://www.udayavani.com/wp-content/uploads/2024/07/6-3-150x90.jpg)
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
![Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?](https://www.udayavani.com/wp-content/uploads/2024/07/5-3-150x90.jpg)
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
![Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ](https://www.udayavani.com/wp-content/uploads/2024/07/4-3-150x90.jpg)
Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-150x84.jpg)
Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.