Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

ಕನಿಷ್ಠ 323 ಮಂದಿ ಈಜಿಪ್ಟ್‌ ದೇಶಕ್ಕೆ ಸೇರಿದವರು

Team Udayavani, Jun 19, 2024, 11:14 AM IST

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

ಜೆರುಸಲೇಂ: ವಿಪರೀತ ತಾಪಮಾನದ ಪರಿಣಾಮ ಸುಮಾರು 550ಕ್ಕೂ ಅಧಿಕ ಮಂದಿ ಹಜ್‌ ಯಾತ್ರಾರ್ಥಿಗಳು ಮೆಕ್ಕಾದಲ್ಲಿ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಇದನ್ನೂ ಓದಿ:Kushtagi: ಅರೆಸ್ಟ್ ಮಾಡುವುದಾದರೆ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರನ್ನು ಅರೆಸ್ಟ್ ಮಾಡಿ

ಪ್ರತಿ ವರ್ಷ ಮೆಕ್ಕಾದಲ್ಲಿ ನಡೆಯುವ ಹಜ್‌ ಯಾತ್ರೆಗೆ ಜಾಗತಿಕವಾಗಿ ಎಲ್ಲೆಡೆಯಿಂದ ಯಾತ್ರಾರ್ಥಿಗಳು ಆಗಮಿಸುತ್ತಿದ್ದು, ಈ ಬಾರಿಯೂ ಲಕ್ಷಾಂತರ ಸಂಖ್ಯೆಯಲ್ಲಿ ಹಜ್‌ ಯಾತ್ರಾರ್ಥಿಗಳು ಭಾಗವಹಿಸಿದ್ದರು.

ಅತಿಯಾದ ತಾಪಮಾನದ ಪರಿಣಾಮ 550ಕ್ಕೂ ಅಧಿಕ ಮಂದಿ ಹಜ್‌ ಯಾತ್ರಾರ್ಥಿಗಳು ಕೊನೆಯುಸಿರೆಳೆದಿದ್ದು, ಇದರಲ್ಲಿ ಕನಿಷ್ಠ 323 ಮಂದಿ ಈಜಿಪ್ಟ್‌ ದೇಶಕ್ಕೆ ಸೇರಿದವರು ಎಂದು ಅರಬ್‌ ರಾಜತಾಂತ್ರಿಕ ಅಧಿಕಾರಿಗಳು ಎಎಫ್‌ ಪಿಗೆ ತಿಳಿಸಿದ್ದಾರೆ.

ವಿಪರೀತ ಬಿಸಿಲ ಝಳದಿಂದ ಹಜ್‌ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಇವರಲ್ಲಿ ಬಹುತೇಕ ಮಂದಿ ಈಜಿಪ್ಟ್‌ ನವರು, ಇದರಲ್ಲಿ ಓರ್ವ ಯಾತ್ರಿ ನೂಕುನುಗ್ಗಲಿನಿಂದ ಗಾಯಗೊಂಡು ಸಾವನ್ನಪ್ಪಿರುವುದಾಗಿ ರಾಜತಾಂತ್ರಿಕ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಜೋರ್ಡಾನ್‌ ದೇಶದ ಸುಮಾರು 60 ಮಂದಿ ಸೇರಿದಂತೆ ಪ್ರಪಂಚದ ವಿವಿಧ ದೇಶಗಳ ಒಟ್ಟು 577 ಮಂದಿ ಹಜ್‌ ಯಾತ್ರಿಗಳು ಕೊನೆಯುಸಿರೆಳೆದಿದ್ದಾರೆ ಎಂದು ಎಎಫ್‌ ಪಿ ವರದಿ ಮಾಡಿದೆ. ಪವಿತ್ರ ಮಸೀದಿ ಹೊಂದಿರುವ ಮೆಕ್ಕಾದಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇದ್ದಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.