![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
Sandalwood: ಶಿವಣ್ಣ ಭೈರತಿ ಮುಂದಕ್ಕೆ?
Team Udayavani, Jun 19, 2024, 12:01 PM IST
![Sandalwood: ಶಿವಣ್ಣ ಭೈರತಿ ಮುಂದಕ್ಕೆ?](https://www.udayavani.com/wp-content/uploads/2024/06/7-14-620x372.jpg)
ಶಿವರಾಜ್ಕುಮಾರ್ ನಿರ್ಮಿಸಿ, ನಟಿಸುತ್ತಿರುವ “ಭೈರತಿ ರಣಗಲ್’ ಸಿನಿಮಾ ಆಗಸ್ಟ್ 15ರಂದು ಬಿಡುಗಡೆಯಾಗು ವುದಾಗಿ ಘೋಷಿಸಿಕೊಂಡಿತ್ತು. ಆದರೆ, ಸದ್ಯ ಗಾಂಧಿನಗರ ದಿಂದ ಕೇಳಿಬರುತ್ತಿರುವ ಸುದ್ದಿ ಪ್ರಕಾರ “ಭೈರತಿ’ ಕೂಡಾ ತನ್ನ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದು, ಆಗಸ್ಟ್ 15ಕ್ಕೆ ತೆರೆಕಾಣು ತ್ತಿಲ್ಲ ಎನ್ನಲಾಗಿದೆ.
ಅದಕ್ಕೆ ಕಾರಣ ಸಿನಿಮಾ ಸಾಕಷ್ಟು ಕೆಲಸಗಳು ಬಾಕಿ ಇರುವುದು. ಇನ್ನೂ 10 ರಿಂದ 15 ದಿನಗಳ ಚಿತ್ರೀಕರಣದ ಜತೆಗೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆಗಬೇಕಿದೆ. ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿರುವ ಕುರಿತು ಪ್ರತಿಕ್ರಿಯಿಸಿದ ನಿರ್ದೇಶಕ ನರ್ತನ್, “ಸದ್ಯಕ್ಕೆ ಆ ಬಗ್ಗೆ ನಾನು ಏನೂ ಹೇಳುವುದಕ್ಕಾಗುವುದಿಲ್ಲ. ಈ ಕುರಿತು ಶಿವರಾಜ್ಕುಮಾರ್ ಅವರ ಜೊತೆ ಮೀಟಿಂಗ್ ನಡೆಯು ತ್ತಿದೆ’ ಎಂದಿದ್ದಾರೆ. ಇನ್ನು, “ಪುಷ್ಪ’ ಹಾಗೂ “ಭೈರತಿ’ ಮುಂದಕ್ಕೆ ಹೋಗಿರುವ ಸುದ್ದಿ ಸಿನಿಮಾ ವಲಯದಲ್ಲಿ ಚರ್ಚೆಯಾ ಗುತ್ತಿದ್ದು, ಆ ಡೇಟ್ಗೆ ಬರಲು ಬೇರೆ ಸ್ಟಾರ್ ಸಿನಿಮಾವೊಂದು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.