Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌


Team Udayavani, Jun 19, 2024, 2:30 PM IST

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

ಬೆಂಗಳೂರು: ದುನಿಯಾ ವಿಜಯ್‌ ನಿರ್ದೇಶನದ ʼಭೀಮʼ ಸೆಟ್ಟೇರಿದ ಬಳಿಕ ಆಗಾಗ ಚಂದನವನದಲ್ಲಿ ಸದ್ದು ಮಾಡಿದೆ. ಪೋಸ್ಟರ್‌, ಹಾಡುಗಳಿಂದ ಗಮನ ಸೆಳೆದ ಬಳಿಕ ಇದೀಗ ರಿಲೀಸ್‌ ಡೇಟ್‌ ನತ್ತ ಚಿತ್ರತಂಡ ಗಮನ ಹರಿಸಿದೆ.

ʼಭೀಮʼ ʼಸಲಗʼ ಬಳಿಕ ದುನಿಯಾ ವಿಜಿ ನಿರ್ದೇಶನ ಮಾಡುತ್ತಿರುವ 2ನೇ ಚಿತ್ರವಾಗಿರುವ ಕಾರಣ ಕುತೂಹಲ ಹೆಚ್ಚಿಸಿದೆ. ʼಸಲಗʼ ಪ್ರೇಕ್ಷಕರ ಮನಗೆದ್ದಿತ್ತು.

ಚಿತ್ರೀಕರಣ ಬಹುತೇಕ ಮುಕ್ತಾಯಗೊಳಿಸಿದ ʼಭೀಮʼ ಈಗ ರಿಲೀಸ್‌ ಗೆ ಪ್ಲ್ಯಾನ್‌ ಹಾಕಿಕೊಂಡಿದೆ. ಶಿವರಾಜ್‌ ಕುಮಾರ್‌ ಅವರ ʼಭೈರತಿ ರಣಗಲ್‌ʼ ಹಾಗೂ ಪ್ಯಾನ್‌ ಇಂಡಿಯಾ ʼಪುಷ್ಪ-2ʼ ರಿಲೀಸ್‌ ಆ.15 ರಂದು ರಿಲೀಸ್‌ ಆಗಬೇಕಿತ್ತು. ಆದರೆ ಎರಡೂ ಸಿನಿಮಾಗಳ ಕೆಲಸ ಇನ್ನೂ ಬಾಕಿ ಉಳಿದಿದ್ದು, ಇದರಲ್ಲಿ ʼಪುಷ್ಪ-2ʼ ಆ.15 ರಿಂದ ಡಿ.6 ಕ್ಕೆ ಮುಂದೂಡಿಕೆ ಆಗಿದೆ. ಇನ್ನು ಶಿವರಾಜ್‌ ಕುಮಾರ್‌ ಅವರ ʼಭೈರತಿ ರಣಗಲ್‌ʼ ಕೂಡ ಮುಂದೂಡಿಕೆ ಆಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.

ಹೀಗಾಗಿ ಸ್ವಾತಂತ್ರ್ಯ ದಿನದಂದು ʼಭೀಮʼ ರಿಲೀಸ್‌ ಗೆ ಚಿತ್ರತಂಡ ಪ್ಲ್ಯಾನ್‌ ಹಾಕಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಲಿದೆ.

ಕೃಷ್ಣ ಸಾರ್ಥಕ್‌, ಜಗದೀಶ್‌ ಗೌಡ ನಿರ್ಮಾಣದ ʼಭೀಮʼ ಚಿತ್ರಕ್ಕೆ ಚರಣ್‌ ರಾಜ್‌ ಮ್ಯೂಸಿಕ್‌ ನೀಡಿದ್ದಾರೆ. ಮಾಸ್ತಿ ಸಂಭಾಷಣೆ ಬರೆದಿದ್ದಾರೆ.

ದುನಿಯಾ ವಿಜಯ್‌ಗೆ ನವ ಪ್ರತಿಭೆ ಅಶ್ವಿನಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಬ್ಲ್ಯಾಕ್ ಡ್ರ್ಯಾಗನ್ ಮಂಜು, ಅಚ್ಯುತ್ ಕುಮಾರ್, ರಂಗಾಯಣ ರಘು, ಗಿರಿಜಾ ಮತ್ತು ಕಲ್ಯಾಣಿ ರಾಜು ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

13-uv-fusion

UV Fusion: ಪ್ರಯತ್ನಂ ಸರ್ವತ್ರ ಸಾಧನಂ

Indian Cricket Team met with PM Narendra Modi

T20 World Cup ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.