![9-Bantwala](https://www.udayavani.com/wp-content/uploads/2024/07/9-Bantwala-415x249.jpg)
Hubballi: ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು
Team Udayavani, Jun 19, 2024, 4:45 PM IST
![Hubballi: ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು](https://www.udayavani.com/wp-content/uploads/2024/06/KIDNAPPING-620x349.jpg)
ಹುಬ್ಬಳ್ಳಿ: ಹತ್ಯೆಯಾದ ನೇಹಾ ಹಿರೇಮಠ ತಂದೆ ಹಾಗೂ ಪಾಲಿಕೆ ಸದಸ್ಯ ನಿರಂಜನಯ್ಯ ಹೀರೆಮಠ ಆಪ್ತ ಸಹಾಯಕನ ಅಪಹರಣಕ್ಕೆ ಮೂವರು ಯತ್ನಿಸಿದ್ದರೆಂದು ಆರೋಪಿಸಿ ಇಲ್ಲಿನ ಘಟಿಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರಂಜನಯ್ಯನ ಆಪ್ತ ಸಹಾಯಕ ಈರಣ್ಣ ಉರ್ಫ್ ವಿಜಯ ಅಪಹರಣಕ್ಕೆ ಬುಧವಾರ ಬೆಳಗ್ಗೆ ವಾಳ್ವೇಕರ ಗಲ್ಲಿಯ ಗಜಾನನ ಬ್ಯಾಂಕ್ ಎದುರು ಯತ್ನಿಸಿದ್ದಾರೆಂದು ಆರೋಪಿಸಿ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
ಈರಣ್ಣ ಬೆಳಗಿನ ಜಾವ 5:00 ಗಂಟೆ ಸುಮಾರಿಗೆ ಬೀದಿ ದೀಪ ಬಂದ್ ಮಾಡಲು ಹೋಗಿದ್ದ. ಈ ವೇಳೆ ಕಾರು ಹತ್ತುವಂತೆ ಮೂರು ವ್ಯಕ್ತಿಗಳು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಭಯಗೊಂಡು ಮೊಬೈಲ್ನಿಂದ ವಿಡಿಯೋ ಮಾಡಲು ಮುಂದಾಗುತ್ತಿದ್ದಂತೆಯೇ ಅವರು ಅಲ್ಲಿಂದ ಕಾಲ್ಕಿತ್ತರೆಂದು ಹೇಳಲಾಗುತ್ತಿದೆ. ನಂತರ ಈರಣ್ಣ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಅಪಹರಿಸಲು ಬಂದವರು ಯಾರು? ಯಾವ ಕಾರಣಕ್ಕೆ ಯತ್ನಿಸಿದ್ದರು ಎಂಬ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹು-ಧಾ. ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಈ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಘಂಟಿಕೇರಿ ಪೊಲೀಸ್ ಠಾಣೆಗೆ ಬಂದು ಮಾಹಿತಿ ಕೊಟ್ಟಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ
ಟಾಪ್ ನ್ಯೂಸ್
![9-Bantwala](https://www.udayavani.com/wp-content/uploads/2024/07/9-Bantwala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
![Dinesh-gundurao](https://www.udayavani.com/wp-content/uploads/2024/07/Dinesh-gundurao-150x90.jpg)
Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ
![CM-Siddaramaiah](https://www.udayavani.com/wp-content/uploads/2024/07/CM-Siddaramaiah-150x90.jpg)
Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
![9-Bantwala](https://www.udayavani.com/wp-content/uploads/2024/07/9-Bantwala-150x90.jpg)
Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.