![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-415x229.jpg)
Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ
Team Udayavani, Jun 19, 2024, 4:54 PM IST
![Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ](https://www.udayavani.com/wp-content/uploads/2024/06/HELPING-620x427.jpg)
ರಾಯಚೂರು: ಸಾರಿಗೆ ಸಂಸ್ಥೆಯ ಬಸ್ ನಲ್ಲಿ 2.50 ಲಕ್ಷ ನಗದು ಹಾಗೂ ಬ್ಯಾಂಕ್ ದಾಖಲಾತಿಗಳನ್ನು ಮರೆತು ಹೋಗಿದ್ದ ವ್ಯಕ್ತಿಗೆ ಚಾಲಕ, ನಿರ್ವಾಹಕ ಮರಳಿ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ವಾಯವಯ ಸಾರಿಗೆ ವಿಭಾಗದ ಹುಬ್ಬಳ್ಳಿ- ಹೈದರಾಬಾದ್ ಬಸ್ ನಲ್ಲಿ ನಗರದ ಸೋಮಶೇಖರ್ ಪಾಟೀಲ್ ಎನ್ನುವವರು ಮಾನ್ವಿಯಿಂದ ರಾಯಚೂರಿಗೆ ಆಗಮಿಸಿದ್ದರು. ಇವರು ಡಿಸಿ ಮನೆ ಪಕ್ಕದ ನಿಲ್ದಾಣದಲ್ಲಿಯೇ ಅವಸರದಲ್ಲಿ ಇಳಿದುಕೊಂಡಿದ್ದಾರೆ. ಬಸ್ ನಲ್ಲಿ ಹಣ ಮತ್ತು ದಾಖಲೆಗಳಿದ್ದ ಚೀಲ ಬಿಟ್ಟು ಹೋಗಿದ್ದಾರೆ. ಆದರೆ, ಚಾಲಕ ಮತ್ತು ನಿರ್ವಾಹಕ ಹೈದರಾಬಾದ್ ನಲ್ಲಿ ಬಸ್ ಸ್ವಚ್ಛಗೊಳಿಸುವಾಗ ಚೀಲ ಸಿಕ್ಕಿದೆ. ಪರಿಶೀಲಿಸಿದಾಗ ಹಣ ಇರುವುದು ಪತ್ತೆಯಾಗಿದೆ.
ಕೂಡಲೇ ಬ್ಯಾಂಕ್ ಪಾಸ್ ಬುಕ್ ನಲ್ಲಿ ಮೊಬೈಲ್ ನಂಬರ್ ಪಡೆದು ಕರೆ ಮಾಡಿದಾಗ ಹೌದು ಹಣ ಕಳೆದುಕೊಂಡಿದ್ದಾಗಿ ಪ್ರಯಾಣಿಕ ತಿಳಿಸಿದ್ದಾರೆ. ಬಸ್ ಗುರುವಾರ ಮರಳಿ ರಾಯಚೂರು ಬಸ್ ನಿಲ್ದಾಣಕ್ಕೆ ಬರಲಿದ್ದು, ಅಲ್ಲಿಗೆ ಬರುವಂತೆ ತಿಳಿಸಿದ್ದಾರೆ. ರಾಯಚೂರು ನಿಲ್ದಾಣಾಧಿಕಾರಿ ಶೀಲಪ್ಪ ಸಮ್ಮುಖದಲ್ಲಿ ಹಣದ ಜತೆಗೆ ಎಲ್ಲ ದಾಖಲೆಗಳನ್ನು ಮಾಲೀಕರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆಯಲಾಗಿದೆ.
ಇದನ್ನೂ ಓದಿ: Hubballi: ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು
ಟಾಪ್ ನ್ಯೂಸ್
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
![Dinesh-gundurao](https://www.udayavani.com/wp-content/uploads/2024/07/Dinesh-gundurao-150x90.jpg)
Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ
MUST WATCH
ಹೊಸ ಸೇರ್ಪಡೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
![Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!](https://www.udayavani.com/wp-content/uploads/2024/07/7-3-150x90.jpg)
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
![Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ](https://www.udayavani.com/wp-content/uploads/2024/07/6-3-150x90.jpg)
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
![Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?](https://www.udayavani.com/wp-content/uploads/2024/07/5-3-150x90.jpg)
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.