Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ


Team Udayavani, Jun 19, 2024, 7:41 PM IST

Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

ಹುಬ್ಬಳ್ಳಿ: ಹುಬ್ಬಳ್ಳಿ-ಮುಂಬೈ ನಡುವೆ ನಿತ್ಯ ವಿಮಾನಯಾನ ಸೇವೆ ಜುಲೈ 15 ರಿಂದ ಪುನರರಾಂಭಗೊಳ್ಳಲಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯಿಂದ ವಿಮಾನ ಸಂಚಾರ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ವಿಮಾನ ಸಂಖ್ಯೆ 6ಇ 736 ಮುಂಬೈ -ಹುಬ್ಬಳ್ಳಿ ವಿಮಾನ ನಿತ್ಯ ಮಧ್ಯಾಹ್ನ 3:00 ಗಂಟೆಗೆ ಹೊರಟಲಿದ್ದು 4:10 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದೆ.

ಅದೇ ದಿನ ವಿಮಾನ 6ಇ 737 ವಿಮಾನ ಹುಬ್ಬಳ್ಳಿಯಿಂದ ಮಧ್ಯಾಹ್ನ 4:40ಕ್ಕೆ ಹೊರಟು, 5:50 ಗಂಟೆಗೆ ಮುಂಬೈ ತಲುಪಲಿದೆ.

ತಮ್ಮ ಪ್ರಸ್ತಾವನೆ ಮೇರೆಗೆ ಇಂಡಿಗೋ ಸಂಸ್ಥೆ ಯ ನಿರ್ವಹಣಾ ಸಮಿತಿ ವಿಮಾನ ಸೇವೆ ಪುನರರಾಂಭಕ್ಕೆ ಮುಂದಾಗಿದೆ. ಈ ಭಾಗದ ವ್ಯಾಪಾರ- ವಹಿವಾಟು ಅಭಿವೃದ್ಧಿ ಗೆ ಸಹಕಾರಿ‌ ಆಗಲಿದೆ ಎಂದು ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಸಿ: ಜಿಲ್ಲಾಧಿಕಾರಿ ಆದೇಶ

ಟಾಪ್ ನ್ಯೂಸ್

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

SEBI issues show cause notice to Hindenburg

SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್‌ಬರ್ಗ್‌ಗೆ ಸೆಬಿ ಶೋಕಾಸ್‌ ನೋಟಿಸ್‌

6-

Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.