MLA Abhay Patil; ‘ಬಿಹಾರ ಮಾದರಿಯಲ್ಲಿ ರಾಜ್ಯದಲ್ಲೂ ಮೇವು ಹಗರಣ’
Team Udayavani, Jun 19, 2024, 9:35 PM IST
ಬೆಳಗಾವಿ: ಬಿಹಾರ ಮಾದರಿಯಲ್ಲಿ ರಾಜ್ಯದಲ್ಲೂ ದೊಡ್ಡ ಪ್ರಮಾಣದ ಮೇವು ಹಗರಣ ನಡೆದಿದೆ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರ ರೈತರಿಗೆ ಮೇವು ವಿತರಣೆಗೆ ನಿರ್ಧರಿಸಿತ್ತು. ಆದರೆ ದಾಖಲೆಯಲ್ಲಷ್ಟೇ ಮೇವು ವಿತರಿಸಲಾಗಿದೆ. ಇದರಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ಎಸಗಲಾಗಿದೆ.
ಮೇವಿನಲ್ಲಿ ಹಣ ತಿನ್ನುವ ಅಧಿ ಕಾರಿಗಳು ಮತ್ತು ರಾಜಕಾರಣಿಗಳು ನಮ್ಮಲ್ಲಿದ್ದಾರೆ. ಇನ್ನು ಮುಂದೆ ಎಲ್ಲ ಹಗರಣಗಳು ಹೊರಗೆ ಬರಲಿವೆ. ಸಿಎಂ ಹಾಗೂ ಡಿಸಿಎಂಗೆ ಬರ ಬಂದಿದೆ. ಈ ಸರ್ಕಾರದಲ್ಲಿ ಆಗಿರುವಷ್ಟು ಹಗರಣ ಎಂದಿಗೂ ಆಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ
Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು
Belagavi; ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ
Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ
MUST WATCH
ಹೊಸ ಸೇರ್ಪಡೆ
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.