Heavy Rain ಕರಾವಳಿಯಲ್ಲಿ ಇಂದು ಮಳೆ ಬಿರುಸು ಸಾಧ್ಯತೆ
Team Udayavani, Jun 20, 2024, 12:18 AM IST
ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಜೂ. 21ರಿಂದ 23ರ ವರೆಗೆ “ಆರೆಂಜ್ ಅಲರ್ಟ್’ ಘೊಷಿಸಲಾಗಿದೆ.
ಈ ವೇಳೆ ಬಿರುಸಿನ ಗಾಳಿ-ಮಳೆಯಾಗುವ ನಿರೀಕ್ಷೆ ಇದೆ. ಜೂ. 20ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ದ.ಕ. ಜಿಲ್ಲೆಯಲ್ಲಿ ಮಳೆ ಬಿರುಸು ಕಡಿಮೆಯಾಗಿದ್ದು, ಬುಧವಾರ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗ್ಗೆ ಮತ್ತು ಸಂಜೆ ಮಂಗಳೂರು ಸಹಿತ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಸುಬ್ರಹ್ಮಣ್ಯ ಮುಂತಾದ ಕಡೆಗಳಲ್ಲಿ ಉತ್ತಮ ಮಳೆ ಸುರಿದಿದೆ.
ಉಡುಪಿಯಲ್ಲೂ ಮಳೆ
ಉಡುಪಿ ಜಿಲ್ಲೆಯಲ್ಲಿ ಬುಧವಾರ ಹಲವೆಡೆ ಬೆಳಗ್ಗೆ ಮತ್ತು ರಾತ್ರಿ ವೇಳೆ ಧಾರಾಕಾರ ಮಳೆಯಾಗಿದೆ. ಕುಂದಾಪುರ, ಬೈಂದೂರು, ಉಡುಪಿ ಸುತ್ತಮುತ್ತ ಮಳೆಯಾಗುತ್ತಿದ್ದು. ಮಂಗಳವಾರ ತಡರಾತ್ರಿ, ಬುಧವಾರ ಮುಂಜಾನೆ ಹೆಚ್ಚು ಮಳೆಯಾಗಿದೆ. ಮಧ್ಯಾಹ್ನದಿಂದ ಸಂಜೆವರೆಗೆ ಬಿಸಿಲು ಮೋಡ ಕವಿದ ವಾತಾವರಣವಿತ್ತು. ಸಂಜೆ ಅನಂತರ ಎಲ್ಲೆಡೇ ಬಿಟ್ಟುಬಿಟ್ಟು ಉತ್ತಮ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್
Mangaluru ಅಡಿಕೆಯ ಮೇಲಿನ ಜಿಎಸ್ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ
Fraud Case ಬಿಟ್ ಕಾಯಿನ್ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು
Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ
Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ
MUST WATCH
ಹೊಸ ಸೇರ್ಪಡೆ
ಡಿಕೆಶಿ ಕಾಂಗ್ರೆಸ್ಗೆ ಕಾಲಿಡುವ ಮೊದಲೇ ನೋಟಿಸ್, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ
Lok Sabha; ರಾಹುಲ್ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ
T20 Cricket; 2026ರ ಟಿ20 ವಿಶ್ವಕಪ್ ತನಕ ಭಾರತ ಆಡಲಿದೆ 34 ಪಂದ್ಯ
Bajaj Bruzer; ವಿಶ್ವದ ಮೊದಲ ಸಿಎನ್ಜಿ ಬೈಕ್ ಬಜಾಜ್ ಬ್ರೂಝರ್
CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.