Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ


Team Udayavani, Jun 20, 2024, 7:40 AM IST

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

ಮಂಗಳೂರು: ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್‌ ಚಾರಣಕ್ಕೆ ಅತಿಹೆಚ್ಚಿನ ಚಾರಣಿ ಗರ ಒತ್ತಡ ಇರುವುದರಿಂದ ಚಾರಣಿಗರ ಸಂಖ್ಯೆಯನ್ನು ವೈಜ್ಞಾನಿಕ ವಾಗಿ ನಿರ್ಧರಿಸಲಾಗಿದ್ದು ಗರಿಷ್ಠ 300 ಜನರಿಗೆ ಅವಕಾಶ ನೀಡಲಾಗುತ್ತದೆ.

ಚಾರಣ ಕೈಗೊಳ್ಳಲು http://www.kudremukhanationalpark.in ಮುಖಾಂತರ ಬುಕ್ಕಿಂಗ್‌ ಮಾಡಬೇಕು. ಒಬ್ಬ ವ್ಯಕ್ತಿಯು ಗರಿಷ್ಠ ಮೂರು ಜನರಿಗೆ ಬುಕ್ಕಿಂಗ್‌ ಮಾಡಬಹುದು. ಎಲ್ಲ ಚಾರಣಿಗರು ಆನ್‌ಲೈನ್‌ ಮೂಲಕ ಮಾತ್ರ ಬುಕ್ಕಿಂಗ್‌ ಮಾಡಬೇಕು, ಯಾವುದೇ ಆಫ್‌ಲೈನ್‌ ಬುಕ್ಕಿಂಗ್‌ ಅವಕಾಶ ಇರುವುದಿಲ್ಲ.

ವಾರಾಂತ್ಯದಲ್ಲಿ ಶನಿವಾರ ಮತ್ತು ರವಿವಾರ 200 ಜನರಿಗೆ ಅವಕಾಶ ನೀಡಲಾಗುತ್ತದೆ.

ವಾರಾಂತ್ಯಕ್ಕೆ ಸ್ಥಳೀಯ ಗ್ರಾಮಸ್ಥರಿಗೆ ಅವಕಾಶ ಲಭಿಸದ ಕಾರಣ ವಿಶೇಷವಾಗಿ ಅವಕಾಶ ನೀಡಲು 50 ಸ್ಥಳೀಯ ಗ್ರಾಮಸ್ಥರಿಗೆ ಪ್ರತ್ಯೇಕ ಆನ್‌ಲೈನ್‌ ಬುಕಿಂಗ್‌ ವ್ಯವಸ್ಥೆ ರೂಪಿಸಲಾಗಿದೆ. ಕುದುರೆಮುಖ ಮತ್ತು ಬೆಳ್ತಂಗಡಿ ವಲಯ ಅರಣ್ಯ ಅ ಧಿಕಾರಿ ವನ್ಯಜೀವಿ ವಲಯ ಸಂಪರ್ಕಿಸಿ ಬುಕ್ಕಿಂಗ್‌ ಲಾಗಿನ್‌ ಐಡಿ ಪಡೆದು ನೋಂದಾಯಿಸಿಕೊಳ್ಳಬಹುದು.

50 ಪ್ರವಾಸಿಗರಿಗೆ ತತ್ಕಾಲ್‌ ರೂಪದಲ್ಲಿ ವಾರಂತ್ಯಕ್ಕೆ ಮಾತ್ರ
ಬುಕಿಂಗ್‌ ಮಾಡಲು ಅವಕಾಶ ನೀಡಲಾಗಿದೆ.ತತ್ಕಾಲ್‌ ಬುಕ್ಕಿಂಗ್‌ ವ್ಯವಸ್ಥೆಯನ್ನು ತಂತ್ರಾಂಶದಲ್ಲಿ ರೂಪಿಸಲಾಗಿದ್ದು ಕೊನೆ ಕ್ಷಣದಲ್ಲಿ ಚಾರಣಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಕುರಿತು ಪ್ರತಿ ಗುರುವಾರ ಮಧ್ಯಾಹ್ನ ಆನ್‌ಲೈನ್‌ನಲ್ಲಿ ಅವಕಾಶ ನೀಡಲಾಗಿದೆ.

ಉಳಿದ ದಿನಗಳಿಗೆ 300 ಜನರಿಗೆ ಬುಕ್ಕಿಂಗ್‌ ಅವಕಾಶ ನೀಡಲಾಗಿದೆ. ಚಾರಣ ಕುರಿತು ಪ್ರತಿ ತಿಂಗಳ 25ನೇ ತಾರೀಕಿನಂದು ಮುಂದಿನ 30 ದಿನಗಳಿಗೆ ಆನ್‌ಲೈನ್‌ ತಂತ್ರಾಂಶದಲ್ಲಿ ಬುಕ್ಕಿಂಗ್‌ ಮಾಡಲು ಅವಕಾಶ ನೀಡಲಾಗಿದೆ.
ಜೂ. 25ರಿಂದ ಈ ವ್ಯವಸ್ಥೆಯು ಜಾರಿಗೆ ಬರಲಿದೆ.

ಟಾಪ್ ನ್ಯೂಸ್

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

police crime

Mangalore ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.