Nalanda University: ನಳಂದಾ ವಿವಿ ಜಗತ್ತಿನ ಜ್ಞಾನಕೇಂದ್ರವಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನಳಂದಾ ವಿವಿ ಹೆಸರಲ್ಲ, ಗುರುತು

Team Udayavani, Jun 20, 2024, 8:50 AM IST

Nalanda University: ನಳಂದಾ ವಿವಿ ಜಗತ್ತಿನ ಜ್ಞಾನಕೇಂದ್ರವಾಗಬೇಕು: ಪ್ರಧಾನಿ ನರೇಂದ್ರ ಮೋದಿ

ರಾಜಗೀರ್‌ (ಬಿಹಾರ): ವಿಶ್ವದ ಮೊದಲ ನಿವಾಸಿ ವಿಶ್ವವಿದ್ಯಾನಿಲಯ, ದೇಶದ ಅತೀ ಪ್ರಾಚೀನ ವಿವಿ ಎಂದೇ ಕರೆಸಿಕೊಂಡಿರುವ “ನಳಂದಾ’ವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದ್ದಾರೆ. 5ನೇ ಶತಮಾನಕ್ಕೆ ಸೇರಿದ್ದ ನಳಂದಾ ವಿಶ್ವವಿದ್ಯಾನಿಲಯ 12ನೇ ಶತಮಾನದಲ್ಲಿ ನಿರ್ನಾಮವಾಗಿತ್ತು. ಅದರ ಮರುನಿರ್ಮಾಣಕ್ಕೆ 2010ರಲ್ಲಿ ಕೇಂದ್ರ ಸರಕಾರ ಚಾಲನೆ ನೀಡಿತ್ತು.

450 ಎಕ್ರೆ ವಿಸ್ತಾರದಲ್ಲಿ, ಸಂಪೂರ್ಣ ಪರಿಸರಸ್ನೇಹಿ ಯಾಗಿ ನಿರ್ಮಾಣಗೊಂಡಿರುವ ನಳಂದಾ ವಿವಿ ಉದ್ಘಾಟಿಸಿದ ಮೋದಿ, ವಿದ್ಯಾರ್ಥಿಗಳು ಸದಾ ನವಶೋಧಕ್ಕೆ ತುಡಿಯುತ್ತಿರಬೇಕು, ಧೈರ್ಯಶಾಲಿ ಗಳಾಗಿರಬೇಕು. ಜ್ಞಾನವನ್ನು ಅಗ್ನಿಯಿಂದ ಸುಡಲು ಸಾಧ್ಯವಿಲ್ಲ ಎನ್ನುವುದಕ್ಕೆ ಈ ವಿಶ್ವವಿದ್ಯಾನಿಲಯವೇ ಸಾಕ್ಷಿ ಎಂದರು. ಉದ್ಘಾಟನೆಗೂ ಮುನ್ನ ಕೆಲವು ಕಾಲ ಮೋದಿ ಪ್ರಾಚೀನ ನಳಂದಾ ವಿಶ್ವವಿದ್ಯಾನಿಲಯದ ಅವಶೇಷಗಳನ್ನು ವೀಕ್ಷಿಸಿದರು.

ನಳಂದಾ ಕೇವಲ ಹೆಸರಲ್ಲ, ಇದೊಂದು ಮಂತ್ರ, ಒಂದು ಗುರುತು, ಪುಸ್ತಕಗಳು ಬೆಂಕಿಯಿಂದ ನಾಶವಾಗಬಹುದು, ಆದರೆ ಜ್ಞಾನ ಉಳಿಯುತ್ತದೆ ಎನ್ನುವುದಕ್ಕೆ ಸಾಕ್ಷಿ. ನಳಂದಾದ ಪುನರುತ್ಥಾನ ಭಾರತದ ಸ್ವರ್ಣಯುಗದ ಆರಂಭವನ್ನು ಸೂಚಿಸುತ್ತದೆ ಎಂದು ಮೋದಿ ಭಾವುಕರಾಗಿ ನುಡಿದರು.

ಪರಿಸರ ಸ್ನೇಹಿ: ನಳಂದಾ ಸಂಪೂರ್ಣ ಪರಿಸರಸ್ನೇಹಿ ಯಾಗಿರುವ ಭಾರತದ ಮೊದಲ ವಿಶ್ವವಿದ್ಯಾನಿಲಯ. ಹೊಗೆಯುಗುಳುವಿಕೆ ಇಲ್ಲದ, ತ್ಯಾಜ್ಯವಿಲ್ಲದ, ನವೀಕರಿಸಬಹುದಾದ ಮೂಲಗಳಿಂದಲೇ ವಿದ್ಯುತ್‌ ಉತ್ಪಾದಿಸುವ ದೇಶದ ಮೊದಲ ಕೇಂದ್ರ. ನಿನಗೆ ನೀನೆ ಬೆಳಕಾಗು ಎಂಬ ತಣ್ತೀವನ್ನು ಹೊಂದಿರುವ ಇದು ಇಡೀ ವಿಶ್ವಕ್ಕೆ ಮಾರ್ಗದರ್ಶನ ಮಾಡುತ್ತದೆ ಎಂದಿದ್ದಾರೆ.

2047ರಷ್ಟರಲ್ಲಿ ಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿ ಇಟ್ಟುಕೊಳ್ಳಲಾಗಿದೆ. ಭಾರತ ಇಡೀ ಜಗತ್ತಿನಲ್ಲೇ ಮತ್ತೆ ಜ್ಞಾನಕೇಂದ್ರವಾಗಬೇಕು. ಅದಕ್ಕಾಗಿ ನವಶೋಧದ ಸ್ಫೂರ್ತಿ ಮಕ್ಕಳಿಗೆ ಅತೀ ಚಿಕ್ಕ ವಯಸ್ಸಿನಲ್ಲೇ ಹುಟ್ಟಬೇಕು. ಅಟಲ್‌ ಟಿಂಕರಿಂಗ್‌ ಪ್ರಯೋಗಾಲಯದ ಮೂಲಕ ಒಂದು ಕೋಟಿಗೂ ಅಧಿಕ ಮಕ್ಕಳು ನೂತನ ತಂತ್ರಜ್ಞಾನಕ್ಕೆ ತೆರೆದುಕೊಂಡಿದ್ದಾರೆ ಎಂದರು. 3ನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದ ಹತ್ತೇ ದಿನದಲ್ಲಿ ನನಗೆ ನಳಂದಾ ವಿವಿ ಉದ್ಘಾಟಿಸುವ ಅಪರೂಪದ ಅವಕಾಶ ಒದಗಿಬಂದಿದೆ ಮೋದಿ ಸಂತಸ ವ್ಯಕ್ತಪಡಿಸಿದರು.

ಹೇಗಿತ್ತು ಪ್ರಾಚೀನ ವಿವಿ?
– 5-12ನೇ ಶತಮಾನದವರೆಗೆ ಕಾರ್ಯ
– ಧರ್ಮಗುಂಜ ಗ್ರಂಥಾಲಯದಲ್ಲಿ ಸಂಗ್ರಹಿಸಲಾಗಿತ್ತು 90 ಲಕ್ಷ ಪುಸ್ತಕಗಳು
– ವಿವಿಯಲ್ಲಿದ್ದರು 10,000 ವಿದ್ಯಾರ್ಥಿಗಳು, 2000 ಶಿಕ್ಷಕರು

ಟಾಪ್ ನ್ಯೂಸ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.