![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
Mallikarjuna Kharge: ಗಾಂಧಿ ಸೇರಿ ಪ್ರಮುಖರ ಪ್ರತಿಮೆ ಹಿಂದಿನಂತೆಯೇ ಇರಲಿ: ಖರ್ಗೆ ಆಗ್ರಹ
Team Udayavani, Jun 20, 2024, 9:41 AM IST
![Mallikarjuna Kharge: ಗಾಂಧಿ ಸೇರಿ ಪ್ರಮುಖರ ಪ್ರತಿಮೆ ಹಿಂದಿನಂತೆಯೇ ಇರಲಿ: ಖರ್ಗೆ ಆಗ್ರಹ](https://www.udayavani.com/wp-content/uploads/2024/06/kharge-10-620x413.jpg)
ಹೊಸದಿಲ್ಲಿ: ಸಂಸತ್ ಆವರಣದಲ್ಲಿದ್ದ ಮಹಾತ್ಮಾ ಗಾಂಧಿ, ಶಿವಾಜಿ, ಬಿ.ಆರ್. ಅಂಬೇಡ್ಕರ್ ಸೇರಿ ಹಲವರ ಪ್ರತಿಮೆಗಳನ್ನು ಸ್ಥಳಾಂತರಿಸಿದ್ದಕ್ಕೆ ಕಾಂಗ್ರೆಸ್ ಆಕ್ಷೇಪಿಸಿದೆ. ಅವುಗಳನ್ನು ಮರಳಿ ಮೊದಲಿನ ಸ್ಥಾನದಲ್ಲಿ ಅಳವಡಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಈ ಕುರಿತು ಲೋಕಸಭೆ ಸ್ಪೀಕರ್, ರಾಜ್ಯಸಭೆ ಸಭಾಪತಿಗೆ ಪತ್ರ ಬರೆದಿದ್ದಾರೆ. ಈ ರೀತಿಯ ಕಾರ್ಯಗಳನ್ನು ಎರಡೂ ಸದನಗಳ ಸದಸ್ಯರ ಸಮಿತಿ ನಿರ್ಧರಿಸಬೇಕು. ಆದರೆ 2019ರಿಂದ ಈ ಸಮಿತಿ ರಚನೆಯೇ ಆಗಿಲ್ಲ. ಕೇಂದ್ರ ಯಾರ ಸಲಹೆಯನ್ನೂ ಪಡೆಯದೆ, ಈ ನಿರ್ಧಾರ ತೆಗೆದುಕೊಂಡಿದೆ. ಪ್ರತಿಮೆಗಳನ್ನು ಅವುಗಳು ಮೊದಲಿದ್ದ ಸ್ಥಾನದಲ್ಲಿಯೇ ಮರಳಿ ಸ್ಥಾಪಿಸಬೇಕೆಂದು ಪತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Narendra Modi: ಇಂದು ಕಾಶ್ಮೀರಕ್ಕೆ ಪಿಎಂ ಮೋದಿ… ನಾಳೆ ಯೋಗ ದಿನಾಚರಣೆಯಲ್ಲಿ ಭಾಗಿ
ಟಾಪ್ ನ್ಯೂಸ್
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
MUST WATCH
ಹೊಸ ಸೇರ್ಪಡೆ
![Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!](https://www.udayavani.com/wp-content/uploads/2024/07/7-3-150x90.jpg)
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
![Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ](https://www.udayavani.com/wp-content/uploads/2024/07/6-3-150x90.jpg)
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
![Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?](https://www.udayavani.com/wp-content/uploads/2024/07/5-3-150x90.jpg)
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
![Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ](https://www.udayavani.com/wp-content/uploads/2024/07/4-3-150x90.jpg)
Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-150x84.jpg)
Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.