Barbados; 27 ವರ್ಷಗಳ ಹಿಂದಿನ ಪಂದ್ಯ ನೆನಪಿಸಿದ ರಿಪೋರ್ಟರ್; ತಾಳ್ಮೆ ಕಳೆದುಕೊಂಡ ದ್ರಾವಿಡ್


Team Udayavani, Jun 20, 2024, 10:26 AM IST

Rahul Dravid Loses Cool At Reporter Over 97 Test Question

ಬಾರ್ಬಡೋಸ್: ಟಿ20 ವಿಶ್ವಕಪ್ ನ್ ಸೂಪರ್ 8 ಹಂತಕ್ಕೆ ಭಾರತ ತಲುಪಿದೆ. ಇಂದು ಅಫ್ಘಾನಿಸ್ತಾನ ವಿರುದ್ದ ಭಾರತ ಮೊದಲ ಸೂಪರ್ 8 ಪಂದ್ಯ ಆಡಲಿದೆ. ಬಾರ್ಬಡೋಸ್ ನ ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.

ಪಂದ್ಯಕ್ಕೂ ಮೊದಲು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದರು. ಸದಾ ತಾಳ್ಮೆಯಲ್ಲಿರುವ ರಾಹುಲ್ ಪತ್ರಕರ್ತರೊಬ್ಬರ ಪ್ರಶ್ನೆಗೆ ಕೋಪಗೊಂಡ ಘಟನೆ ನಡೆದಿದೆ.

ಪತ್ರಕರ್ತರೊಬ್ಬರು 27 ವರ್ಷಗಳ ಹಿಂದಿನ ಪಂದ್ಯವೊಂದನ್ನು ನೆನಪಿಸಿ, ಬಾರ್ಬಡೋಸ್ ಮೈದಾನದಲ್ಲಿ ರಾಹುಲ್ ದ್ರಾವಿಡ್ ಅವರ ಬಗ್ಗೆ ವ್ಯಂಗ್ಯದ ಪ್ರಶ್ನೆಯೊಂದನ್ನು ಎಸೆದರು. ಈ ಪ್ರಶ್ನೆಗೆ ರಾಹುಲ್ ತುಸು ಕೋಪದಿಂದಲೇ ಉತ್ತರಿಸಿದರು.

ವರದಿಗಾರ: “ರಾಹುಲ್, ನೀವು ಆಟಗಾರನಾಗಿ, ನೀವು ಇಲ್ಲಿ ಆಡಿದ್ದೀರಿ. 97 ಟೆಸ್ಟ್‌ನ ಅತ್ಯುತ್ತಮ ನೆನಪುಗಳಲ್ಲವೇ?”

ರಾಹುಲ್: ಧನ್ಯವಾದಗಳು ಗೆಳೆಯ! ನಾನು ಇಲ್ಲಿ ಇತರ ಉತ್ತಮ ನೆನಪುಗಳನ್ನೂ ಹೊಂದಿದ್ದೇನೆ.

ವರದಿಗಾರ: “ಇದು ನಿಜವಾಗಿ ನನ್ನ ಪ್ರಶ್ನೆಯಾಗಿದೆ. ನಾಳೆ ಹೊಸ ಮತ್ತು ಹೆಚ್ಚು ಉತ್ತಮವಾದ ನೆನಪುಗಳನ್ನು ಮಾಡಲು ನಿಮಗೆ ಅವಕಾಶವಿದೆಯೇ?”

ರಾಹುಲ್: ದೇವರೇ, ನಾನು ಹೊಸದನ್ನು ಮಾಡಲು ಪ್ರಯತ್ನಿಸುತ್ತಿಲ್ಲ!

ರಾಹುಲ್ ದ್ರಾವಿಡ್ ಅವರು 1997ರ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದ ಭಾರತ ತಂಡದ ಭಾಗವಾಗಿದ್ದರು. ಬಾರ್ಬಡೋಸ್ ಟೆಸ್ಟ್ ಪಂದ್ಯದಲ್ಲಿ ಅವರು ಎರಡು ಇನ್ನಿಂಗ್ಸ್ ನಲ್ಲಿ 78 ರನ್ ಮತ್ತು 2 ರನ್ ಗಳಿಸಿದ್ದರು. ಈ ಪಂದ್ಯವನ್ನು ಭಾರತ 38 ರನ್ ಗಳಿಂದ ಸೋಲು ಕಂಡಿತ್ತು.

“ನಾನು ಯಾವುದೇ ವಿಷಯದಿಂದ ಬೇಗನೇ ಹೊರಬರುತ್ತೇನೆ. ಅದು ನನ್ನ ವೈಶಿಷ್ಟ್ಯ. ನಾನು ಪದೇ ಪದೇ ಹಿಂತುರುಗಿ ನೋಡುವುದಿಲ್ಲ. ನಾನು ಸದ್ಯ ಏನು ಮಾಡುತ್ತಿದ್ದೇನೆ ಎನ್ನುವುದರ ಬಗ್ಗೆ ಅಷ್ಟೇ ಚಿಂತೆ ಮಾಡುತ್ತೇನೆ. 1997ರಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನಾನು ಚಿಂತೆ ಮಾಡುವುದಿಲ್ಲ” ಎಂದು ರಾಹುಲ್ ಹೇಳಿದರು.

ಟಾಪ್ ನ್ಯೂಸ್

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.