ತಮಿಳುನಾಡು, ಗುಜರಾತ್ ಸಮುದ್ರದಲ್ಲಿ ಗಾಳಿ ವಿದ್ಯುತ್ ಕೇಂದ್ರ: ಸಚಿವ ವೈಷ್ಣವ್
3 ಕೋಟಿ ಮನೆಗಳ ನಿರ್ಮಾಣಕ್ಕೂ ಸಂಪುಟ ಸಭೆ ಅನುಮೋದನೆ ನೀ
Team Udayavani, Jun 20, 2024, 11:07 AM IST
ನವದೆಹಲಿ: ತಮಿಳುನಾಡು, ಗುಜರಾತ್ ಸಮುದ್ರದ ಆಚೆ ಗಾಳಿಯ ಮೂಲಕ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇದನ್ನೂ ಓದಿ:Telangana: ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಗನ್ ತೋರಿಸಿ ಅತ್ಯಾಚಾರ ಎಸಗಿದ ಎಸ್ ಐ!
ಅದರ ಅನ್ವಯ ತಮಿಳುನಾಡಿನಲ್ಲಿ 1 ಘಟಕ ಸ್ಥಾಪನೆಯಾಗಲಿದೆ. ಗುಜರಾತ್ನಲ್ಲಿ 1 ಘಟಕದ ಆರಂಭವಾಗಲಿದೆ. 2 ಘಟಕಗಳು ತಲಾ 500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಿವೆ. ಅದಕ್ಕಾಗಿ ಒಟ್ಟು 6853 ಕೋಟಿ ರೂ. ಮೊತ್ತ ನೀಡಲು ಕೂಡ ತೀರ್ಮಾನಿಸಲಾಗಿದೆ ಎಂದು ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
3 ಕೋಟಿ ಮನೆಗಳ ನಿರ್ಮಾಣಕ್ಕೆ ಸಮ್ಮತಿ:
ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಹೆಚ್ಚುವರಿಯಾಗಿ ಗ್ರಾಮೀಣ, ನಗರ ಪ್ರದೇಶದಲ್ಲಿ ಹೆಚ್ಚುವರಿಯಾಗಿ 3 ಕೋಟಿ ಮನೆಗಳ ನಿರ್ಮಾಣಕ್ಕೂ ಸಂಪುಟ ಸಭೆ ಅನುಮೋದನೆ ನೀಡಿದೆ.
ವಾರಾಣಸಿ ಏರ್ಪೋರ್ಟ್ಗೆ 2870 ಕೋಟಿ:
ಕೇಂದ್ರ: ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಾಣಸಿಯ ವಿಮಾನ ನಿಲ್ದಾಣದ ವಿಸ್ತೃತ ಕಾಮಗಾರಿಗಾಗಿ 2869 ಕೋಟಿ ರೂ.ನೀಡಲು ಕೇಂದ್ರ ಸಂಪುಟ ತೀರ್ಮಾನಿಸಿದೆ. ಅದರಲ್ಲಿ ಹೊಸ ಟರ್ಮಿನಲ್, ರನ್ ವೇ ವಿಸ್ತರಣೆ ಯೋಜನೆ ಸೇರಿದೆ. ಕಾಮಗಾರಿ ಮುಕ್ತಾಯದ ಬಳಿಕ ವಿಮಾನ ನಿಲ್ದಾಣದಲ್ಲಿ ಪ್ರತಿ ವರ್ಷ 99 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ವಿಮಾನ ನಿಲ್ದಾಣಕ್ಕೆ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India:ಭಾರತದಲ್ಲಿ ವಿದ್ಯುತ್ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್ ನಲ್ಲಿ 152 BU ಬಳಕೆ
Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!
Reliance Jio: ಜಿಯೋ ಗ್ರಾಹಕರಿಗೆ ಶಾಕ್- ಜು.3ರಿಂದ ಮೊಬೈಲ್ ಸೇವಾ ದರದಲ್ಲಿ ಏರಿಕೆ
Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ
Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ದಾಖಲೆ ಏರಿಕೆ; ವಹಿವಾಟು ಅಂತ್ಯ
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.