ಬೆಳೆಯುತ್ತಿರುವ ಪಡುಬಿದ್ರಿಗೆ “ಹೆದ್ದಾರಿ’ಯೇ ಗೋಳು!


Team Udayavani, Jun 20, 2024, 2:15 PM IST

ಬೆಳೆಯುತ್ತಿರುವ ಪಡುಬಿದ್ರಿಗೆ “ಹೆದ್ದಾರಿ’ಯೇ ಗೋಳು!

ಪಡುಬಿದ್ರಿ: ದೊಡ್ಡ ಮಟ್ಟದಲ್ಲಿ ಬೆಳೆಯುವ ಎಲ್ಲ ಅವಕಾಶಗಳಿರುವ ಪಡುಬಿದ್ರಿಗೆ “ಹೆದ್ದಾರಿ’ಯೇ “ಗೋಳು’ ಎಂಬಂತಾಗಿದೆ. ಮಂಗಳೂರು-ಉಡುಪಿ- ಕಾರ್ಕಳ ಒಂದುಗೂಡಿಸುವ ಬಹುಮುಖ್ಯ ಕೇಂದ್ರವಾದ ಪಡುಬಿದ್ರಿ ದೂರದೃಷ್ಟಿ ಇಲ್ಲದ ಯೋಜನೆಗ ಳಿಂದ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಹೆದ್ದಾರಿಗೆ ಸಿಗ್ನಲ್‌ ದೀಪ ಅಳವಡಿಸಲು ಇರುವ ಕಾನೂನುರೀತ್ಯಾ ಅಡ್ಡಿ ಆತಂಕ ಜನರಿಗೆ ಮುಳುವಾಗಿವೆ.

ಚತುಷ್ಪಥ ಹೆದ್ದಾರಿಯಾಗಿ ರಾಷ್ಟ್ರೀಯ ಹೆದ್ದಾರಿ 66 ವಿಸ್ತರಣೆಗೊಂಡಾಗ ಕರಾವಳಿಯ ಎರಡೂ ಜಿಲ್ಲೆಗಳ ಎಲ್ಲ ಕಡೆ ಅದು 60 ಮೀಟರ್‌ ಅಗಲ ಇದ್ದರೆ ಪಡುಬಿದ್ರಿಯಲ್ಲಿ ಮಾತ್ರ 45 ಮೀಟರ್‌ಗೆ ಸೀಮಿತವಾಗಿದೆ. ಹಾಗಾಗಿ ಇಲ್ಲಿನ ಹೆದ್ದಾರಿ ಸಹಿತ ಡಿವೈಡರ್‌ ಮತ್ತು ಸರ್ವೀಸ್‌ ರಸ್ತೆ ಅಗಲ ಕಿರಿದಾಗಿದೆ. ಸರ್ವೀಸ್‌ ರಸ್ತೆಯಲ್ಲಿ ಬಸ್ಸುಗಳ ಸಂಚಾರದಿಂದಾಗಿ ಪಾದಚಾರಿಗಳಿಗೆ ನಡೆದಾಡಲೂ ಭಯ ಕಾಡುತ್ತದೆ.

ಕೆಲ ಖಾಸಗಿ ಕಾರುಗಳು, ದ್ವಿಚಕ್ರ ವಾಹನ ಸರ್ವೀಸ್‌ ರಸ್ತೆಯಲ್ಲೇ ನಿತ್ಯ ಪಾರ್ಕಿಂಗ್‌ ಮಾಡುತ್ತಿರುವುದರಿಂದ ರಸ್ತೆ ತಡೆ, ವಾಹನ
ಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಪಡುಬಿದ್ರಿಯ ಜಂಕ್ಷನಲ್ಲಿ ಕಳೆದ ಮೂರು ವರ್ಷಗಳಲ್ಲಿ ಕನಿಷ್ಠ  ಆರು ಮಂದಿ ಪ್ರಾಣ ಕಳೆದು ಕೊಂಡಿದ್ದಾರೆ. ಕಳೆದೊಂದು ವರ್ಷದಲ್ಲೇ ಸುಮಾರು 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಹೊರ ವಲಯ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿಗೊಳ್ಳುತ್ತಿರುವಾಗ ಪೇಟೆಯಲ್ಲಿ ವಾಹನ ಸಂಚಾರಗಳ ಒತ್ತಡವೂ ಮುಂದಿನ ದಿನಗಳಲ್ಲಿ ಅಪರಿಮಿತ ವೆನಿಸಲಿದೆ. ಈಗಿಂದೀಗಲೇ ಈ ಕುರಿತ ದೂರದೃಷ್ಟಿಯ ಯೋಜನೆ ಹಮ್ಮಿಕೊಳ್ಳುವ ಅವಶ್ಯಕತೆ ಇದೆ. ಇದರ ಶಾಶ್ವತ ಪರಿಹಾರಕ್ಕೆ ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಉನ್ನತಾಧಿಕಾರಿ ಗಳಿಗೆ ವರದಿ ನೀಡುತ್ತಲೇ ಬಂದಿದ್ದಾರೆ.

ಪಡುಬಿದ್ರಿಯ ಸಂಚಾರ ಸಮಸ್ಯೆ
*ನಿತ್ಯ 200ಕ್ಕೂ ಹೆಚ್ಚು ಬಸ್‌ಗಳು ಪಡುಬಿದ್ರಿಯಲ್ಲಿ ನಿಂತು ಚಲಿಸುತ್ತದೆ. ಸರಕಾರಿ ಬಸ್ಸುಗಳಿಗೆ ಇಲ್ಲಿ ಅವಕಾಶ ಕಡಿಮೆ.
*ಇಲ್ಲಿರುವ ಯಾವುದೇ ಬಸ್ಸು ನಿಲ್ದಾಣದಲ್ಲಿ ಸಿಸಿಟಿವಿ ಅಳವಡಿಸಿಲ್ಲ.
* ಮಂಗಳೂರು-ಉಡುಪಿ ಮಧ್ಯೆ ಸಂಚರಿಸುವ ಎಲ್ಲಾ ಬಸ್ಸುಗಳು ಸರ್ವಿಸ್‌ ರಸ್ತೆ ಬಳಸಿ ಬಸ್ಸು ನಿಲ್ದಾಣಕ್ಕೆ ಬರಬೇಕು ಎಂಬ ನಿಯಮವಿದೆ. ಅದರೆ ಶೇ. 40ರಷ್ಟು ಬಸ್ಸುಗಳು ಹೆದ್ದಾರಿಯಲ್ಲೇ ಪ್ರಯಾಣಿಕರನ್ನು ಹತ್ತಿ ಇಳಿಸುತ್ತದೆ.
* ಹಲವು ಕೈಗಾರಿಕೆಗಳು, ಸಣ್ಣ ಉದ್ಯಮಗಳಿರುವ ಪಡುಬಿದ್ರಿ ಕಾರ್ಮಿಕರಿಂದ ಗಿಜಿಗುಡುತ್ತದೆ.

ಮೂಲ ಸೌಕರ್ಯ ಅಗತ್ಯ
ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದಾಗಿ ಪಡುಬಿದ್ರಿಯಲ್ಲಿನ ಮೂಲ ಬಸ್‌ ನಿಲ್ದಾಣ ಅಸ್ತಿತ್ವ ಕಳೆದುಕೊಂಡಿತ್ತು. ಸದ್ಯ ಹೆದ್ದಾರಿಯಿಂದಾಗಿ ಸೀಳಲ್ಪಟ್ಟಿರುವ ಪಡುಬಿದ್ರಿಯ 3 ಕಡೆಗಳಲ್ಲಿ ಪಡುಬಿದ್ರಿ ಗ್ರಾ.ಪಂ. ಸಾರ್ವಜನಿಕ ಸಹಭಾಗಿತ್ವದೊಂದಿಗೆ
3 ಬಸ್‌ ನಿಲ್ದಾಣ ನಿರ್ಮಿಸಿದೆ.
* ಪಡುಬಿದ್ರಿ-ಮಂಗಳೂರು ಬಸ್‌ ನಿಲ್ದಾಣ ಹೊರತುಪಡಿಸಿ ಯಾವುದೇ ನಿಲ್ದಾಣದಲ್ಲಿ ಮೂಲ  ಸೌಕರ್ಯಗಳಿಲ್ಲ. ಒದಗಿಸಲು ಸ್ಥಳಾವಕಾಶವೂ ಇಲ್ಲ.
* ಕಾರ್ಕಳ ರಸ್ತೆ ಬಸ್‌ ನಿಲ್ದಾಣದ ಬಳಿ ಇರುವ ಅಲ್ಪ ಸ್ಥಳಾವಕಾಶದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲು ಪಡುಬಿದ್ರಿ ಪಂಚಾಯತ್‌ 7ಲ. ರೂ. ಗಳ ಕ್ರಿಯಾ ಯೋಜನೆ ರೂಪಿಸಿದ್ದು ಇನ್ನಷ್ಟೇ ಅನುಷ್ಠಾನಗೊಳ್ಳಬೇಕಿದೆ.

ಆರಾಮ

ಟಾಪ್ ನ್ಯೂಸ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.