![ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ](https://www.udayavani.com/wp-content/uploads/2024/07/siruguppa-415x222.jpg)
Kalaburagi; ಜಿಮ್ಸ್-ಜಯದೇವ ಆಸ್ಪತ್ರೆಗಳಿಗೆ ವಿಪಕ್ಷ ನಾಯಕ ಅಶೋಕ್ ಭೇಟಿ
Team Udayavani, Jun 20, 2024, 2:39 PM IST
![Kalaburagi; ಜಿಮ್ಸ್-ಜಯದೇವ ಆಸ್ಪತ್ರೆಗಳಿಗೆ ವಿಪಕ್ಷ ನಾಯಕ ಅಶೋಕ್ ಭೇಟಿ](https://www.udayavani.com/wp-content/uploads/2024/06/ashok-2-620x342.jpg)
ಕಲಬುರಗಿ: ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಗುರುವಾರ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದರು. ರೋಗಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಮತ್ತು ನಿರೀಲ್ಲದೆ ಆಗುತ್ತಿರುವ ತೊಂದರೆಗಳನ್ನು ಆಲಿಸಿದರು.
ಅಲ್ಲದೆ ಜಯದೇವ ಮುಖ್ಯಸ್ಥರನ್ನು ತರಾಟಗೆ ತೆಗೆದುಕೊಂಡ ಅವರು, ನೀರಿಲ್ಲದೆ ಇದ್ದರೆ ಹೇಗೆ ಆಸ್ಪತ್ರೆ ನಡೆಸುತ್ತಿದ್ದಿರಿ. ಸ್ವಲ್ಪಾನೂ ಬುದ್ದಿ ಇಲ್ವಾ… ಹೇಗ್ರಿ ಹೀಗಾದ್ರೆ, ಕಾರ್ಪೊರೇಷನ್ ನೀರು ಬರದೇ ಇದ್ದರೆ ಟ್ಯಾಂಕರ್ ನೀರು, ಕ್ಯಾನ್ ನೀರು ತಂದು ಜನರಿಗೆ ಸೇವೆ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ
ತೈಲ ಬೆಲೆ ಏರಿಕೆ ವಿರುದ್ದ ಆರ್.ಅಶೋಕ ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡುತ್ತ ಮೆರವಣಿಗೆಯಲ್ಲಿ ಜಿಲಾಧಿಕಾರಿ ಕಚೇರಿಗೆ ನುಗ್ಗಲೆತ್ನಿಸಿ ಹೊರಟಾಗ ಮಾರ್ಗ ಮಧ್ಯೆ ಪೊಲೀಸರು ತಡೆದು ಅಶೋಕ ಸೇರಿದಂತೆ 20ಕ್ಕೂ ಮುಖಂಡರನ್ನು ಬಂಧಿಸಿದರು.
ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ್, ಎಂಎಲ್ಸಿ ಶಶೀಲ ನಮೋಶಿ, ಅವ್ವಣ್ಣ ಮ್ಯಾಕೇರಿ, ಬಿ.ಜಿ.ಪಾಟೀಲ, ಅಮರನಾಥ ಪಾಟೀಳ, ಮೇಯರ್ ವಿಶಾಲ ದರ್ಗಿ, ಶಿವರಾಜ ಪಾಟೀಲ ರದ್ದೇವಾಡಗಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
![ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ](https://www.udayavani.com/wp-content/uploads/2024/07/siruguppa-415x222.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/WADI-150x75.jpg)
Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
![KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ](https://www.udayavani.com/wp-content/uploads/2024/07/KKRDB-150x83.jpg)
KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![1-rmabha](https://www.udayavani.com/wp-content/uploads/2024/06/1-rmabha-150x98.jpg)
CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ
![Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ](https://www.udayavani.com/wp-content/uploads/2024/06/kalaburagi-2-150x98.jpg)
Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ
MUST WATCH
ಹೊಸ ಸೇರ್ಪಡೆ
![ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ](https://www.udayavani.com/wp-content/uploads/2024/07/siruguppa-150x80.jpg)
ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
![Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ](https://www.udayavani.com/wp-content/uploads/2024/07/budi-gudda-150x95.jpg)
Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.