![Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ](https://www.udayavani.com/wp-content/uploads/2024/07/4-1-415x249.jpg)
ಕೆಲಸದ ನಿಮಿತ್ತ ಶಿವಮೊಗ್ಗ ತೆರಳುವ ವೇಳೆ ಹೃದಯಾಘಾತ… ಮೇಲಿನಕುರುವಳ್ಳಿಯ ಶಶಿಧರ್ ನಿಧನ
Team Udayavani, Jun 20, 2024, 2:38 PM IST
![ಕೆಲಸದ ನಿಮಿತ್ತ ಶಿವಮೊಗ್ಗ ತೆರಳುವ ವೇಳೆ ಹೃದಯಾಘಾತ… ಮೇಲಿನಕುರುವಳ್ಳಿಯ ಶಶಿಧರ್ ನಿಧನ](https://www.udayavani.com/wp-content/uploads/2024/06/theertahalli-620x432.jpg)
ತೀರ್ಥಹಳ್ಳಿ: ಖಾಸಗಿ ಸಂಸ್ಥೆಯಲ್ಲಿ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೇಲಿನಕುರುವಳ್ಳಿಯ ಶಶಿಧರ್ (45) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಕೆಲಸದ ನಿಮಿತ್ತ ಹೋಗುತ್ತಿದ್ದ ಶಶಿಧರ್ ಅವರಿಗೆ ಮಂಡಗದ್ದೆ ಬಳಿ ಹೃದಯಘಾತವಾಗಿದೆ. ವಿಷಯ ತಿಳಿದು ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅವರು ಈ ಹಿಂದೆ ಮೇಲಿನ ಕುರುವಳ್ಳಿಯಲ್ಲಿ ಹಾಲಿನ ಡೈರಿ ಮಾಡಿ ತದನಂತರ ಆಟೋ ಚಾಲಕರಾಗಿ, ವಾಗ್ದೇವಿ ಶಾಲೆಯ ಶಾಲಾ ವಾಹನ ಚಾಲಕರಾಗಿ, ನ್ಯಾಷನಲ್ ಸಂಸ್ಥೆಯ ಲಾರಿ ಚಾಲಕರಾಗಿ ಉತ್ತಮ ಸೇವೆ ಸಲ್ಲಿಸಿದ್ದು ಎಲ್ಲರೊಂದಿಗೆ ತಮ್ಮ ಮೃದು ಸ್ವಭಾವದ ಮಾತುಗಳಿಂದ ಚಿರಪರಿಚಿತರಾಗಿದ್ದರು.
ಮೃತ ಶಶಿಧರ್, ಪತ್ನಿ, ಪುತ್ರಿ ಹಾಗೂ ತಂದೆ ಸೇರಿದಂತೆ ಅಪಾರ ಬಂಧು ಬಳಗ ಸ್ನೇಹಿತರನ್ನು ಅಗಲಿದ್ದಾರೆ. ಶಶಿಧರ್ ಅವರ ಅಗಲಿಕೆಗೆ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ: ನಾಟಕದಲ್ಲಿ ರಾಮ-ಸೀತೆಯ ಅವಹೇಳನ… ವಿದ್ಯಾರ್ಥಿಗಳಿಗೆ 1.2ಲಕ್ಷ ರೂ ದಂಡ ವಿಧಿಸಿದ IIT Bombay
ಟಾಪ್ ನ್ಯೂಸ್
![Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ](https://www.udayavani.com/wp-content/uploads/2024/07/4-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ](https://www.udayavani.com/wp-content/uploads/2024/07/4-1-150x90.jpg)
Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
![3](https://www.udayavani.com/wp-content/uploads/2024/07/3-2-150x90.jpg)
Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..
![Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು](https://www.udayavani.com/wp-content/uploads/2024/07/2-1-150x90.jpg)
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
![Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ](https://www.udayavani.com/wp-content/uploads/2024/07/1-2-150x90.jpg)
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.