MLC Ticket; ಕಾಂಗ್ರೆಸ್ ವರಿಷ್ಠರು ಭರವಸೆ ಈಡೇರಿಸುವ ವಿಶ್ವಾಸವಿದೆ:ಗಣಿಹಾರ

ಯಾವುದೇ ಕಾರಣಕ್ಕೂ ನಿಗಮ-ಮಂಡಳಿ ಸ್ಥಾನ ಬೇಡ...

Team Udayavani, Jun 20, 2024, 5:35 PM IST

1-vj

ವಿಜಯಪುರ : ಭವಿಷ್ಯದಲ್ಲಿ ನಡೆಯುವ ಮೇಲ್ಮನೆ ಚುನಾವಣೆ ವಿಜಯಪುರ ಜಿಲ್ಲೆಯ ಅಹಿಂದ ವರ್ಗಕ್ಕೆ ಆದ್ಯತೆ ನೀಡುವ ಕುರಿತು ಪಕ್ಷದ ವರಿಷ್ಠರು ಭರವಸೆ ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ತಿಳಿಸಿದರು.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯಿಂದ ಮೇಲ್ಮನೆಗೆ ಈಚೆಗೆ ನಡೆದ ಚುನಾವಣೆ ಸಂದರ್ಭದಲ್ಲೇ ನಾನು ಮೇಲ್ಮನೆ ಟಿಕೆಟ್ ಆಕಾಂಕ್ಷಿಯಾಗಿ, ಅವಕಾಶ ಕೋರಿದ್ದೆ. ಇದಕ್ಖಾಗಿ ಜಿಲ್ಲೆಯ ಸಚಿವರು, ನಮ್ಮ ಪಕ್ಷದ ಶಾಸಕರೆಲ್ಲ ಒಗ್ಗೂಡಿ ವರಿಷ್ಠರಿಗೆ ಮನವಿ ಮಾಡಿದ್ದೆವು ಎಂದರು.

ಅಧಿಕಾರದ ಹಂಚಿಕೆ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಗೆ ಹಾಗೂ ಅಹಿಂದ ವರ್ಷಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ನಮಗೆ ಅವಕಾಶ ಕೊಡಿ, ಅಧಿಕಾರ ಹಂಚಿಕೆಯ ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಜಿಲ್ಲೆಗೆ ಆದ್ಯತೆ ನೀಡುವಂತೆ ಕೋರಲಾಗಿತ್ತು. ಆದರೆ ನಮ್ಮ ಬೇಡಿಕೆಯ ಮನವಿ ಸಲ್ಲಿಸುವಲ್ಲಿ ತಡವಾಗಿದ್ದಕ್ಕೆ ಅವಕಾಶ ಸಿಗಲಿಲ್ಲ ಎಂದು ವಿವರಿಸಿದರು.

ತಡವಾದರೂ ನಮ್ಮ ಮನವಿಯನ್ನು ಪಕ್ಷದ ಹೈಕಮಾಂಡ್ ಸಮಧಾನದಿಂದ ಆಲಿಸಿದ್ದು, ಭವಿಷ್ಯದಲ್ಲಿ ಮೇಲ್ಮನೆಗೆ ನಡೆಯುವ ಚುನಾವಣೆಯಲ್ಲಿ ನಮ್ಮ ಜಿಲ್ಲೆಯ ಅಹಿಂದ ವರ್ಗಕ್ಕೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಪಕ್ಷಕ್ಕಾಗಿ ಕಳೆದ 3-4 ದಶಕಗಳಿಂದ ದುಡಿದಿರುವ ನಾನು ಸಹಜವಾಗಿಯೇ ವಿಧಾನ ಪರಿಷತ್ ಸದಸ್ಯತ್ವದ ಅವಕಾಶ ಪಡೆಯುವ ಅರ್ಹತೆ ಹೊಂದಿದ್ದೇನೆ. ಆದರೆ ಯಾವುದೇ ಕಾರಣಕ್ಕೂ ನಿಗಮ-ಮಂಡಳಿ ಸ್ಥಾನ ಬೇಡ ಎಂದೂ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ವಿವರಿಸಿದರು.

ಮುಂದೆಯೂ ಪಕ್ಷದಲ್ಲಿ ಹಿರಿಯನಾದ ನನಗೆ ಅವಕಾಶ ಸಿಗದಿದ್ದರೂ ಪಕ್ಷ ಕಟ್ಟುವ ಕೆಲಸ ಮಾಡುತ್ತಲೇ ಇರುತ್ತೇನೆ. ಪಕ್ಷ ಕಟ್ಟಿರುವ ನಾನು ಅಧಿಕಾರ ಹಂಚಿಕೆ ಸಂದರ್ಭದಲ್ಲಿ ಅವಕಾಶ ಕೊಡಿ ಎಂದು ಕೇಳುವ ಹಕ್ಕು ಹೊಂದಿದ್ದೇನೆ. ಪಕ್ಷದ ವರಿಷ್ಠರು ನೀಡಿರುವ ಭರವಸೆಯಂತೆ ಅವಕಾಶ ಸಿಗುವ ವಿಶ್ವಾದಲ್ಲಿದ್ದೇನೆ ಎಂದರು.

ಒಂದೊಮ್ಮೆ ಮುಂದೆಯೂ ಪಕ್ಷ ಅವಕಾಶ ನೀಡಿದಿದ್ದರೂ ಪಕ್ಷಕ್ಕಾಗಿಯೇ ದುಡಿಯುವ ಕೆಲಸ ಮಾಡುತ್ತೇನೆ, ಪಕ್ಷಕ್ಕಿಂತ ನಾನು ದೊಡ್ಡವನಲ್ಲ. ಪಕ್ಷ ಬಿಟ್ಟು ಹೋಗುತ್ತೇನೆ, ಅನ್ಯ ಪಕ್ಷ ಸೇರುತ್ತೇನೆ ಎಂದೆಲ್ಲ ಬೆದರಿಕೆ ಹಾಕುವ, ಪಕ್ಷದ ನಾಯಕರನ್ನು ಬ್ಲಾಕ್‍ಮೇಲ್ ಮಾಡುವ ಕೆಲಸ ಮಾಡುವುದಿಲ್ಲ ಎಂದು ಸಮಜಾಯಿಸಿ ನೀಡಿದರು.

ಟಾಪ್ ನ್ಯೂಸ್

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

1-weewwqewqewqewqe

Vijayapura: ಸೇನಾ ಹವಾಲ್ದಾರ್ ರಾಜು ಕರ್ಜಗಿ ನಿಧನ

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

yatnal

BJP ಹೈಕಮಾಂಡ್ ಗೆ ದೊಡ್ಡವರ ಪಕ್ಷ ವಿರೋಧಿ ಚಟುವಟಿಕೆ ಮಾಹಿತಿ: ಯತ್ನಾಳ್

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

3

Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.