Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

ಪ್ರತಿವರ್ಷ ಸಾವಿರಾರು ಮಂದಿ ಅನಧಿತೃತವಾಗಿ ಹಜ್‌ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Team Udayavani, Jun 20, 2024, 6:10 PM IST

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

ಮೆಕ್ಕಾ: ಮೆಕ್ಕಾದ ಹಜ್‌ ಯಾತ್ರೆಯಲ್ಲಿ ಬಿಸಿಲಿನ ತಾಪ ತಾಳಲಾರದೇ ಸಾವನ್ನಪ್ಪಿದವರ ಸಂಖ್ಯೆ 1,000ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಬಹುತೇಕ ಯಾತ್ರಾರ್ಥಿಗಳು ನೋಂದಣಿ ಮಾಡಿಸಿಕೊಂಡಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:Ullal; ಯುವಮೋರ್ಚ ಮಂಡಲ ಅಧ್ಯಕ್ಷನ ಎಳೆದಾಡಿದ ಠಾಣಾಧಿಕಾರಿ: ಕಾರ್ಯಕರ್ತರ ಆಕ್ರೋಶ

ಈಜಿಪ್ಟ್‌ ನ 58 ಮಂದಿ ಇದರಲ್ಲಿ ಸೇರಿದ್ದು, ಸೌದಿ ಅರೇಬಿಯಾ ರಾಜತಾಂತ್ರಿಕ ಅಧಿಕಾರಿ ನೀಡಿದ ಮಾಹಿತಿ ಪ್ರಕಾರ, ಹಜ್‌ ಯಾತ್ರೆಯಲ್ಲಿ 658 ಮಂದಿ ಸಾವನ್ನಪ್ಪಿದ್ದು, ಸುಮಾರು 630 ಯಾತ್ರಾರ್ಥಿಗಳು ಅನ್‌ ರಿಜಿಸ್ಟರ್ಡ್.‌ ಒಟ್ಟು 1081 ಮಂದಿ ಬಿಸಿಲ ತಾಪಕ್ಕೆ ಕೊನೆಯುಸಿರೆಳೆದಿದ್ದು, ಅಂದಾಜು 70 ಭಾರತೀಯ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಸೌದಿಯ ಮೆಕ್ಕಾದಲ್ಲಿ 52 ಡಿಗ್ರಿ ಸೆಲ್ಸಿಯಸ್‌ ನಷ್ಟು ತಾಪಮಾನ ಇದ್ದಿರುವುದಾಗಿ ಹವಾಮಾನ ಇಲಾಖೆ ತಿಳಿಸಿದ್ದು, ಪ್ರತಿ ದಶಕಕ್ಕೂ 0.4 ಡಿಗ್ರಿ ಸೆಲ್ಸಿಯಸ್‌ ನಷ್ಟು ತಾಪಮಾನ ಹೆಚ್ಚಳವಾಗುತ್ತಲೇ ಇದೆ ಎಂದು ಹೇಳಿದೆ.

ಪ್ರತಿವರ್ಷ ಸಾವಿರಾರು ಮಂದಿ ಅನಧಿತೃತವಾಗಿ ಹಜ್‌ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ವರ್ಷವೂ ಕೂಡಾ ಮೆಕ್ಕಾಕ್ಕೆ ಸಾವಿರಾರು ಮಂದಿ ಅನ್‌ ರಿಜಿಸ್ಟರ್ಡ್‌ ಯಾತ್ರಾರ್ಥಿಗಳು ಆಗಮಿಸಿರುವುದಾಗಿ ಸೌದಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

1993 Mumbai riot accused arrested after 31 years

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.