Uppinangady: ಟೆಲಿಕಾಂ ಕಂಪೆನಿಯ ಕೇಬಲ್‌ಗ‌ಳ ಕಳವು


Team Udayavani, Jun 20, 2024, 7:08 PM IST

2

ಉಪ್ಪಿನಂಗಡಿ: ಇಲ್ಲಿನ ಕುಮಾರಧಾರಾ ನದಿಗೆ ಬ್ರಿಟೀಷರ ಆಳ್ವಿಕೆಯ ಅವಧಿಯಲ್ಲಿ ನಿರ್ಮಿಸಲಾಗಿದ್ದ ಹಳೇ ಸೇತುವೆಯಲ್ಲಿ ಟೆಲಿಕಾಂ ಸಂಸ್ಥೆಗಳಿಂದ ಅಳವಡಿಸಲಾಗಿದ್ದ ಕೇಬಲ್‌ಗ‌ಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಸೇತುವೆಯ ಇಕ್ಕೆಲಗಳಲ್ಲಿ ಕೇಬಲ್‌ ಅಳವಡಿಸಿದ್ದ ಟೆಲಿಕಾಂ ಸಂಸ್ಥೆಗಳು, ಅದರ ಸುರಕ್ಷತೆಗಾಗಿ ಸಿಮೆಂಟ್‌ ಕಾಂಕ್ರೀಟ್‌ ಹಾಕಿದ್ದರು. ಹೀಗೆ ಅಳವಡಿಸಲಾದ ಕೇಬಲ್‌ಗ‌ಳಲ್ಲಿ ತಾಮ್ರದ ಕೇಬಲ್‌ಗ‌ಳು ಇರುವುದನ್ನು ಕಂಡುಕೊಂಡ ಕಳ್ಳರು ಸಿಮೆಂಟ್‌ ಕಾಂಕ್ರೀಟ್‌ ಅನ್ನು ಒಡೆದು ಕೇಬಲ್‌ಗ‌ಳನ್ನು ಕಿತ್ತು ಕತ್ತರಿಸಿ ಕದ್ದೊಯ್ದಿದ್ದಾರೆ.

ಬಿಎಸ್‌ಎನ್‌ಎಲ್‌ ಸಂಸ್ಥೆಯದ್ದು ಎನ್ನಲಾದ ಈ ಕಾಪರ್‌ ಕೇಬಲ್‌ ಪ್ರಸಕ್ತ ಬಳಕೆಯಲ್ಲಿ ಇಲ್ಲವಾಗಿದೆ. ಬದಲಾದ ತಂತ್ರಜ್ಞಾನದಲ್ಲಿ ಫೈಬರ್‌ ಕೇಬಲ್‌ ಬಳಕೆಯಲ್ಲಿರುವ ಕಾರಣ ಹಳೇಯ ಕಾಪರ್‌ ಕೇಬಲ್‌ಗ‌ಳು ಭೂಮಿಯಲ್ಲಿ ಅಳವಡಿಸಿರುವುದು ಹಾಗೆಯೇ ಉಳಿದಿರುತ್ತದೆ. ಇಂತಹ ಕೇಬಲ್‌ಗ‌ಳು ಹೆದ್ದಾರಿ ಅಗಲೀಕರಣ ಕಾಮಗಾರಿಯ ವೇಳೆ ತೆರವುಗೊಂಡಿರುತ್ತದೆ. ಹೀಗೆ ತೆರವುಗೊಂಡ ಕೇಬಲ್‌ಗ‌ಳನ್ನು ಪುನರಪಿ ಸಂಗ್ರಹಿಸುವ ವ್ಯವಸ್ಥೆ ಬಿಎಸ್‌ಎನ್‌ಎಲ್‌ ಸಂಸ್ಥೆಯಲ್ಲಿ ಇಲ್ಲದ ಕಾರಣ, ಇದನ್ನು ಕಂಡವರು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ದುಬಾರಿ ಬೆಲೆ ಲಭಿಸುವ ಕಾಪರ್‌ ಕೇಬಲ್‌ಗ‌ಳ ಲಾಭವನ್ನು ಅರಿತಿರುವ ಮಂದಿ ಉಪ್ಪಿನಂಗಡಿಯ ಕುಮಾರಧಾರಾ ಸೇತುವೆಯಲ್ಲಿ ಅಳವಡಿಸಲಾದ ಕೇಬಲ್‌ಗ‌ಳನ್ನು ಕಾಂಕ್ರೀಟ್‌ ಪಟ್ಟಿಯಿಂದ ಹೊರತೆಗೆದು ಕದ್ದೊಯ್ದಿದ್ದಾರೆ. ಸರಕಾರಿ ಸೊತ್ತಾಗಿರುವ ಈ ಬೆಲೆಬಾಳುವ ಕಾಪರ್‌ ಕೇಬಲ್‌ಗ‌ಳನ್ನು ರಕ್ಷಿಸುವ ಬಗ್ಗೆ ಬಿಎಸ್‌ಎನ್‌ಎಲ್‌ ಇಲಾಖೆ ಗಮನ ಹರಿಸಬೇಕಾಗಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bantwal

ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್‌ ಟೆಕ್ನಿಶಿಯನ್‌ ಕೊರತೆ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.