S1EP – 441 : ರಾಜಕುಮಾರಿ ದ್ರೌಪದಿ
UV Podcast, Jun 20, 2024, 6:34 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು,ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತತ್ತಿ ದಾಸಿ ಬಾ ಎಂದಿದ್ದ ಕೌರವರಮೇಲೆ ಸಿಟ್ಟು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇತ್ತು ! ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ