![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-415x233.jpg)
Excise policy case; ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು
Team Udayavani, Jun 20, 2024, 8:08 PM IST
![kejriwal-2](https://www.udayavani.com/wp-content/uploads/2024/06/kejriwal-2-3-620x411.jpg)
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಗುರುವಾರ ದಿಲ್ಲಿಯ ರೋಸ್ ಅವೆನ್ಯೂ ಕೋರ್ಟ್ ಜಾಮೀನು ನೀಡಿದೆ. ಶುಕ್ರವಾರ ಕೇಜ್ರಿವಾಲ್ ಬಿಡುಗಡೆಯಾಗುವ ಸಾಧ್ಯತೆಗಳಿದೆ.
ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ಗೆ ಷರತ್ತು ಬದ್ಧ ಜಾಮೀನು ಅನುಮೋದಿಸಿದ್ದು, ಶುಕ್ರವಾರ 1ಲಕ್ಷ ರೂ. ಜಾಮೀನು ಬಾಂಡ್ ಅನ್ನು ನ್ಯಾಯಪೀಠಕ್ಕೆ ಸಲ್ಲಿಸು ವಂತೆ ಆದೇಶಿಸಿದ್ದಾರೆ. ಜತೆಗೆ ಕೇಜ್ರಿ ವಾಲ್ ತನಿಖೆಗೆ ಅಡ್ಡಿಪಡಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರು ವಂತಿಲ್ಲ ಎಂದು ಸೂಚಿಸಿದ್ದಾರೆ.
ಜಾಮೀನು ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಕ್ಕಾಗಿ ಜಾಮೀನು ಆದೇಶ ಜಾರಿಯನ್ನು 48 ಗಂಟೆಗಳ ವರೆಗೆ ತಡೆಹಿಡಿಯಬೇಕು ಎಂದು ಕೋರಿದ್ದ ಜಾರಿ ನಿರ್ದೇಶನಾಲಯದ (ಇ.ಡಿ.) ಮನವಿ ಯನ್ನೂ ನ್ಯಾಯಾಧೀಶರು ತಿರಸ್ಕರಿಸಿ ದ್ದಾರೆ. ದಿಲ್ಲಿ ಮದ್ಯ ನೀತಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮಾ.21ರಂದು ಕೇಜ್ರಿವಾಲ್ರನ್ನು ಇ.ಡಿ. ಬಂಧಿಸಿತ್ತು.
ಟಾಪ್ ನ್ಯೂಸ್
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
MUST WATCH
ಹೊಸ ಸೇರ್ಪಡೆ
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ](https://www.udayavani.com/wp-content/uploads/2024/07/9-3-150x90.jpg)
Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.