Ramesh Jarkiholi: ಸಿದ್ದು ಸಿಎಂ ಇರುವವರೆಗೆ ಮಾತ್ರ ಕಾಂಗ್ರೆಸ್‌ ಸರ್ಕಾರ ಸೇಫ್; ರಮೇಶ


Team Udayavani, Jun 20, 2024, 9:05 PM IST

15

ಬೆಳಗಾವಿ: ಸಿದ್ದರಾಮಯ್ಯ ಸಿಎಂ ಇರುವವರೆಗೆ ಕಾಂಗ್ರೆಸ್‌ ಸರ್ಕಾರ ಇರುತ್ತದೆ. ಅವರ ಅವ ಧಿ ಮುಗಿದ ನಂತರ ಹೇಳಲಾಗಲ್ಲ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಬೆಳಗಾವಿ ನಗರದ ಯೋಗಿಕೊಳ್ಳ ಪ್ರದೇಶದಲ್ಲಿ 6 ಟಿಎಂಸಿ ನೀರು ನಿಲ್ಲಿಸಲು ಉದ್ದೇಶಿಸಿ ಮಾಡಲಾದ ಘಟ್ಟಿ ಬಸವಣ್ಣ ಡ್ಯಾಂ ಯೋಜನೆಯನ್ನು ನಿಲ್ಲಿಸಲು ಮಹಾನಾಯಕ ಪ್ಲಾನ್‌ ಮಾಡಿದ್ದ. ಯೋಜನೆ ನಿಲ್ಲಿಸಲು ಅಧಿ ಕಾರಿಗಳಿಂದ ಸತೀಶ್‌ ಜಾರಕಿಹೊಳಿ ಹೆಸರು ಹೇಳಿಸಿದ್ದ. ಆದರೆ ನಾನು ಸತೀಶ ಜತೆ ಮಾತನಾಡಿದಾಗ ಆ ಯೋಜನೆಯನ್ನು ನಿಲ್ಲಿಸುವ ಉದ್ದೇಶ ನನ್ನದಿಲ್ಲ ಎಂದಿದ್ದಾರೆ. ಮಹಾನಾಯಕ ಸುಳ್ಳು ಹೇಳಿ ಯೋಜನೆ ನಿಲ್ಲಿಸುವ ಹುನ್ನಾರ ನಡೆಸಿದ್ದ. ಆದರೆ ಅದು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಅದನ್ನು ಅನುಷ್ಠಾನಗೊಳಿಸಿ ಈ ಭಾಗದ ರೈತರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಹಾನಾಯಕನ ದರ್ಪ, ವಿಷ ಕನ್ಯೆ ಸೊಕ್ಕಿಗೆ ತಕ್ಕ ಪಾಠ: ರಮೇಶ್‌

ಗೋಕಾಕ್‌: ಮಹಾನಾಯಕನ ದರ್ಪ, ವಿಷಕನ್ಯೆಯ ಸೊಕ್ಕಿನ ರಾಜಕಾರಣಕ್ಕೆ ಜನ ಬೇಸತ್ತು ಸೌಮ್ಯ ಸ್ವಭಾವದ ಜಗದೀಶ್‌ ಶೆಟ್ಟರ್‌ ಅವರನ್ನು ಗೆಲ್ಲಿಸುವ ಮೂಲಕ ಜನತೆ ಐತಿಹಾಸಿಕ ದಾಖಲೆ ನಿರ್ಮಿಸಿ ಕೊಟ್ಟಿದ್ದಾರೆಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದರು.

ನೂತನ ಸಂಸದ ಜಗದೀಶ್‌ ಶೆಟ್ಟರ್‌ ಅಭಿನಂದನ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ದಬ್ಟಾಳಿಕೆ, ಭೂ ಕಬಳಿಕೆ ಘಟನೆಗಳಿಂದ ಬಿಜೆಪಿಗೆ 50 ಸಾವಿರ ಲೀಡ್‌ ಸಿಕ್ಕಿದೆ. ದುರಹಂಕಾರ ಹಾಗೂ ಸ್ವಾರ್ಥ ರಾಜಕಾರಣ ಶಾಶ್ವತವಲ್ಲ. ಜನತೆ ಬುದ್ಧಿವಂತರಿದ್ದು, ಸಮಯಕ್ಕೆ ಸರಿಯಾಗಿ ತಕ್ಕ ಪಾಠ ಕಲಿಸುತ್ತಾರೆ. ನಾವು ಬಡವರ ಕಾಳಜಿಯಿಂದ ಸತತವಾಗಿ ಆಯ್ಕೆಯಾಗಿ ಬರುತ್ತಿದ್ದೇವೆ. ವಿಧಾನಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದ್ದರಿಂದ ನಾನು ಸ್ವಲ್ಪ ನೊಂದಿದ್ದೆ. ಜನರು ನನ್ನ ಮೇಲೆ ಇಟ್ಟ ಪ್ರೀತಿ ಮತ್ತು ಅಭಿಮಾನದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದು ನನಗೆ ಸಂತಸ ತಂದಿದೆ ಎಂದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.