ENG vs SA: ಇಂಗ್ಲೆಂಡ್‌ಗೆ ದ. ಆಫ್ರಿಕಾ ಎದುರಾಳಿ


Team Udayavani, Jun 21, 2024, 12:50 PM IST

33

ಗ್ರಾಸ್ ಐಲೆಟ್: ಇಲ್ಲಿನ ಡ್ಯಾರೆನ್‌ ಸ್ಯಾಮಿ ಮೈದಾನದಲ್ಲಿ ಶುಕ್ರವಾರ ಟಿ20 ವಿಶ್ವಕಪ್‌ ಸೂಪರ್‌-8 ಗ್ರೂಪ್‌-2ರಿಂದ ಇಂಗ್ಲೆಂಡ್‌ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿವೆ. ಎರಡೂ ತಂಡಗಳಿಗೂ ಇದು ಸೂಪರ್‌-8ರ ಎರಡನೇ ಪಂದ್ಯವಾಗಿದೆ.

ಸೂಪರ್‌-8 ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ, ಅಮೆರಿಕಾ ವಿರುದ್ಧ 18 ರನ್‌ಗಳಿಂದ ಗೆದ್ದಿತ್ತು. ಗುರುವಾರ, ಇಂಗ್ಲೆಂಡ್‌ ತಂಡ ವೆಸ್ಟ್‌ ಇಂಡೀಸ್‌ ವಿರುದ್ಧ 8 ವಿಕೆಟ್‌ಗಳಿಂದ ಗೆದ್ದಿದೆ. ಗೆಲುವಿನ ಶುಭಾರಂಭ ಮಾಡಿರುವ ಇತ್ತಂಡಗಳೂ ಇಂದು ಗೆಲುವಿಗಾಗಿ ಜಿದ್ದಾಜಿದ್ದಿ ಸೆಣಸಾಟ ನಡೆಸಿದರೆ ಅಚ್ಚರಿಯಿಲ್ಲ.

ಟಿ20 ವಿಶ್ವಕಪ್‌ನಲ್ಲಿ ಒಟ್ಟು 25 ಬಾರಿ ಇತ್ತಂಡಗಳು ಮುಖಾಮುಖೀಯಾಗಿವೆ. ಇದರಲ್ಲಿ 12ರಲ್ಲಿ ಇಂಗ್ಲೆಂಡ್‌ ಗೆದ್ದಿದ್ದರೆ, 12ರಲ್ಲಿ ದಕ್ಷಿಣ ಆಫ್ರಿಕಾ ಗೆದ್ದಿದೆ. 1 ಪಂದ್ಯ ರದ್ದಾಗಿತ್ತು. ಈ ಅಂಕಿ-ಅಂಶವೇ ಸಾಕು; ಎರಡೂ ತಂಡಗಳು ಸಮಾನ ಶಕ್ತಿ, ಸಾಮರ್ಥ್ಯ ಹೊಂದಿವೆ ಎಂಬುದು ಅರ್ಥವಾಗುತ್ತದೆ.

ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ಎಲ್ಲ ಅಡೆತಡೆಗಳನ್ನು ಮೀರಿ, ಗ್ರೂಪ್‌  “ಬಿ’ಯಿಂದ 2ನೇ ತಂಡವಾಗಿ ಸೂಪರ್‌-8ಕ್ಕೇರಿತ್ತು. ಇತ್ತ, ಹರಿಣಗಳ ಪಡೆ, ಗ್ರೂಪ್‌  “ಡಿ’ಯಿಂದ ಅಜೇಯ ತಂಡವಾಗಿ ಮುಂದಿನ ಹಂತಕ್ಕೆ ಲಗ್ಗೆಯಿಟ್ಟಿತ್ತು. ಸದ್ಯ ತಲಾ 1 ಗೆಲುವಿನೊಂದಿಗೆ ಎರಡೂ ತಂಡಗಳು ಗ್ರೂಪ್‌-2ರಲ್ಲಿ ಪ್ರಥಮ, ದ್ವಿತೀಯ ಸ್ಥಾನದಲ್ಲಿವೆ. +1.343 ನೆಟ್‌ ರನ್‌ ರೇಟ್‌ ಹೊಂದಿರುವ ಕಾರಣ ಇಂಗ್ಲೆಂಡ್‌, ಮೊದಲ ಸ್ಥಾನದಲ್ಲಿದೆ.

 

ಟಾಪ್ ನ್ಯೂಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.