Writer ಅರುಂಧತಿ ರಾಯ್ವಿರುದ್ಧ ತನಿಖೆಗೆ ಪ್ರತಿಭಟನೆ
Team Udayavani, Jun 21, 2024, 12:44 AM IST
ಹೊಸದಿಲ್ಲಿ: ಲೇಖಕಿ ಅರುಂಧತಿ ರಾಯ್ ವಿರುದ್ಧ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯ ಅನ್ವಯ ಕ್ರಮ ಕೈಗೊಳ್ಳಲು ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಆದೇಶ ನೀಡಿದ್ದನ್ನು ಖಂಡಿಸಿ ಎಡಪಕ್ಷಗಳು ಹೊಸದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದವು.
ಜತೆಗೆ ಅಕ್ರಮ ಚಟು ವಟಿಕೆಗಳ ಕಾಯ್ದೆ ರದ್ದು ಮಾಡಬೇಕು ಎಂದೂ ಪ್ರತಿಭಟನಕಾರರು ಆಗ್ರಹಿಸಿ ದ್ದಾರೆ. 2010ರಲ್ಲಿ ಹೊಸದಿಲ್ಲಿಯಲ್ಲಿ ನಡೆದಿದ್ದ ಕಾರ್ಯ ಕ್ರಮದಲ್ಲಿ ರಾಯ್ ಮತ್ತು ನಿವೃತ್ತ ಶೇಖ್ ಶೌಕತ್ ಹುಸೇನ್ ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಗೊಳಿಸಬೇಕಾಗಿದೆ ಎಂದು ಮಾತನಾಡಿದ್ದರು ಎಂದು ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.