Viral News; ನಿದ್ರಿಸುತ್ತಿದ್ದಾಗಲೇ ಯುವಕನ ಲಿಂಗ ಬದಲಿಸಿದ ವೈದ್ಯರು!

ರಾತ್ರಿ ಮಲಗಿ ಬೆಳಗಾಗುವ ಹೊತ್ತಿಗೆ ಹುಡುಗಿಯಾಗಿ ಬದಲು!!!

Team Udayavani, Jun 21, 2024, 6:53 AM IST

1-wewweq

ಮುಜಫ್ಪರ್‌ನಗರ್‌: ಯುವಕನೊಬ್ಬ ರಾತ್ರಿ ಮಲಗಿ ಬೆಳಗಾಗುವ ಹೊತ್ತಿಗೆ ಹುಡುಗಿಯಾಗಿ ಬದಲಾಗಿದ್ದಾನೆ. ಉತ್ತರ ಪ್ರದೇಶದ ಮುಜಫ್ಪ ರ್‌ನಗರ್‌ನ ಓಂ ಪ್ರಕಾಶ್‌ ಎಂಬಾತನ ಕುತಂತ್ರದಿಂದಾಗಿ ಲಿಂಗ ಬದಲಿಸಲಾಗಿದೆ.

ಇದಕ್ಕೆ ಸ್ಥಳೀಯ ಮೆಡಿಕಲ್‌ ಕಾಲೇಜ್‌ ವೈದ್ಯರು ಸಾಥ್‌ ನೀಡಿದ್ದಾರೆಂದು ಆರೋಪಿಸಲಾಗಿದೆ. ಸಂತ್ರಸ್ತನ ಹೆಸರು ಮುಜಾಹಿದ್‌. ನನ್ನ ಒಪ್ಪಿಗೆ ಇಲ್ಲದೇ ಓಂಪ್ರಕಾಶ್‌ ಲಿಂಗ ಬದಲಿಸಿದ್ದಾರೆ ಎಂದು ಮುಜಾಹಿದ್‌ ಆರೋಪಿಸಿದ್ದಾನೆ.

ಕಳೆದ ಎರಡು ವರ್ಷಗಳಿಂದ ಓಂಪ್ರಕಾಶ್ ತನಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಮುಜಾಹಿದ್ ಹೇಳಿಕೊಂಡಿದ್ದು, ಆಸ್ಪತ್ರೆ ತಪಾಸಣೆಯ ಅಗತ್ಯವಿರುವ ವೈದ್ಯಕೀಯ ಸಮಸ್ಯೆ ಇದೆ ಎಂದು ಸುಳ್ಳು ಹೇಳಿ ನಂಬಿಸಿ  ಆಸ್ಪತ್ರೆಗೆ ಕರೆದೊಯ್ದು ಅರಿವಳಿಕೆ ನೀಡಿ ಲಿಂಗ ಬದಲಾವಣೆಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

‘ಪುರುಷನಾದ ನನ್ನನ್ನು ಹೆಣ್ಣಾಗಿ ಬದಲಾಯಿಸಿ, ನೀನು ನನ್ನೊಂದಿಗೆ ಬಾಳಬೇಕು’ ಎಂದು ಓಂಪ್ರಕಾಶ್ ಹೇಳಿದ್ದಾಗಿ ಮುಜಾಹಿದ್ ಹೇಳಿಕೊಂಡಿದ್ದಾನೆ.

“ಇನ್ನು ನಿನ್ನನ್ನು ಮನೆಯವರು ಸ್ವೀಕರಿಸುವುದಿಲ್ಲ. ನಾನು ವಕೀಲರನ್ನು ಸಿದ್ಧಪಡಿಸಿದ್ದು, ನ್ಯಾಯಾಲಯದ ಮದುವೆಗೆ ಸಿದ್ಧತೆ ಮಾಡಿದ್ದೇನೆ. ನಿನ್ನ ತಂದೆಯನ್ನು ಶೂಟ್ ಮಾಡುತ್ತೇನೆ ಮತ್ತು ನಿಮ್ಮ ಪಾಲಿನ ಭೂಮಿಯನ್ನು ನನ್ನ ಹೆಸರಿಗೆ ಮಾಡಿಕೊಂಡು, ಅದನ್ನು ಮಾರಿ ಲಕ್ನೋಗೆ ಹೋಗುತ್ತೇನೆ” ಎಂದು ಓಂಪ್ರಕಾಶ್ ಹೇಳಿರುವುದಾಗಿ ಮುಜಾಹಿದ್ ಹೇಳಿಕೊಂಡಿದ್ದಾನೆ.

ರೈತ ಮುಖಂಡ ಶ್ಯಾಮ್ ಪಾಲ್ ನೇತೃತ್ವದಲ್ಲಿ ಭಾರತೀಯ ಕಿಸಾನ್ ಯೂನಿಯನ್ ಕಾರ್ಯಕರ್ತರು, ಓಂಪ್ರಕಾಶ್ ಹಾಗೂ ತಪ್ಪಿತಸ್ಥ ವೈದ್ಯರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೈದ್ಯಕೀಯ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.