![13-uv-fusion](https://www.udayavani.com/wp-content/uploads/2024/07/13-uv-fusion-415x249.jpg)
Daily Horoscope: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ ತಾತ್ಕಾಲಿಕ ಮುಕ್ತಿ
Team Udayavani, Jun 21, 2024, 7:20 AM IST
![1-24-friday](https://www.udayavani.com/wp-content/uploads/2024/06/1-24-friday-2-620x372.jpg)
ಮೇಷ: ಉದ್ಯೋಗದಲ್ಲಿ ಜವಾಬ್ದಾರಿಗಳ ಬದಲಾವಣೆ. ಸಮಯಕ್ಕೆ ತಕ್ಕಂತೆ ಸ್ಪಂದಿಸಿದರೆ ಯಶಸ್ಸು. ಸರಕಾರಿ ಉದ್ಯೋಗಸ್ಥರಿಗೆ ಸವಾಲಿನ ಸನ್ನಿವೇಶ. ಸಣ್ಣ ಉದ್ಯಮಿಗಳಿಗೆ ತಕ್ಕಮಟ್ಟಿಗೆ ಸಮಾಧಾನ. ಮಕ್ಕಳಿಗೆ ಕಲಿಕೆಯಲ್ಲಿ ಉತ್ಸಾಹ ವೃದ್ಧಿ.
ವೃಷಭ: ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ವಾಹನ ದುರಸ್ತಿ ಮಾಡುವವರಿಗೆ ಅನುಕೂಲದ ದಿನ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ. ಎಲ್ಲರಿಗೂ ಉತ್ತಮ ಆರೋಗ್ಯ ಭಾಗ್ಯ.
ಮಿಥುನ: ಹಳೆಯ ಯೋಜನೆಗಳ ಅನು ಷ್ಠಾನಕ್ಕೆ ಪ್ರಯತ್ನ ಹುದ್ದೆ ಖಾಯಂ ಮಾಡಿ ಕೊಳ್ಳುವ ಪ್ರಯತ್ನ ಸಫಲ. ಅನವಶ್ಯ ವೈಮನಸ್ಯ ತೊಲಗಿ ಸಮಾಧಾನ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಎಲ್ಲರಿಗೂ ಉತ್ತಮ ಆರೋಗ್ಯ.
ಕರ್ಕಾಟಕ: ಕಾರ್ಯಸಾಧನೆ ಸುಲಭವಾಗಿ ತೃಪ್ತಿ. ಉದ್ಯೋಗಸ್ಥರಲ್ಲಿ ಕೆಲವರಿಗೆ ಸ್ಥಾನ ಬದಲಾವಣೆ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಮಹಿಳೆಯರ ಸೊÌàದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.
ಸಿಂಹ: ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ.
ಕನ್ಯಾ: ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಸಣ್ಣ ಉದ್ಯಮ ಘಟಕದ ಪ್ರಗತಿಗೆ ಸವಾಲುಗಳು. ಅವಿವಾಹಿತರಿಗೆ ವಿವಾಹ ನಿಶ್ಚಯ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಪಶ್ಚಿಮದಲ್ಲಿರುವ ಬಂಧುಗಳಿಂದ ಶುಭವಾರ್ತೆ.
ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ ತಾತ್ಕಾಲಿಕ ಮುಕ್ತಿ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸು ವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.
ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿ ಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ರಾಜಕಾರಣಿಗಳಿಗೆ ಅನಿಶ್ಚಿತ ಪರಿಸ್ಥಿತಿ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ.
ಧನು: ಪಟ್ಟು ಬಿಡದ ಪ್ರಯತ್ನದಿಂದ ವಾತಾ ವರಣ ಶುದ್ಧಿ. ಉದ್ಯಮದ ವೈವಿಧಿÂàಕರಣ ಯೋಜನೆ ಸಫಲ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ. ಮಕ್ಕಳ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ.
ಮಕರ: ಉದ್ಯೋಗಸ್ಥರ ಕಾರ್ಯ ಸಾಮರ್ಥ್ಯಕ್ಕೆ ಹೊಸ ಸವಾಲುಗಳು. ಹಿತ ಶತ್ರುಗಳ ಮಸಲತ್ತಿಗೆ ಸೋಲು. ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ. ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ.
ಕುಂಭ: ಕೊನೆಯ ಹಂತ ತಲುಪಿದ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ಸಾಹಿತ್ಯ, ಸಂಗೀತ, ನೃತ್ಯಾದಿ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ.
ಮೀನ: ಪ್ರೋತ್ಸಾಹಕ ವಾತಾವರಣ ಕಾಣಿಸದಿದ್ದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ಆವಶ್ಯಕತೆ ಉಳ್ಳವರಿಗೆ ಸಹಾಯ ಮಾಡುವ ಅವಕಾಶ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.
ಟಾಪ್ ನ್ಯೂಸ್
![13-uv-fusion](https://www.udayavani.com/wp-content/uploads/2024/07/13-uv-fusion-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-24-thursday](https://www.udayavani.com/wp-content/uploads/2024/07/1-24-thursday-150x90.jpg)
Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ
![Dina Bhavishya](https://www.udayavani.com/wp-content/uploads/2024/07/Dina-Bhavishya-150x90.jpg)
Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ
![Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ](https://www.udayavani.com/wp-content/uploads/2024/07/1-2-150x90.jpg)
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
![Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ](https://www.udayavani.com/wp-content/uploads/2024/06/Untitled-1-42-150x90.jpg)
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ
![1-24-sunday](https://www.udayavani.com/wp-content/uploads/2024/06/1-24-sunday-3-150x90.jpg)
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
MUST WATCH
ಹೊಸ ಸೇರ್ಪಡೆ
![13-uv-fusion](https://www.udayavani.com/wp-content/uploads/2024/07/13-uv-fusion-150x90.jpg)
UV Fusion: ಪ್ರಯತ್ನಂ ಸರ್ವತ್ರ ಸಾಧನಂ
![Indian Cricket Team met with PM Narendra Modi](https://www.udayavani.com/wp-content/uploads/2024/07/team-India-modi-150x83.jpg)
T20 World Cup ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ
![Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ](https://www.udayavani.com/wp-content/uploads/2024/07/Amiba-150x90.jpg)
Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ
![ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!](https://www.udayavani.com/wp-content/uploads/2024/07/11-3-150x90.jpg)
ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!
![12-raichur](https://www.udayavani.com/wp-content/uploads/2024/07/12-raichur-150x90.jpg)
Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.