![Rabakavi](https://www.udayavani.com/wp-content/uploads/2024/07/Rabakavi-415x249.jpg)
Dangerous Stunt: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಯುವತಿಯ ಹುಚ್ಚು ಸಾಹಸ… ವಿಡಿಯೋ ವೈರಲ್
Team Udayavani, Jun 21, 2024, 9:51 AM IST
![Dangerous Stunt: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಯುವತಿಯ ಹುಚ್ಚು ಸಾಹಸ… ವಿಡಿಯೋ ವೈರಲ್](https://www.udayavani.com/wp-content/uploads/2024/06/reels-620x317.jpg)
ಪುಣೆ: ಇತ್ತೀಚಿನ ದಿನಗಳಲ್ಲಿ ಜನ ತಮ್ಮ ಅಗತ್ಯದ ಕೆಲಸಗಳ ನಡುವೆಯೂ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರೀಯರಾಗಿರುತ್ತಾರೆ, ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸ್ಆ್ಯಪ್, ಟ್ವಿಟರ್.. ಹೀಗೆ ಒಂದೆರಡಲ್ಲ, ಇನ್ನು ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಪ್ರಚಾರ ಗಿಟ್ಟಿಸಿಕೊಳ್ಳುವುದುಂಟು.
ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಗಳದ್ದೇ ಕಾರುಬಾರು ಒಬ್ಬರು ಇನ್ನೊಬ್ಬರಿಗಿಂತ ಭಿನ್ನವಾಗಿ ಏನಾದರು ಮಾಡಬೇಕೆಂದು ಹುಚ್ಚು ಸಾಹಸಕ್ಕೆ ಕೈ ಹಾಕಿ ಕೆಲವರ ಪ್ರಾಣಕ್ಕೆ ಕುತ್ತು ಬಂದಿದ್ದೂ ಇದೆ ಅದೇ ರೀತಿ ಇಲ್ಲೊಬ್ಬಳು ಯುವತಿ ರೀಲ್ಸ್ ಗಾಗಿ ಯುವಕನ ಜೊತೆ ಹಳೆಯ ಕಟ್ಟಡದ ಮೇಲೇರಿ ಯುವಕನ ಕೈ ಹಿಡಿದು ನೇತಾಡುವ ಅಪಾಯಕಾರಿ ಸಾಹಸ ಮಾಡಿದ್ದಾಳೆ, ಇಲ್ಲಿ ಒಂದು ವೇಳೆ ಯುವಕನ ಕೈಯಿಂದ ಆಕೆ ಜಾರಿ ಬಿದ್ದಿದ್ದರೆ ಆಕೆಯ ಪ್ರಾಣಕ್ಕೆ ಕುತ್ತು ಬರುವುದಂತೂ ಪಕ್ಕಾ, ಸದ್ಯ ಈ ಭಯಾನಕ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಈ ರೀಲ್ಸ್ ಹುಚ್ಚಿನಿಂದ ಅದೆಷ್ಟೋ ಅಮಾಯಕರ ಜೀವವನ್ನು ಬಲಿ ತೆಗೆದಿದ್ದೂ ಇದೆ, ಇಷ್ಟಾದರೂ ಜನಕ್ಕೆ ಬುದ್ದಿ ಮಾತ್ರ ಬರುವ ಲಕ್ಷಣ ಕಾಣುತ್ತಿಲ್ಲ.
ರೀಲ್ಸ್ ಗಾಗಿ ಯುವಕ ಯುವತಿಯರು ತಮ್ಮ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿರುವ ಅದೆಷ್ಟೋ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಅಂತವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ.
ಇದನ್ನೂ ಓದಿ: ಚುನಾಯಿತರು ಮತ್ತೆ ಸ್ಪರ್ಧೆಗೆ ನಿರ್ಬಂಧ, ಚುನಾವಣಾ ಕಾನೂನು ತಿದ್ದುಪಡಿ ಬೇಕಿದೆ: ಯತ್ನಾಳ
रील का चक्कर… मूर्खपणाचा कळस आहे फक्त.. सुरक्षा, काळजी ह्याबद्दल ह्यांनी कधीच वाचले नसेलच…!
स्थळ -अंदाजे दरीपूल, पुणे असावे!!! pic.twitter.com/WS67fw1XUf
— Moonfires.com (@moonfirescom) June 19, 2024
ಟಾಪ್ ನ್ಯೂಸ್
![Rabakavi](https://www.udayavani.com/wp-content/uploads/2024/07/Rabakavi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![police crime](https://www.udayavani.com/wp-content/uploads/2024/07/police-crime-150x92.jpg)
New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್
![1-INDI-M](https://www.udayavani.com/wp-content/uploads/2024/07/1-INDI-M-150x98.jpg)
Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ
![Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್ ಗೆ 5 ತಿಂಗಳ ಜೈಲುಶಿಕ್ಷೆ](https://www.udayavani.com/wp-content/uploads/2024/07/Court-150x90.jpg)
Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್ ಗೆ 5 ತಿಂಗಳ ಜೈಲುಶಿಕ್ಷೆ
![1-rahul](https://www.udayavani.com/wp-content/uploads/2024/07/1-rahul-150x99.jpg)
Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ
![Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…](https://www.udayavani.com/wp-content/uploads/2024/07/maharastra-150x84.jpg)
Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…
MUST WATCH
ಹೊಸ ಸೇರ್ಪಡೆ
![1-sagara](https://www.udayavani.com/wp-content/uploads/2024/07/1-sagara-150x94.jpg)
Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು
![Rabakavi](https://www.udayavani.com/wp-content/uploads/2024/07/Rabakavi-150x90.jpg)
Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ
![Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ](https://www.udayavani.com/wp-content/uploads/2024/07/aaaz-150x84.jpg)
Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ
![police crime](https://www.udayavani.com/wp-content/uploads/2024/07/police-crime-150x92.jpg)
New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್
![ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ](https://www.udayavani.com/wp-content/uploads/2024/07/Kapu-150x79.jpg)
ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.