Kalaburagi: ಪಠ್ಯದ ಅಂಕದ ಜತೆಗೆ ಜೀವನದ ಅಂಕವೂ ಗಳಿಸಿ: ಲಿಂಗರಾಜಪ್ಪ ಅಪ್ಪ


Team Udayavani, Jun 21, 2024, 2:17 PM IST

Kalaburagi: ಪಠ್ಯದ ಅಂಕದ ಜತೆಗೆ ಜೀವನದ ಅಂಕವೂ ಗಳಿಸಿ: ಲಿಂಗರಾಜಪ್ಪ ಅಪ್ಪ

ಕಲಬುರಗಿ: ವಿದ್ಯಾರ್ಥಿಗಳು ಪಠ್ಯದ ಅಂಕದ ಜತೆಗೆ ಜೀವನದ ಅಂದರೆ ಆರೋಗ್ಯ ಭಾಗ್ಯದ ಅಂಕವೂ ಗಳಿಸಬೇಕು ಎಂದು ಶರಣಬಸವೇಶ್ವರ ಸಂಸ್ಥಾನದ ಪೂಜ್ಯ ಲಿಂಗರಾಜಪ್ಪ ಅಪ್ಪ ಕಿವಿ ಮಾತು ಹೇಳಿದರು.

ನಗರದ ಸಮಾಧಾನದಲ್ಲಿ ಸಮಾಧಾನ ಯೋಗ ಸಾಧನೆ ಮತ್ತು ರೋಗ ಚಿಕಿತ್ಸಾ ಕೇಂದ್ರ, ಚತುರಾ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಹಾಗೂ ಉದಯವಾಣಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆ- ವಿಶ್ವಯೋಗೋತ್ಸವ ಉದ್ಘಾಟಿಸಿ ಮಾತನಾಡಿದರು.

ಪಠ್ಯದಷ್ಟೇ ಆರೋಗ್ಯ ಎಂಬುದು ಮಕ್ಕಳ ಹಾಗೂ ಪಾಲಕರಿಗೆ ಹೆಚ್ಚಿನ ಅರಿವು ಬರ್ತಾ ಇಲ್ಲ. ಬಾಲ್ಯದಲ್ಲಿ ಆಟ- ಊಟ ಜೋರು ಇರಬೇಕು ಎಂದು ಅಪ್ಪ ಅವರು ಮಾರ್ಮಿಕವಾಗಿ ಹೇಳಿದರು.

ಆಹಾರ, ಜ್ಞಾನ, ದುಡಿಮೆ ಮಹತ್ವ ನಮಗೆ ಸಂಪೂರ್ಣ ಇರಬೇಕು. ‌ನೂರು ಸಲ ನೆನಪಿಡದಿದ್ದರೆ ಉಪಯೋಗವಿಲ್ಲ. ಒಂದು ಸಲ ಓದಿ ನೂರು ಸಲ ಓದಿದ ಹಾಗೆ ನೆನಪಿನಲ್ಲಿಟ್ಟುಕೊಳ್ಳಬೇಕು. ಒಟ್ಟಾರೆ ಸಂಸ್ಕಾರ ಮೈಗೂಡಿಸಿಕೊಳ್ಳಬೇಕೆಂದರು.

ಯೋಗ ಶಿಕ್ಷಕ ನಿತ್ಯಾನಂದ ಬಂಡಿ ಮಾತನಾಡಿ, ಯೋಗ ಒಂದಿನ ಮಾತ್ರ ಮಾಡುವುದಲ್ಲ. ನಿತ್ಯ ಕಾಯಕವಾಗಬೇಕು.‌ ಪ್ರೋಟೋಕಾಲ್ ಆಗಬೇಕೆಂದರು.

ಧ್ಯಾನ, ‌ಮೌನ‌ ಹಾಗೂ ‌ಯೋಗದಲ್ಲಿ ಅಗಾಧವಾದ ಶಕ್ತಿವಿದೆ.‌ ಇವುಗಳನ್ನು ಸತತ ಮೈಗೂಡಿಸಿಕೊಂಡಲ್ಲಿ ಏನೆಲ್ಲ ಪಡೆಯಬಹುದು ಎಂಬುದರ ಕುರಿತು ಬಂಡಿ ವಿವರಣೆ ನೀಡಿದರು. ನಂತರ ಬಂಡಿ ಅವರು ಯೋಗ ಹೇಳಿಕೊಟ್ಟರು.‌ ರಾಜಕುಮಾರ ಬಾಳಿ ಅವರು ಆಹಾರ ಸೇವನೆ ವೈಜ್ಞಾನಿಕ ಮಹತ್ವದ ಕುರಿತಾಗಿ ಕಾರ್ಯಕ್ರಮದಲ್ಲಿ ವಿವರಣೆ ನೀಡಿದರು. ‌

ಯೋಗ ಶಿಕ್ಷಕರಾದ ಡಾ.‌ಸಂಗಮೇಶ ಹತ್ತಿ, ಶಿವನಗೌಡ ಪಾಟೀಲ, ಖ್ಯಾತ ವಾಸ್ತುಶಿಲ್ಪಿ ಬಸವರಾಜ ಖಂಡೇರಾವ್, ಉದಯವಾಣಿ ಜಾಹೀರಾತು ವಿಭಾಗದ ಡೆಪ್ಯೂಟಿ ಮ್ಯಾನೇಜರ ನಾಗಶೆಟ್ಟಿ ಡಾಕುಳಗಿ, ವರದಿಗಾರ ಸೂರ್ಯಕಾಂತ ಜಮಾದಾರ ಸೇರಿದಂತೆ ಮುಂತಾದವರಿದ್ದರು.

ಉದಯವಾಣಿ ಉಪ ಮುಖ್ಯ ವರದಿಗಾರ ಹಣಮಂತರಾವ ಭೈರಾಮಡಗಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ‌ಸಮಾಧಾನದ ಹಿರಿಯ ಭಕ್ತರಾದ ಎ.ಬಿ.ಪಾಟೀಲ ಬಮ್ಮನಳ್ಳಿ ನಿರೂಪಿಸಿ ವಂದಿಸಿದರು.

ಯೋಗ ಕಾರ್ಯಕ್ರಮದಲ್ಲಿ ಸಮಾಧಾನ ಭಕ್ತರು, ಶ್ರೀ ಗುರು ವಿದ್ಯಾಪೀಠ, ಖಣದಾಳದ ಶಾಲಾ ಹಾಗೂ ಅಭಿಷೇಕ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ‌

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.