Singapore ಬಿಟ್ಟು ಬೆಂಗಳೂರಲ್ಲಿ ನೆಲೆಸಿದ ಉದ್ಯಮಿ; ವೈರಲ್ ಆಯ್ತು ಆತ ನೀಡಿದ ಕಾರಣ


Team Udayavani, Jun 21, 2024, 3:18 PM IST

akash

ಬೆಂಗಳೂರು: ಸಿಂಗಾಪುರದಲ್ಲಿ ನೆಲೆಸಿದ್ದ ಭಾರತೀಯ ಉದ್ಯಮಿಯೊಬ್ಬರು ಇದೀಗ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಸಿಂಗಾಪುರ ತೊರೆದು ಕುಟುಂಬ ಸಮೇತ ಬೆಂಗಳೂರಿಗೆ ಬರಲು ಅವರು ನೀಡಿದ ಕಾರಣ ಇದೀಗ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವೈರಲ್ ಆಗಿದೆ.

ಆಕಾಶ್ ಧರ್ಮಾಧಿಕಾರಿ ಎಂಬವರೇ ಸಿಂಗಾಪುರ ಬಿಟ್ಟು ಬೆಂಗಳೂರಿಗೆ ಬಂದು ನೆಲೆಸಿದ ಉದ್ಯಮಿ. ರಿಯಲ್ ಫಾಸ್ಟ್ ಎಂಬ ಕಂಪನಿಯ ಸಹ ಸ್ಥಾಪಕರಾಗಿರುವ ಅವರು ಈ ಹಿಂದೆ ಸಿಂಗಾಪುರದಲ್ಲಿ ಕುಟುಂಬದೊಂದಿಗೆ ಇದ್ದರು.

ತನ್ನ ಮಗಳು “ಜೀವನದ ಅನಿಶ್ಚಿತತೆಗಳಿಗೆ” ಒಗ್ಗಿಕೊಳ್ಳಬೇಕೆಂದು ಬಯಸಿದ್ದರಿಂದ ಬೆಂಗಳೂರಿಗೆ ಹೋಗಲು ನಿರ್ಧರಿಸಿದ್ದೇನೆ ಎಂದು ಆಕಾಶ್ ಹೇಳಿದ್ದಾರೆ. ಸಿಂಗಾಪುರ, ತನ್ನ ಮಗಳನ್ನು ತುಂಬಾ ಮೃದುಗೊಳಿಸುತ್ತಿದೆ ಎಂದು ಆಕಾಶ್ ಹೇಳಿದರು. ಅಲ್ಲದೆ, ಅವರು “ಭಾರತೀಯ ಅವ್ಯವಸ್ಥೆ” ಯನ್ನು ಅನುಭವಿಸಲು ಬಯಸುತ್ತಾರೆ ಎಂದಿದ್ದಾರೆ.

“ನನ್ನ ಮಗಳನ್ನು ಜೀವನದ ಅನಿಶ್ಚಿತತೆಗೆ ಒಗ್ಗಿಸಲು ನಾವು ಭಾಗಶಃ ಬೆಂಗಳೂರಿಗೆ ಶಿಫ್ಟ್ ಆಗುತ್ತಿದ್ದೇವೆ. ಸಿಂಗಾಪುರವು ತುಂಬಾ ಪರಿಪೂರ್ಣವಾಗಿದೆ. ಅದು ಅವಳನ್ನು ಮೃದುಗೊಳಿಸುತ್ತಿದೆ ಎಂದು ನಾವು ಭಾವಿಸಿದ್ದೇವೆ. ದುರದೃಷ್ಟವಶಾತ್ ನಾವು ಭಾರತೀಯ ಅವ್ಯವಸ್ಥೆ ಹೇಗಿದೆ ಎಂಬುದನ್ನು ಮರೆತುಬಿಟ್ಟಿದ್ದೇವೆ.. ನಾವೂ ಮೃದುವಾಗಿದ್ದೇವೆ” ಎಂದು ಆಕಾಶ್ ಪೋಸ್ಟ್ ಮಾಡಿದರು.

ಅವರ ಪೋಸ್ಟ್ ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳೊಂದಿಗೆ ವೈರಲ್ ಆಗುತ್ತಿದ್ದಂತೆ, ಆಕಾಶ್ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ, “ನಾನು ಬೆಂಗಳೂರಿನಲ್ಲಿ ವಾಡಿಕೆಯಂತೆ ಮಾಡುವ ವಿಲಕ್ಷಣ ಮತ್ತು ಭಾವೋದ್ರಿಕ್ತ ಸಂಭಾಷಣೆಗಳನ್ನು ನಾನು ಮಿಸ್ ಮಾಡಿಕೊಂಡೆ. ಕಳೆದ ದಶಕದಲ್ಲಿ ನಾನು ಇಲ್ಲಿ ಕೆಲಸ ಮಾಡಿದ ಜನರೊಂದಿಗೆ ಕೆಲಸ ಮಾಡಲು ಬಯಸಿದ್ದೆ, ಸಿಂಗಾಪುರದಲ್ಲಿ ನಾನು ಅದನ್ನು ಮಿಸ್ ಮಾಡಿಕೊಳ್ಳುತ್ತಿದ್ದೆ” ಎಂದು ಆಕಾಶ್ ಹೇಳಿದರು.

ಆಕಾಶ್ ಧರ್ಮಾಧಿಕಾರಿ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಹಲವರು ಪರ ವಿರೋಧ ಚರ್ಚೆಗಳನ್ನು ಮಾಡಿದ್ದಾರೆ.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.