Andhra Pradesh: ಕೊನೆಗೂ 31 ತಿಂಗಳ ಬಳಿಕ ಸಿಎಂ “ಶಪಥ” ಪೂರೈಸಿದ ಚಂದ್ರಬಾಬು ನಾಯ್ದು!

2021ರಲ್ಲಿ ವೈಎಸ್‌ಆರ್‌ಪಿ ಸದಸ್ಯರ ನಿಂದನೆಯಿಂದ ಹೊರ ನಡೆದಿದ್ದ ಟಿಡಿಪಿ ಮುಖ್ಯಸ್ಥ

Team Udayavani, Jun 21, 2024, 4:04 PM IST

Naidu

ಅಮರಾವತಿ:  ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ‘ತನ್ನ ಕುಟುಂಬಕ್ಕೆ ಅವಮಾನವಾಗಿದೆ’ಎಂದು ಸದನದಿಂದ ಹೊರಬಂದ 31 ತಿಂಗಳ ನಂತರ ಇಂದು (ಶುಕ್ರವಾರ) ಆಂಧ್ರ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿಯಾಗಿ ಮರಳಿದ್ದಾರೆ. ನಾಯ್ಡು ನವೆಂಬರ್ 2021ರಲ್ಲಿ ಮುಖ್ಯಮಂತ್ರಿಯಾದ ನಂತರವೇ ವಿಧಾನಸಭೆಗೆ ಹಿಂತಿರುಗುವುದಾಗಿ ಶಪಥ ಮಾಡಿದ್ದರು, ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಪ್ರಚಂಡ ಗೆಲುವು ದಾಖಲಿಸಿ ಪ್ರತಿಜ್ಞೆಯನ್ನು ಪಾಲಿಸಿದ್ದಾರೆ.

ಆಂಧ್ರ ವಿಧಾನಸಭೆಯಲ್ಲಿ ಶುಕ್ರವಾರ ನೂತನ ಸದಸ್ಯರ ಪ್ರಮಾಣವಚನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 175 ಸದಸ್ಯ ಬಲದ ವಿಧಾನಸಭೆಯಲ್ಲಿ ಟಿಡಿಪಿ 135 ಸ್ಥಾನಗಳ ಗೆದ್ದರೆ, ಅವರ ಮಿತ್ರಪಕ್ಷಗಳಾದ ಜನಸೇನಾ ಮತ್ತು ಬಿಜೆಪಿ ಕ್ರಮವಾಗಿ 21 ಮತ್ತು 8 ಸ್ಥಾನಗಳ ಗೆದ್ದಿವೆ. ನಾಯ್ಡು ಅವರು ಶುಕ್ರವಾರ ಮುಖ್ಯಮಂತ್ರಿಯಾಗಿ ಕಾಲಿಡುತ್ತಿದ್ದಂತೆ ಅವರಿಗೆ ಆತ್ಮೀಯ ಸ್ವಾಗತ ನೀಡಲು ಇಡೀ ಸದನ ಎದ್ದು ನಿಂತಿದೆ. ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇದು ನಾಲ್ಕನೇ ಅವಧಿಯಾಗಿದೆ.

ಆಂಧ್ರ ವಿಧಾನಸಭೆಯಲ್ಲಿ ಅಂದು ಏನಾಗಿತ್ತು?:  

ನವೆಂಬರ್ 19, 2021 ರಂದು, ಆಗಿನ ಆಡಳಿತದಲ್ಲಿದ್ದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಸದಸ್ಯರು ತಮ್ಮ ಪತ್ನಿಯ ಬಗ್ಗೆ ಮಾಡಿದ ನಿಂದನೀಯ ಹೇಳಿಕೆಗಳಿಂದ ನೊಂದು ನಾಯ್ಡು ಸದನ ತೊರೆದಿದ್ದರು. ಮಹಿಳಾ ಸಬಲೀಕರಣದ ಕುರಿತು ನಡೆದ ಚರ್ಚೆಯಲ್ಲಿ ಕೈ ಮುಗಿದು ಕಣ್ಣೀರು ಹಾಕಿ ನಾಯ್ಡು ಸದನದಿಂದ ಹೊರ ನಡೆದಿದ್ದರು. ಇನ್ನು ಮುಂದೆ ನಾನು ಈ ಸಭೆಗೆ ಹಾಜರಾಗಲ್ಲ. ನಾನು ಮುಖ್ಯಮಂತ್ರಿಯಾದ ನಂತರವೇ ಸದನಕ್ಕೆ ಮರಳುತ್ತೇನೆ ಎಂದು ಹೇಳಿದ ನಾಯ್ಡು, ಮಹಾಭಾರತದಲ್ಲಿ ದ್ರೌಪದಿಯನ್ನು ಅವಮಾನಿಸಿದ ಸಭಾಂಗಣವನ್ನು ಉಲ್ಲೇಖಿಸಿ ಈ ಸಭೆಯು ‘ಕೌರವ ಸಭೆ’ಯಾಗಿದೆ ಎಂದು ಹೇಳಿ ಜರಿದಿದ್ದರು.

2019 ರ ರಾಜ್ಯ ಚುನಾವಣೆಯಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷ 175 ರಲ್ಲಿ 151 ಸ್ಥಾನಗಳ ಗೆದ್ದು ಅಧಿಕಾರ ಹಿಡಿದಿತ್ತು. ಈ ಮಧ್ಯೆ, ಟಿಡಿಪಿ ಕೇವಲ 23 ಸ್ಥಾನಗಳ ಗಳಿಸಿ ವಿಪಕ್ಷ ಸ್ಥಾನದಲ್ಲಿತ್ತು.

2024ರಲ್ಲಿ ನಾಯ್ಡು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೆ ಆಂಧ್ರಪ್ರದೇಶದ ಸಿಎಂ ಆಗಿ ಮರಳಿದರು.  ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳೆರಡರಲ್ಲೂ ಅವರು ದೊಡ್ಡ ಗೆಲುವು ಸಾಧಿಸಿದರು, ಮುಖ್ಯಮಂತ್ರಿ ಗದ್ದುಗೆಗೇರಿದ ಅವರು ಕೇಂದ್ರದಲ್ಲಿ ದಾಖಲೆಯ ಮೂರನೇ ಅವಧಿಯನ್ನು ಗೆದ್ದ ಎನ್‌ಡಿಎ ಮೈತ್ರಿಕೂಟದಲ್ಲಿ ಪ್ರಮುಖ ಮುಖವಾಗಿ ಹೊರಹೊಮ್ಮಿದ್ದಾರೆ.

ಟಾಪ್ ನ್ಯೂಸ್

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

sanjay-raut

Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

sanjay-raut

Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

sanjay-raut

Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್

Kaagada movie review

Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.