![Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ](https://www.udayavani.com/wp-content/uploads/2024/07/Aravinda-Limbavali-415x247.jpg)
Pune ಸ್ಫೋಟ ಪ್ರಕರಣ: ಭಟ್ಕಳದ ಯುವಕನ ಮನೆಗೆ ನೋಟಿಸ್ ಅಂಟಿಸಿದ ಎಟಿಎಸ್
Team Udayavani, Jun 21, 2024, 8:26 PM IST
![police crime](https://www.udayavani.com/wp-content/uploads/2024/06/police-crime-8-620x382.jpg)
ಭಟ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿದ ಉಗ್ರ ಚಟುವಟಿಕೆಗೆ ಸಂಬಂಧಿಸಿ ಆರೋಪಿ ಭಟ್ಕಳ ನವಾಯತ ಕಾಲೋನಿಯ ಯುವಕನಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಮನೆಗೆ ನೋಟೀಸು ಅಂಟಿಸಿರುವ ಕುರಿತು ತಿಳಿದು ಬಂದಿದೆ.
ಮೂಲತಃ ಭಟ್ಕಳ ನವಾಯತ್ ಕಾಲೋನಿ ಹಾಜಿ ಮಂಜಿಲ್ ನಿವಾಸಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ ಅಲಿಯಾಸ್ ಮೌಲಾನಾ ಸುಲ್ತಾನ ಎನ್ನುವ ಶಂಕಿನ ಮೇಲೆ ಪುಣೆಯಲ್ಲಿ ಕಾನೂನು ಬಾಹಿರ ಕೃತ್ಯ ಎಸಗಿದ್ದಕ್ಕಾಗಿ ಕಲಂ 10 ಮತ್ತು 13 ರನ್ವಯ ಪ್ರಕರಣ ದಾಖಲಾಗಿದ್ದು ಪುಣೆಯ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜೂ.21 ಕ್ಕೆ ವಿಚಾರಣೆಗೆ ಇಡಲಾಗಿದ್ದು ಹಾಜರಾಗುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.
ಭಟ್ಕದಲ್ಲಿ ಶೋಧ ನಡೆಸಿದ ತಂಡ ಅಂತಿಮವಾಗಿ ಆತನ ಮನೆಗೆ ನೋಟೀಸು ಅಂಟಿಸಿ ಹೋಗಿದ್ದಾಗಿ ತಿಳಿದು ಬಂದಿದ್ದು ಜೂನ್ 6 ನೇ ತಾರೀಕನ್ನು ನಮೂದಿಸಿರುವ ನೋಟೀಸ್ ಅಂಟಿಸಿದ್ದಾರೆ. ಭಟ್ಕಳಕ್ಕೆ ಮಹಾರಾಷ್ಟ್ರ ಎಟಿಎಸ್ ತಂಡ ಆತನ ಮನೆಯನ್ನು ಹುಡುಕಿಕೊಂಡು ಹೋಗಿದ್ದು ಆತ ಮನೆಯಲ್ಲಿ ಇಲ್ಲದ ಕಾರಣ ನೋಟೀಸು ಅಂಟಿಸಿ ಸಾರ್ವಜನಿಕವಾಗಿ ಜಾಹೀರ ಮಾಡಿ ತೆರಳಿದ್ದಾರೆ ಎನ್ನಲಾಗಿದೆ.
2008 ರಲ್ಲಿ ಪುಣೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ ಅಲಿಯಾಸ್ ಮೌಲಾನಾ ಸುಲ್ತಾನ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ.
ಟಾಪ್ ನ್ಯೂಸ್
![Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ](https://www.udayavani.com/wp-content/uploads/2024/07/Aravinda-Limbavali-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ](https://www.udayavani.com/wp-content/uploads/2024/07/kageri-150x87.jpg)
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
![ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು](https://www.udayavani.com/wp-content/uploads/2024/07/tulasi-150x81.jpg)
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
![Deshpande](https://www.udayavani.com/wp-content/uploads/2024/07/Deshpande-150x90.jpg)
Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್.ವಿ.ದೇಶಪಾಂಡೆ
![America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ](https://www.udayavani.com/wp-content/uploads/2024/07/Miss-World-1-150x110.jpg)
America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ
![15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ](https://www.udayavani.com/wp-content/uploads/2024/07/bhimanna-naik-150x78.jpg)
15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ
MUST WATCH
ಹೊಸ ಸೇರ್ಪಡೆ
![Question paper ready 2 hours before NEET-PG exam start?](https://www.udayavani.com/wp-content/uploads/2024/07/Neet-2-150x83.jpg)
NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?
![Indian Prime Minister visits Austria after 41 years!](https://www.udayavani.com/wp-content/uploads/2024/07/aust-150x83.jpg)
Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!
![Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ](https://www.udayavani.com/wp-content/uploads/2024/07/Aravinda-Limbavali-150x89.jpg)
Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ
![SEBI issues show cause notice to Hindenburg](https://www.udayavani.com/wp-content/uploads/2024/07/sebi-1-150x83.jpg)
SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್ಬರ್ಗ್ಗೆ ಸೆಬಿ ಶೋಕಾಸ್ ನೋಟಿಸ್
![6-](https://www.udayavani.com/wp-content/uploads/2024/07/6--150x90.jpg)
Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.