ಗೋವಾದ ಬ್ರಾಹ್ಮಿ ಶಾಸನ: ಹೊಸ ರಾಜ ಮನೆತನ ಪತ್ತೆ


Team Udayavani, Jun 21, 2024, 11:34 PM IST

ಗೋವಾದ ಬ್ರಾಹ್ಮಿ ಶಾಸನ: ಹೊಸ ರಾಜ ಮನೆತನ ಪತ್ತೆಗೋವಾದ ಬ್ರಾಹ್ಮಿ ಶಾಸನ: ಹೊಸ ರಾಜ ಮನೆತನ ಪತ್ತೆ

ಮಣಿಪಾಲ: ಉತ್ತರ ಗೋವಾದ ಸತ್ತಾರಿ ತಾಲೂಕಿನ ಸತ್ತಾರಿ ಸಮೀಪ ಇರುವ ಪರ್ಯೆಯ ಪಾಳು ಬಿದ್ದಿರುವ ಭೂಮಿಕಾದೇವಿ ದೇವಾಲಯದ ಎದುರು ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಲಾಗಿದ್ದು, ಈ ಅಧ್ಯಯನದಲ್ಲಿ ಹೊಸ ರಾಜ ಮನೆತನದ ಬಗ್ಗೆ ತಿಳಿದು ಬಂದಿದೆ ಎಂದು ಶಿರ್ವದ ಮೂಲ್ಕಿ ಸುಂದರ್‌ರಾಮ್‌ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತಣ್ತೀ ಇತಿಹಾಸ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ| ಟಿ. ಮುರುಗೇಶಿ ತಿಳಿಸಿದ್ದಾರೆ.

ಕಲ್ಲಿನ ಸ್ತಂಭದ ಮೇಲೆ ಬ್ರಾಹ್ಮಿಲಿಪಿ ಶಾಸನವೊಂದನ್ನು ಇತ್ತೀಚೆಗೆ ಪುರಾತಣ್ತೀ ಅನ್ವೇಷಣೆಯನ್ನು ಕೈಗೊಂಡಿದ್ದು, ಈ ಶಾಸನವನ್ನು ಬ್ರಾಹ್ಮಿಲಿಪಿ ಮತ್ತು ಸಂಸ್ಕೃತ ಭಾಷೆಯಲ್ಲಿ ಬರೆಯಲಾಗಿದೆ. ಕೇವಲ ಎರಡು ಸಾಲಿನ ಈ ಶಾಸನ ಗೋವಾದ ಇತಿಹಾಸ ಮತ್ತು ಸಂಸ್ಕೃತಿಯ ಅಧ್ಯಯನದಲ್ಲಿ ಮಹತ್ವದ್ದಾಗಿದೆ.

ಪ್ರಾಚೀನ ಕಾಲದಲ್ಲಿ ಗೋವಾವನ್ನು ಆಳಿದ್ದ ಹೈಹಯ ಎಂಬ ಒಂದು ಹೊಸ ರಾಜಮನೆತನ ಬೆಳಕಿಗೆ ಬಂದಿತು. ಶಾಸನದ ಪ್ರಕಾರ ಧರ್ಮಯಜೊnà ಎಂಬ ಹೆಸರಿನ ಹೈಹಯ ದೊರೆ ತನ್ನ ಸೈನ್ಯದೊಂದಿಗೆ ಒಂದು ಯಜ್ಞವನ್ನು ನಡೆಸಿದ ವಿಶೇಷ ಮಾಹಿತಿಯನ್ನು ಶಾಸನ ಒಳಗೊಂಡಿದೆ ಹಾಗೂ ಶಾಸನೋಕ್ತ ಈ ಸ್ತಂಭವೇ ಯೂಪಸ್ತಂಭವಾಗಿದೆ.

ಲಿಪಿ ಲಕ್ಷಣದ ಆಧಾರದ ಮೇಲೆ ಶಾಸನದ ಕಾಲವನ್ನು 4 ಅಥವಾ 5ನೇ ಶತಮಾನದ ಶಾಸನವೆಂದು ಗುರುತಿಸಲಾಗಿದೆ. ಪರ್ಯೆ ಭೂಮಿಕಾ ದೇವಾಲಯದ ಪ್ರಾಚೀನತೆಯ ಅಧ್ಯಯನ ದೃಷ್ಟಿಯಿಂದ ಈ ಶಾಸನ ಬಹಳ ಮುಖ್ಯ ದಾಖಲೆಯಾಗಿದೆ. ಭಾರತೀಯ ಪುರಾತಣ್ತೀ ಸರ್ವೆàಕ್ಷಣ ಇಲಾಖೆ ಶಾಸನಶಾಸ್ತ್ರ ವಿಭಾಗದ ನಿರ್ದೇಶಕ ಡಾ| ಮುನಿರತ್ನಂ ರೆಡ್ಡಿ, ಗೋವಾ ಪುರಾತಣ್ತೀ ಸಂಶೋಧಕ ಡಾ| ರಾಜೇಂದ್ರ ಕೇರ್ಕರ್‌, ವಿಟೊuàಬ ಗಾವಡೆ, ಚಂದ್ರಕಾಂತ್‌ ಔಖಲೆ, ಅಮೈ ಕಿಂಜ್‌ವಾಡೇಕರ್‌ ಅಧ್ಯಯನಕ್ಕೆ ಸಹಕಾರ ನೀಡಿದ್ದಾರೆ ಎಂದು ಪ್ರೊ| ಟಿ. ಮುರುಗೇಶಿ ತಿಳಿಸಿದ್ದಾರೆ.

ಹೈಹಯರು ಯಾರು?
ಹೈಹಯರು, ಭಾರತದ ಪುರಾಣಗಳು ಹಾಗೂ ಮಹಾ ಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣಗಳಲ್ಲಿ ಉಲ್ಲೇಖೀತವಾಗಿರುವ ಐದು ಕುಲಗಳನ್ನು ಒಳಗೊಂಡಿರುವ ಪ್ರಾಚೀನ ಒಕ್ಕೂಟ. ವಿತಿಹೋತ್ರ, ಶರ್ಯತ, ಭೋಜ, ಆವಂತಿ ತುಂಡಿಕೇರ ಎಂಬ ಐದು ಹೈಹಯ ಕುಲಗಳನ್ನು ಪುರಾಣ ಗಳಲ್ಲಿ ಹೆಸರಿಸಲಾಗಿದೆ. ಭೋಜರು ಗೋವಾದಲ್ಲಿ ಆಳ್ವಿಕೆ ನಡೆಸುತ್ತಿದ್ದರು ಎಂಬುದಕ್ಕೆ ಇತರ ಐತಿಹಾಸಿಕ ದಾಖಲೆಗಳಿವೆ.

ಟಾಪ್ ನ್ಯೂಸ್

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.