Bantwal ಭಂಡಾರಿಬೆಟ್ಟು: ಸ್ಕೂಟರ್ ಬಿದ್ದು ಸವಾರನಿಗೆ ಗಾಯ
Team Udayavani, Jun 22, 2024, 12:20 AM IST
ಬಂಟ್ವಾಳ: ಬಿ.ಸಿ. ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳದ ಭಂಡಾರಿಬೆಟ್ಟು ಬಳಿ ಗೂಡ್ಸ್ ಟೆಂಪೋವೊಂದನ್ನು ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಸ್ಕೂಟರೊಂದು ಬಿದ್ದು ಸವಾರ ಗಾಯಗೊಂಡ ಘಟನೆ ಜೂ. 19ರಂದು ನಡೆದಿದೆ.
ಬಿ.ಸಿ. ರೋಡಿನ ಶಾಂತಿಯಂಗಡಿ ನಿವಾಸಿ ಮಹಮ್ಮದ್ ಇರ್ಷಾದ್ ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಟೆಂಪೋ ಚಾಲಕ ನಾಸೀರ್ನ ನಿರ್ಲಕ್ಷ್ಯತನದಿಂದ ಈ ಅಪಘಾತ ನಡೆದಿದೆ ಎಂದು ದೂರಿನಲ್ಲಿ ಆರೋಪಿಸ ಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ
Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು
ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ
Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?
HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.