![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-415x229.jpg)
ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ
ಇತರ 8 ಜನ ಮಹಿಳಾ ಕೈದಿಗಳ ಜತೆ ಕ್ವಾರಂಟೈನ್ ಸೆಲ್ನಲ್ಲಿ ಪವಿತ್ರಾ ವಾಸ್ತವ್ಯ
Team Udayavani, Jun 22, 2024, 7:25 AM IST
![ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ](https://www.udayavani.com/wp-content/uploads/2024/06/pavithra-gowda-620x385.jpg)
ಬೆಂಗಳೂರು: ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್ ಗೆಳತಿ, ನಟಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 2 ರಾತ್ರಿ ಕಳೆದಿದ್ದು, ಸರಿಯಾಗಿ ನಿದ್ದೆ ಬಾರದೆ ಚಡಪಡಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ “ಡಿ’ ಬ್ಯಾರಕ್ನಲ್ಲಿರುವ ಪವಿತ್ರಾಗೌಡ ದಿನಚರಿ ಮುಗಿಸಿ ಮೌನಕ್ಕೆ ಶರಣಾಗಿದ್ದಾರೆ. ಅವರಿಗೆ 6024 ಕೈದಿ ಸಂಖ್ಯೆ ನೀಡಲಾಗಿದೆ. ಪವಿತ್ರಾ ಗೌಡ ಜತೆ ಇದೇ ಬ್ಯಾರಕ್ನಲ್ಲಿ 8 ಮಹಿಳಾ ಕೈದಿಗಳಿ¨ªಾರೆ. ರಾತ್ರಿ 11 ಗಂಟೆ ಸುಮಾರಿಗೆ ನಿದ್ದೆಗೆ ಜಾರಿದ್ದ ಅವರು, ಸರಿಯಾಗಿ ನಿದ್ದೆ ಬಾರದೆ ಪದೇಪದೆ ಎದ್ದು ಕುಳಿತಿದ್ದಾರೆ. ಶುಕ್ರವಾರ ಮುಂಜಾನೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್ನಲ್ಲಿ ವಾಕಿಂಗ್ ಮಾಡಿ ಬಳಿಕ ಜೈಲಿನ ಸಿಬಂದಿ ನೀಡಿದ ಉಪ್ಪಿಟ್ಟು, ಕಾಫಿ ಕುಡಿದಿದ್ದಾರೆ. ಮಧ್ಯಾಹ್ನ ಅನ್ನ, ಸಾಂಬಾರ್, ಮುದ್ದೆ ತಿಂದಿದ್ದಾರೆ.
ರಾತ್ರಿಯೂ ಅನ್ನ, ಸಾಂಬಾರ್ ಸೇವಿಸಿದ್ದಾರೆ. ಉಳಿದ 8 ಆರೋಪಿಗಳು ಪವಿತ್ರಾ ಜತೆ ಕ್ವಾರಂಟೈನ್ ಸೆಲ್ನಲ್ಲಿ ಒಂದೇ ಕಡೆಯಿದ್ದಾರೆ. ಯಾವುದೇ ರೀತಿಯ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ ಎಂದು ತಿಳಿದು ಬಂದಿದೆ.
ಗುರುವಾರ ರಾತ್ರಿ ಪವಿತ್ರಾ ಗೌಡಗೆ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಅವರು ಸಂಪೂರ್ಣ ಆರೋಗ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಪವಿತ್ರಾ ಗೌಡ ಹಾಗೂ ಇತರ 9 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇದಾದ ಬಳಿಕ ಪವಿತ್ರಾ ಗೌಡ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು. ಆರೋಗ್ಯದಲ್ಲಿ ಎಲ್ಲವೂ ನಾರ್ಮಲ್ ಆಗಿದೆ ಎಂದು ವೈದ್ಯರು ತಿಳಿಸಿದ ಬಳಿಕ ಪರಪ್ಪನ ಅಗ್ರಹಾರದ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ಟಾಪ್ ನ್ಯೂಸ್
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
MUST WATCH
ಹೊಸ ಸೇರ್ಪಡೆ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ](https://www.udayavani.com/wp-content/uploads/2024/07/9-3-150x90.jpg)
Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![SHIVAMOGGA](https://www.udayavani.com/wp-content/uploads/2024/07/SHIVAMOGGA-150x90.jpg)
Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
![ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ](https://www.udayavani.com/wp-content/uploads/2024/07/8-3-150x90.jpg)
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.