![9-Bantwala](https://www.udayavani.com/wp-content/uploads/2024/07/9-Bantwala-415x249.jpg)
Bellary ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್ ಅಹ್ಮದ್ ಖಾನ್ ಹೆಗಲಿಗೆ
Team Udayavani, Jun 22, 2024, 12:52 AM IST
![Bellary ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್ ಅಹ್ಮದ್ ಖಾನ್ ಹೆಗಲಿಗೆ](https://www.udayavani.com/wp-content/uploads/2024/06/Zameer-Ahmed-Khan-2-620x413.jpg)
ಹೊಸಪೇಟೆ: ವಾಲ್ಮೀಕಿ ನಿಗಮದ ಹಗರಣದಿಂದ ನಾಗೇಂದ್ರ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಜಮೀರ್ ಅಹ್ಮದ್ ಖಾನ್ ವಹಿಸುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಜಯ
ನಗರ ಜಿಲ್ಲಾ ಉಸ್ತುವಾರಿ ಆಗಿರುವ ಜಮೀರ್ಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡಲಾಗುವುದು.
ಈ ಕುರಿತು ಅ ಧಿಕೃತ ಆದೇಶ ಶನಿವಾರ ಹೊರಡಿಸಲಾಗುವುದು. ತತ್ಕ್ಷಣದಿಂದಲೇ ಹೊಣೆಗಾರಿಕೆ ತೆಗೆದು ಕೊಳ್ಳುವಂತೆ ಜಮೀರ್ ಅವರಿಗೂ ನಿರ್ದೇಶನ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
![9-Bantwala](https://www.udayavani.com/wp-content/uploads/2024/07/9-Bantwala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9-Bantwala](https://www.udayavani.com/wp-content/uploads/2024/07/9-Bantwala-150x90.jpg)
Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.